Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನರ್ಹರ ಕೈವಶವಿರುವ ಪಡಿತರ ಚೀಟಿಗಳನ್ನು...

ಅನರ್ಹರ ಕೈವಶವಿರುವ ಪಡಿತರ ಚೀಟಿಗಳನ್ನು ಪತ್ತೆಹಚ್ಚಲು ಕ್ರಮ: ಸಚಿವ ಜಿ.ಆರ್.ಅನಿಲ್

ವಾರ್ತಾಭಾರತಿವಾರ್ತಾಭಾರತಿ29 Dec 2021 3:01 PM IST
share
ಅನರ್ಹರ ಕೈವಶವಿರುವ ಪಡಿತರ ಚೀಟಿಗಳನ್ನು ಪತ್ತೆಹಚ್ಚಲು ಕ್ರಮ: ಸಚಿವ ಜಿ.ಆರ್.ಅನಿಲ್

ಕಾಸರಗೋಡು, ಡಿ.29: ನಾಗರಿಕ ಆಹಾರ ವಿತರಣಾ ವ್ಯವಸ್ಥೆಯನ್ನು ಪೂರ್ಣವಾಗಿ ಪಾರದರ್ಶಕಗೊಳಿಸುವುದು ಸರಕಾರದ ಗುರಿ ಎಂದು ಕೇರಳ ನಾಗರಿಕ ಪೂರೈಕೆ ಖಾತೆ ಸಚಿವ ಜಿ.ಆರ್.ಅನಿಲ್ ಹೇಳಿದ್ದಾರೆ.

ಅವರು ಬುಧವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಡಿತರ ಅಂಗಡಿಗಳ ಕುರಿತ ಅಹವಾಲು ಸ್ವೀಕಾರ ಸಮಾರಂಭದ ಉದ್ಘಾಟಿಸಿ ಮಾತನಾಡುತ್ತಿದ್ದರು

ಎಲ್ಲರಿಗೂ ಆಹಾರ ಖಾತರಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಪ್ರಥಮ ಹಂತದಲ್ಲಿ ಅನರ್ಹರ ಕೈವಶ ಇರುವ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ ಅರ್ಹರನ್ನು ಸೇರ್ಪಡೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜನವರಿ ತಿಂಗಳೊಳಗೆ ಎಲ್ಲಾ ಜಿಲ್ಲಾ - ತಾಲೂಕು ಕಚೇರಿಗಳಲ್ಲಿ ಫ್ರಂಟ್  ಆಫೀಸ್  ಆರಂಭಿಸಲಾಗುವುದು. ಗ್ರಾಹಕರ ದೂರುಗಳನ್ನು ಸ್ವೀಕರಿಸಿ ಅಗತ್ಯ ಕ್ರಮ ತೆಗೆದು ಕೊಳ್ಳ ಲಾಗುವುದು. ನಾಗರಿಕ ಪೂ ರೈಕೆ ಇಲಾಖಾ ಕಚೇರಿಗಳನ್ನು ಪೂರ್ಣವಾಗಿ ಕಂಪ್ಯೂಟರೀಕರಣ ಗೊಳಿಸಲಾಗುವುದು. ಅಳತೆ, ತೂಕದಲ್ಲಿ ವಂಚನೆ ನಡೆಯದಂತೆ ಗುಣಮಟ್ಟದ ಆಹಾರ ಧಾನ್ಯಗಳನ್ನು ವಿತರಿಸುವ ನಿಟ್ಟಿಯಲ್ಲಿ ಗಮನಹರಿಸಲಾಗುವುದು ಎಂದು ಸಚಿವರು ಹೇಳಿದರು.

ಗೋದಾಮುಗಳಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು. ರಾಜ್ಯ ಸರಕಾರದ ಪ್ರಥಮ ವರ್ಷ ಪೂರ್ಣ  ಗೊಳ್ಳುವ ಮೊದಲು ರಾಜ್ಯದ ಎಲ್ಲಾ ಪಡಿತರ ಅಂಗಡಿಗಳನ್ನು ನವೀಕರಿಲಾಗುವುದು. ಸ್ವಚ್ಛತೆ ಹಾಗೂ ಆಹಾರ ಧಾನ್ಯ ಸಂಗ್ರಹಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದರು

ಜಿಲ್ಲಾಧಿಕಾರಿ  ಭಂಡಾರಿ ಸ್ವಾಗತ್, ನಾಗರಿಕ ಪೂರೈಕೆ ಇಲಾಖಾ ರಾಜ್ಯ ನಿರ್ದೇಶಕ ಡಾ.ಡಿ.ಸಜಿತ್  ಬಾಬು, ವಲಯ  ರೇಶನಿಂಗ್  ಉಪ ನಿಯಂತ್ರಕ  ಕೆ.ಮನೋಜ್ ಕುಮಾರ್, ಜಿಲ್ಲಾ ನಾಗರಿಕ ಪೂರೈಕೆ ಅಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X