Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆ.ಎಸ್.ಸಿ.ಸಿ. ನ್ಯಾಷನಲ್ ಫುಟ್ಬಾಲ್...

ಕೆ.ಎಸ್.ಸಿ.ಸಿ. ನ್ಯಾಷನಲ್ ಫುಟ್ಬಾಲ್ ಲೀಗ್; ಆರೋಮ ರೆಸಾರ್ಟ್ ಮಟ್ಟನ್ನೂರ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ28 Dec 2021 11:26 PM IST
share
ಕೆ.ಎಸ್.ಸಿ.ಸಿ. ನ್ಯಾಷನಲ್ ಫುಟ್ಬಾಲ್ ಲೀಗ್; ಆರೋಮ ರೆಸಾರ್ಟ್ ಮಟ್ಟನ್ನೂರ್ ಚಾಂಪಿಯನ್

ದುಬೈ: ರಾಷ್ಟ್ರೀಯ ಸೋಕರ್ ಲೀಗ್ 2021 ಫುಟ್‌ಬಾಲ್ ಪಂದ್ಯಾಟವು ದುಬೈನ ಅಲ್ ಅವೀರ್‌ ಶಬಾಬ್ ಅಲ್ ಅಹ್ಲಿ ಸ್ಟೇಡಿಯಂನಲ್ಲಿ ಕರ್ನಾಟಕ ಸ್ಪೊರ್ಟ್ ಮತ್ತು ಕಲ್ಚರಲ್ ಕ್ಲಬ್ ಪ್ರಾಯೋಜಕದಲ್ಲಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ (ಸಿಡಿಎ) ಸಹಕಾರದಿಂದ ಇತ್ತೀಚೆಗೆ ನಡೆಯಿತು.

"30 x30 ದುಬೈ ಫಿಟ್‌ನೆಸ್ ಚಾಲೆಂಜ್" ಪ್ರಯುಕ್ತ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಅಲ್ ಮಕ್ತೂಮ್ ಅವರ "50 ನೇ ಸಂಭ್ರಮಾಚರಣೆ" ಅಡಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ರಚನೆಯ 50 ವರ್ಷಗಳನ್ನು ಆಚರಿಸುವ  ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಾರ್ಯಕ್ರಮವು ಯುಎಇ ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾಗಿ ನಂತರ ಪ್ರಾಸ್ತಾವಿಕ ಭಾಷಣ ಕಾರ್ಯಕ್ರಮ ನಡೆಯಿತು. "ನ್ಯಾಷನಲ್ ಸೋಕರ್ ಲೀಗ್ ಟ್ರೋಫಿ 2021" ಅನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ವಿವಿಧ ರೀತಿಯ 39 ಆಟಗಳಲ್ಲಿ 24 ತಂಡಗಳು ಭಾಗವಹಿಸಿದ್ದವು. ಅರೋಮಾ ರೆಸಾರ್ಟ್ ಮಟ್ಟನ್ನೂರು ಮತ್ತು ಅಮಿಗೋಸ್ ಬರ್ಶಾ ಎಫ್‌ಸಿ ನಡುವಿನ ರೋಚಕ ಅಂತಿಮ ಪಂದ್ಯದಲ್ಲಿ ಅರೋಮಾ ರೆಸಾರ್ಟ್ ಮಟ್ಟನ್ನೂರ್ (2-0) ಗೋಲುಗಳ ಮೂಲಕ ಜಯಗಳಿಸಿತು.

ಟ್ರೋಫಿಗಳು ಮತ್ತು ಪದಕಗಳನ್ನು ಸೆಮಿ-ಫೈನಲಿಸ್ಟ್‌ಗಳು, ಅತ್ಯುತ್ತಮ ಗೋಲ್‌ಕೀಪರ್, ಪಂದ್ಯಾವಳಿಯ ಆಟಗಾರರಿಗೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೀರ್ಪುಗಾರರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗೌರವಾನ್ವಿತ ಗಣ್ಯರಿಗೆ ಗೌರವ ಅತಿಥಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ರನ್ನರ್ ಅಪ್ ಟ್ರೋಫಿ ಮತ್ತು ನಗದು ಬಹುಮಾನವನ್ನು ಅಮಿಗೋಸ್ ಬರ್ಶಾ ಎಫ್‌ಸಿಗೆ ನಮ್ಮ ಗೌರವ ಅತಿಥಿ ಮೆರಾಜ್ ಅಹ್ಮದ್ ಅವರು ನೀಡಿದರು. ವಿಜೇತ ತಂಡಕ್ಕೆ ವಿನ್ನರ್ಸ್ ಟ್ರೋಫಿ ಮತ್ತು ನಗದು ಬಹುಮಾನವನ್ನು ಸಮಾರಂಭದ ಮುಖ್ಯ ಅತಿಥಿ ಮುಶ್ಫಿಕ್ ಉರ್ ರಹ್ಮಾನ್ ನೀಡಿದರು.

ಈ ಸಂದರ್ಭದಲ್ಲಿ ಕೆ.ಎಸ್.ಸಿ.ಸಿ. ಕ್ಲಬ್ ಮ್ಯಾನೇಜರ್ ಮೊಹಮ್ಮದ್ ಶಾಫಿ ಮತ್ತು ಕೆ.ಎಸ್.ಸಿ.ಸಿ. ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X