Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸರ ಸಮ್ಮುಖದಲ್ಲೇ ʼಇವರು ನಮ್ಮ...

ಪೊಲೀಸರ ಸಮ್ಮುಖದಲ್ಲೇ ʼಇವರು ನಮ್ಮ ಪರವಾಗಿದ್ದಾರೆʼ ಎಂದು ನಕ್ಕ ನರಸಿಂಗಾನಂದ, ಸಹಚರರು

ಸಾಮಾಜಿಕ ತಾಣದಾದ್ಯಂತ ವ್ಯಾಪಕ ಖಂಡನೆ

ವಾರ್ತಾಭಾರತಿವಾರ್ತಾಭಾರತಿ29 Dec 2021 2:47 PM IST
share
ಪೊಲೀಸರ ಸಮ್ಮುಖದಲ್ಲೇ ʼಇವರು ನಮ್ಮ ಪರವಾಗಿದ್ದಾರೆʼ ಎಂದು ನಕ್ಕ ನರಸಿಂಗಾನಂದ, ಸಹಚರರು

ಹೊಸದಿಲ್ಲಿ: ಉತ್ತರಾಖಂಡದ ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‍ನಲ್ಲಿ ಹಲವು  ಹಿಂದು ಧಾರ್ಮಿಕ ನಾಯಕರು ಮುಸ್ಲಿಮರ ಹತ್ಯೆಗೆ ಹಾಗೂ ಅವರ ವಿರುದ್ಧ ಶಸ್ತ್ರ ಕೈಗೆತ್ತಿಕೊಳ್ಳಲು ಕರೆ ನೀಡಿ ಮಾಡಿದ ಭಾಷಣಗಳು ವಿವಾದಕ್ಕೀಡಾಗಿರುವ ಬೆನ್ನಿಗೇ ಇದೀಗ ಹರಿದಾಡುತ್ತಿರುವ ಇನ್ನೊಂದು ವೀಡಿಯೋದಲ್ಲಿ ಈ ಧಾರ್ಮಿಕ ನಾಯಕರು ಒಬ್ಬ ಪೊಲೀಸ್ ಅಧಿಕಾರಿ ಜತೆಗೆ ನಗುತ್ತಾ ಮಾತನಾಡುತ್ತಾ "ಅವರು ನಮ್ಮ ಕಡೆಗಿದ್ದಾರೆ" ಎಂದು ಹೇಳುತ್ತಿರುವುದು ಕೇಳಿಸುತ್ತದೆ. ಈ ವೀಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೌಲಾನಾಗಳು ಹಿಂದುಗಳ ವಿರುದ್ಧ ಷಡ್ಯಂತ್ರ ಹೂಡುತ್ತಿದ್ದಾರೆ, ಅವರನ್ನು  ಶಿಕ್ಷಿಸಬೇಕೆಂದು ಕೋರಿ ದೂರು ದಾಖಲಿಸಲು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಐದು ಮಂದಿ ಮಂಗಳವಾರ ಹರಿದ್ವಾರ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಐದು ಮಂದಿ ಪೊಲೀಸ್ ಅಧಿಕಾರಿ ರಾಕೇಶ್ ಕಥಯತ್ ಅವರ ಜತೆ ಮಾತನಾಡುತ್ತಿರುವ ವೀಡಿಯೋವೊಂದು ಹರಿದಾಡುತ್ತಿದೆ. ಧರ್ಮ ಸಂಸದ್ ಆಯೋಜಿಸಿದ್ದ ಹಿಂದು ರಕ್ಷಾ ಸೇನಾದ ಪ್ರಬೋದಾನಂದ ಗಿರಿ, ಧಾರ್ಮಿಕ ನಾಯಕ ಯತಿ ನರಸಿಂಹಾನಂದ, ಪೂಜಾ ಶಕುನ್ ಪಾಂಡೆ ಆಲಿಯಾಸ್ ಸಾಧ್ವಿ ಅನ್ನಪೂರ್ಣ, ಶಂಕರಾಚಾರ್ಯ ಪರಿಷದ್ ಮುಖ್ಯಸ್ಥ ಆನಂದ್ ಸ್ವರೂಪ್ ಮತ್ತು ವಝೀಂ ರಿಝ್ವಿ ಆಲಿಯಾಸ್ ಜಿತೇಂದ್ರ ನಾರಾಯಣ್ ಈ ವೀಡಿಯೋದಲ್ಲಿ ಕಾಣಿಸುತ್ತಾರೆ. ಇವರ ಪೈಕಿ ಮೂವರ ಹೆಸರುಗಳು ಉತ್ತರಾಖಂಡ ಪೊಲೀಸರು ದಾಖಲಿಸಿರುವ ದ್ವೇಷದ ಭಾಷಣ ಪ್ರಕರಣದ ಎಫ್‍ಐಆರ್‍ನಲ್ಲಿವೆ.

ಮೌಲಾನಾಗಳ ವಿರುದ್ಧ ಇವರು ನೀಡಿದ್ದ ದೂರಿನ ಪ್ರತಿಯನ್ನು ಕೈಯ್ಯಲ್ಲಿ ಹಿಡಿದುಕೊಂಡಿದ್ದ ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಪೂಜಾ ಶಕುನ್ ಪಾಂಡೆ "ನೀವು ತಾರತಮ್ಯಕಾರಿ ಧೋರಣೆ ಹೊಂದಿಲ್ಲ ಎಂಬ ಸಂದೇಶ  ನೀಡಬೇಕು. ನೀವು ಪೊಲೀಸ್ ಅಧಿಕಾರಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ನಿಮ್ಮಿಂದ ಇದನ್ನೇ ನಿರೀಕ್ಷಿಸುತ್ತೇವೆ, ನೀವು ಯಾವತ್ತೂ ಗೆಲ್ಲಬೇಕು" ಎಂದು ಹೇಳುತ್ತಾರೆ. ಆಗ ಯತಿ ನರಸಿಂಹಾನಂದ "ಲಡ್ಕಾ ಹಮಾರೇ ತರಫ್ ಹೋಗಾ" (ಈತ ನಮ್ಮ ಪರ ಇರುತ್ತಾನೆ) ಎಂದು ಹೇಳುತ್ತಾರೆ.

ಆಗ ಅಲ್ಲಿದ್ದವರೆಲ್ಲರೂ ಜೋರಾಗಿ ನಗುತ್ತಾರೆ. ಪೊಲೀಸ್ ಅಧಿಕಾರಿ ಕೂಡ  ನಕ್ಕು ತಲೆ ಅಲ್ಲಾಡಿಸುತ್ತಿರುವುದು ಕಾಣಿಸುತ್ತದೆ. ಕೇಂದ್ರದ ಬಿಜೆಪಿ ಆಡಳಿತದಲ್ಲಿ ಕ್ರಿಮಿನಲ್‌ ಗಳು ಸ್ವೇಚ್ಛೆಯಿಂದ ಬದುಕುತ್ತಿದ್ದಾರೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

All those who spoke at the Haridwar event filed a police complaint against "The Quran, maulvis of Haridwar and other unnamed Muslims" today.

A police officer happily received it amid claps and slogans of Har Har Mahadev. pic.twitter.com/HITSIP6uqt

— Ashutosh Bhardwaj (@ashubh) December 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X