Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಶಾಲಾ ಮಕ್ಕಳಿಗೆ 'ಹಿಂದು...

ಉತ್ತರ ಪ್ರದೇಶ: ಶಾಲಾ ಮಕ್ಕಳಿಗೆ 'ಹಿಂದು ರಾಷ್ಟ್ರಕ್ಕೆ ಕೊಲೆಯಾಗಲು, ಕೊಲ್ಲಲು ಸಿದ್ಧ' ಪ್ರತಿಜ್ಞಾವಿಧಿ ಬೋಧನೆ: ವಿವಾದ

ವಾರ್ತಾಭಾರತಿವಾರ್ತಾಭಾರತಿ29 Dec 2021 6:25 PM IST
share
ಉತ್ತರ ಪ್ರದೇಶ: ಶಾಲಾ ಮಕ್ಕಳಿಗೆ ಹಿಂದು ರಾಷ್ಟ್ರಕ್ಕೆ ಕೊಲೆಯಾಗಲು, ಕೊಲ್ಲಲು ಸಿದ್ಧ ಪ್ರತಿಜ್ಞಾವಿಧಿ ಬೋಧನೆ: ವಿವಾದ

ಹೊಸದಿಲ್ಲಿ : "ಭಾರತವನ್ನು ಹಿಂದು ರಾಷ್ಟ್ರವಾಗಿ ಪರಿವರ್ತಿಸುವ" ಪ್ರತಿಜ್ಞೆ ಕೈಗೊಳ್ಳುವ ಹಲವಾರು  ಕಾರ್ಯಕ್ರಮಗಳು ದೇಶದ ವಿವಿಧೆಡೆ ನಡೆದಿವೆ ಎನ್ನಲಾಗಿದ್ದು ಸುದರ್ಶನ್ ನ್ಯೂಸ್ ಮತ್ತು ಸಂಸ್ಥೆಯ ಮುಖ್ಯ ಸಂಪಾದಕ ಸುರೇಶ್ ಚವ್ಹಂಕೆ ಈ ಕುರಿತು ತಮ್ಮ ಟ್ವಿಟ್ಟರ್ ಹ್ಯಾಂಡಲ್‍ಗಳಲ್ಲಿ ವೀಡಿಯೋಗಳನ್ನು ಶೇರ್ ಮಾಡಿದ್ದಾರೆ.

ಇಂದು  ಸುರೇಶ್ ಚವ್ಹಂಕೆ ಅವರು ಶೇರ್ ಮಾಡಿರುವ ಒಂದು ವೀಡಿಯೋದಲ್ಲಿ ಉತ್ತರ ಪ್ರದೇಶದ ಸೋನಭದ್ರ ಎಂಬಲ್ಲಿನ ಶಾಲೆಯ ವಿದ್ಯಾರ್ಥಿಗಳಿಗೆ "ಭಾರತವನ್ನು ಹಿಂದು ರಾಷ್ಟ್ರವನ್ನಾಗಿಸಲು  ಹೋರಾಡಲು, ಮಡಿಯಲು ಹಾಗೂ ಅಗತ್ಯ ಬಿದ್ದರೆ ಕೊಲ್ಲಲು" ಪ್ರತಿಜ್ಞೆ ಬೋಧಿಸುತ್ತಿರುವುದು ಕಾಣಿಸುತ್ತದೆ.

ಸೋನಭದ್ರಾ ಎಂಬಲ್ಲಿನ ನೆಹರೂ ಪಾರ್ಕಿನಲ್ಲಿ ನಡೆದ ಈ ಕಾರ್ಯಕ್ರಮದ ವೀಡಿಯೋವನ್ನು ಸುದರ್ಶನ್ ಟಿವಿ ವರದಿಗಾರ ರಾಜೇಶ್ ಸಿಂಗ್ ಚಿತ್ರೀಕರಿಸಿದ್ದರು. ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಮತ್ತು ಜೈ ಹಿಂದ್ ಘೋಷಣೆಗಳೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಿತ್ತು. ಶಾಲಾ ಸಮವಸ್ತ್ರದಲ್ಲಿದ್ದ ಮಕ್ಕಳು ಶಾಲಾವಧಿಯ ನಂತರ ಈ ಪಾರ್ಕಿಗೆ ಆಗಮಿಸಿದ್ದರು. ತಮ್ಮ ಹೆತ್ತವರೊಂದಿಗೆ ಆಗಮಿಸಿದ್ದ ಕೆಲ ಮಕ್ಕಳೂ ಈ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೀಡಿಯೋ ಕುರಿತು ತನಿಖೆ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಇಂತಹುದೇ ಪ್ರತಿಜ್ಞಾ ವಿಧಿ ಬೋಧಿಸಿದ  ಉತ್ತರ ಪ್ರದೇಶದ ರುಪೈದಿಹಾ ಹಾಗೂ ನಾಗ್ಪುರ್ ಎಂಬಲ್ಲಿನ ಕಾರ್ಯಕ್ರಮಗಳ ವೀಡಿಯೋಗಳನ್ನು ಸುದರ್ಶನ್ ನ್ಯೂಸ್ ಶೇರ್ ಮಾಡಿದೆ. ರುಪೈದಿಹಾ ಎಂಬಲ್ಲಿ ಸುಮಾರು 12 ಜನರ ಗುಂಪು ಪ್ರತಿಜ್ಞಾವಿಧಿ ಸ್ವೀಕರಿಸಿದ್ದರೆ ನಾಗ್ಪುರದಲ್ಲಿ ಅಪರಿಚಿತ ಮಹಿಳೆಯೊಬ್ಬರು ಪ್ರತಿಜ್ಞಾ ವಿಧಿ ಬೋಧಿಸಿರುವುದು ಕಾಣಿಸುತ್ತದೆ. ಕೊನೆಗೆ ಮೇಲೆ ತಿಳಿಸಿದ ಘೋಷಣೆಗಳ ಸಹಿತ ʼಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈʼ ಘೋಷಣೆಗಳೂ ಮೊಳಗಿದ್ದವು.

ಡಿಸೆಂಬರ್ 16ರಂದು ಹಿಂದು ಯುವ ವಾಹಿನಿ ಸಂಘಟನೆಯು ದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುರೇಶ್ ಸ್ವತಃ ಇಂತಹ ಪ್ರತಿಜ್ಞಾ ವಿಧಿ ಬೋಧಿಸಿದ್ದರು. ಈ ಕುರಿತಾದ ವೀಡಿಯೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ಈ ಹಿಂದೆಯೇ ಕಾಣಿಸಿಕೊಂಡಿವೆ.

हिंदुस्थान में जगह जगह ली जा रही #हिंदुराष्ट्र_की_शपथ

यूपी के सोनभद्र में स्कूली बच्चों ने शपथ लेकर हिंदू विरोधियों को ललकारा #एक_सपना_हिन्दूराष्ट्र#एक_ही_सपना_हिन्दुराष्ट्र #एक_सपना_हिन्दूराष्ट्र
pic.twitter.com/cIo9QVQeVH

— Suresh Chavhanke “Sudarshan News” (@SureshChavhanke) December 29, 2021

सन्दर्भित प्रकरण के सम्बंध में समस्त प्रभारी निरीक्षक को अवगत कराते हुए वीडियो के सम्बंध में जानकारी की जा रही है ।

— Sonbhadra Police (@sonbhadrapolice) December 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X