Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪಿಎಫ್ ಕಚೇರಿಯ ಧರಣಿ...

ಮಂಗಳೂರು: ಪಿಎಫ್ ಕಚೇರಿಯ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ28 Dec 2021 8:37 PM IST
share
ಮಂಗಳೂರು: ಪಿಎಫ್ ಕಚೇರಿಯ ಧರಣಿ ಸತ್ಯಾಗ್ರಹ

ಮಂಗಳೂರು, ಡಿ.28: ಕೆವೈಸಿ ಹಾಗೂ ಇ ನೋಮಿನೇಷನ್‌ಗಾಗಿ ದಾಖಲೆ ಒದಗಿಸುವ ನೆಪದಲ್ಲಿ ಕಾರ್ಮಿಕರನ್ನು ಸತಾಯಿಸುತ್ತಿರುವ ಭವಿಷ್ಯನಿಧಿ ಕಚೇರಿಯ ಅಧಿಕಾರಿಗಳ ದುರ್ವರ್ತನೆಗಳ ವಿರುದ್ಧ ಸಿಐಟಿಯು ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ನಗರದ ಭವಿಷ್ಯನಿಧಿ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಕೇಂದ್ರ ಸರಕಾರ ಹಾಗೂ ಪಿಎಫ್ ಕಚೇರಿಯ ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಒಳ್ಳೆಯ ದಿನಗಳನ್ನು ತರುವುದಾಗಿ ಪೊಳ್ಳು ಭರವಸೆ ನೀಡಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯ ನಿರಂತರವಾಗಿ ದುಡಿಯುವ ವರ್ಗವನ್ನು ಶೋಷಿಸುತ್ತಾ ಬಂದಿದೆ. ಅಲ್ಲದೆ ಕಾರ್ಮಿಕ ಕಾನೂನುಗಳನ್ನು ಮಾಲಕರ ಪರವಾಗಿ ತಿದ್ದುಪಡಿ ಮಾಡಿ ಅವುಗಳನ್ನು ಸಂಹಿತೆಗಳನ್ನಾಗಿ ರೂಪಿಸಿ ಕಾರ್ಮಿಕ ವರ್ಗವನ್ನು ಮತ್ತೆ ಜೀತದಾಳುಗಳನ್ನಾಗಿ ಪರಿವರ್ತಿಸಲು ಹುನ್ನಾರ ನಡೆಸುತ್ತಿದೆ. ತಮ್ಮ ದುಡಿಮೆಯ ಪಾಲನ್ನು ಭವಿಷ್ಯದ ಜೀವನಕ್ಕಾಗಿ ಮೀಸಲಿರಿಸಿದ ಭವಿಷ್ಯ ನಿಧಿಯನ್ನು ದಾಖಲೆ ನೀಡುವ ನೆಪದಲ್ಲಿ ಕಾರ್ಮಿಕರಿಗೆ ನೀಡದೆ ಸತಾಯಿಸುತ್ತಿದೆ. ಇದರ ವಿರುದ್ಧ ಜನಾಂದೋಲನ ರೂಪಿಸಬೇಕಾಗಿದೆ ಎಂದು ಹೇಳಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್,ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ರಾಜ್ಯ ನಾಯಕಿಯರಾದ ಪದ್ಮಾವತಿ ಶೆಟ್ಟಿ, ರಮಣಿ ಮೂಡುಬಿದಿರೆ, ಜಯಂತಿ ಶೆಟ್ಟಿ ಮಾತನಾಡಿದರು.

ಧರಣಿ ಸತ್ಯಾಗ್ರಹದಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜಯಂತ ನಾಯಕ್,ರಾಧಾ ಮೂಡುಬಿದಿರೆ, ನೋಣಯ್ಯ ಗೌಡ, ಯೋಗಿಶ್ ಜಪ್ಪಿನಮೊಗರು, ಭಾರತಿ ಬೋಳಾರ, ಬಾಬು ದೇವಾಡಿಗ, ಬಾಬು ಪಿಲಾರ್, ವಸಂತಿ ಕುಪ್ಪೆಪದವು, ವಿಲಾಸಿನಿ, ಜಯಲಕ್ಷ್ಮಿ, ಸುಂದರ ಕುಂಪಲ, ಭವಾನಿ ವಾಮಂಜೂರು, ಲೋಲಾಕ್ಷಿ, ಗಿರಿಜಾ ಮೂಡುಬಿದಿರೆ, ಜಿಲ್ಲಾ ಕಾರ್ಮಿಕ ನಾಯಕರಾದ ಸದಾಶಿವದಾಸ್, ಸುಕುಮಾರ್ ತೊಕ್ಕೊಟ್ಟು, ಬೀಡಿ ಕಂಟ್ರಾಕ್ಟರ್ ದಾರರ ಸಂಘದ ನಾಯಕರಾದ ಕೃಷ್ಣಪ್ಪ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X