Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಾಲೆಯ ಸಮಸ್ಯೆ ಪರಿಹರಿಸಿ

ಶಾಲೆಯ ಸಮಸ್ಯೆ ಪರಿಹರಿಸಿ

-ಒಲಿವರ್ ಡಿ'ಸೋಜಾ, ಮುಂಬೈ-ಒಲಿವರ್ ಡಿ'ಸೋಜಾ, ಮುಂಬೈ29 Dec 2021 12:09 AM IST
share

ಮಾನ್ಯರೇ,
ಮಂಗಳೂರಿನ ನಾಗೋರಿಯ ಸೂರ್ಯನಾರಾಯಣ ದೇವಸ್ಥಾನ ರಸ್ತೆಯಲ್ಲಿ ಈ ಹಿಂದೆ ಎರಡು ಕನ್ನಡ ಮಾಧ್ಯಮ ಹೈಯರ್ ಪ್ರೈಮರಿ ಶಾಲೆಗಳಿದ್ದವು. ಇದೀಗ ಅದರಲ್ಲಿ ಸುಬ್ರಾಯ ಶಾಲೆ ಮುಚ್ಚಲಾಗಿದೆ. ಅದರ ಪಕ್ಕದ ಗಾರ್ಡಿಯನ್ ಏಂಜಲ್ಸ್ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ ಕೇವಲ 86ವಿದ್ಯಾರ್ಥಿಗಳಿದ್ದಾರೆ. ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ನಿಯಮದಂತೆ 40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ಇಬ್ಬರು ಶಿಕ್ಷಕರಿಗೆ ಮಾತ್ರ ಸರಕಾರ ವೇತನ ಪಾವತಿಸುತ್ತಿದೆ.

ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಕಲಿಯುತ್ತಿರುವ ಈ 86ವಿದ್ಯಾರ್ಥಿಗಳಿಗೆ ಕೇವಲ ಇಬ್ಬರು ಶಿಕ್ಷಕಿಯರು ತರಗತಿಗಳನ್ನು ನಡೆಸಲು ಸಾಧ್ಯವಿಲ್ಲ. ಅವರು ಯಾವ ತರಗತಿಗೆ ಹೋಗಿ ಎಷ್ಟು ಸಮಯ ಮಕ್ಕಳಿಗೆ ಪಾಠ ಮಾಡಬಹುದು?

ಇತ್ತೀಚೆಗೆ ಆಂಗ್ಲ ಮಾಧ್ಯಮದ ಗೀಳು ಇರುವುದರಿಂದ ಕನ್ನಡ ಮಾಧ್ಯಮಕ್ಕೆ ವಿದ್ಯಾರ್ಥಿಗಳು ಸಿಗುತ್ತಿಲ್ಲ. ಕಳೆದ ಸುಮಾರು ದಶಕದಿಂದ ಗಾರ್ಡಿಯನ್ ಏಂಜೆಲ್ಸ್ ಶಾಲೆಯನ್ನು ಮುಚ್ಚಿ ಇಲ್ಲಿನ ವಿದ್ಯಾರ್ಥಿಗಳನ್ನು ಅದೇ ಸಂಸ್ಥೆ ನಡೆಸುತ್ತಿರುವ ಹತ್ತಿರದ ಕಪಿತಾನಿಯೋ ಕನ್ನಡ ಮಾಧ್ಯಮ ಶಾಲೆಗೆ ಕಳಿಸಲು ಪ್ರತಿವರ್ಷ ವಿನಂತಿ ಪತ್ರ ನೀಡಲಾಗುತ್ತಿದೆ ಆದರೆ ಬ್ಲಾಕ್ ಎಜುಕೇಶನ್ ಆಫೀಸರ್ ಮುಚ್ಚುಗಡೆಗೆ ಅನುಮತಿ ನೀಡುತ್ತಿಲ್ಲ. ಸುಬ್ರಾಯ ಶಾಲೆ ಮುಚ್ಚುಗಡೆಗೆ ದೊರೆತ ಅನುಮತಿ ಗಾರ್ಡಿಯನ್ ಏಂಜಲ್ಸ್ ಶಾಲೆಗೆ ಏಕಿಲ್ಲ? ಶಿಕ್ಷಣ ಇಲಾಖೆಯಲ್ಲಿ ಕಾರ್ಯವೆಸಗುವ ಎಲ್ಲರಿಗೂ ಈ ಇಬ್ಬರು ಶಿಕ್ಷಕರು 86 ವಿದ್ಯಾರ್ಥಿಗಳಿಗೆ ಕಲಿಸಲು ಸಾಧ್ಯವಿಲ್ಲ ಎಂದು ತಿಳಿದಿದೆ.

ಅಲ್ಲದೆ ಗಾರ್ಡಿಯನ್ ಏಂಜಲ್ಸ್ ಶಾಲೆಗೆ ಅಗ್ನಿಶಮನ ಉಪಕರಣಗಳನ್ನು ಅಳವಡಿಸಿದರೆ ಮಾತ್ರ ಶಾಲೆ ನಡೆಸಲು ಅನುಮತಿ ಸಿಗಲಿದೆ ಎಂದು ನೋಟಿಸ್ ಜಾರಿ ಮಾಡಿದ್ದಾರೆ. ಈ ಅಗ್ನಿಶಮನ ಉಪಕರಣಗಳನ್ನು ಅಳವಡಿಸಲು ರೂ. ಎರಡೂವರೆಯಿಂದ ಮೂರು ಲಕ್ಷದಷ್ಟು ವೆಚ್ಚವಾಗಲಿದೆ. ಮುಂದಿನ ಹತ್ತು ವರ್ಷಗಳ ಎಲ್ಲಾ ವಿದ್ಯಾರ್ಥಿಗಳ ಶಾಲಾ ಶುಲ್ಕವೇ ಇದರ ಕಾಲು ಭಾಗವೂ ಆಗುವುದಿಲ್ಲ. ಹೀಗಿರುವಾಗ ಶಾಲೆ ಹಣವನ್ನು ಎಲ್ಲಿಂದ ತರುವುದು? ಈ ಮೇಲಿನ ಎರಡೂ ಕಷ್ಟಕರ ವಿಷಯಗಳಿಂದ ಸಂಬಂಧಪಟ್ಟ ಶಾಸಕ, ಸಂಸದರು ಶಿಕ್ಷಣ ಇಲಾಖೆಗೆ ಮನವರಿಕೆ ಮಾಡಿಕೊಟ್ಟು; ಗಾರ್ಡಿಯನ್ ಏಂಜೆಲ್ ಶಾಲೆಯನ್ನು ಶಾಶ್ವತವಾಗಿ ಮುಚ್ಚಿ ಅಲ್ಲಿನ ವಿದ್ಯಾರ್ಥಿಗಳನ್ನು ತೀರಾ ಸನಿಹದಲ್ಲಿ ಇರುವ ಕಪಿತಾನಿಯೋ ಕನ್ನಡ ಮಾಧ್ಯಮ ಶಾಲೆಗೆ ಸೇರಿಸುವಂತೆ ಸುಗ್ರೀವಾಜ್ಞೆ ತರಲಿ.
 

share
-ಒಲಿವರ್ ಡಿ'ಸೋಜಾ, ಮುಂಬೈ
-ಒಲಿವರ್ ಡಿ'ಸೋಜಾ, ಮುಂಬೈ
Next Story
X