Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸುಡಾನ್: ವಿಶ್ವಸಂಸ್ಥೆಯ ಆಹಾರನಿಧಿ...

ಸುಡಾನ್: ವಿಶ್ವಸಂಸ್ಥೆಯ ಆಹಾರನಿಧಿ ಉಗ್ರಾಣ ಲೂಟಿ; ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿ

ವಾರ್ತಾಭಾರತಿವಾರ್ತಾಭಾರತಿ30 Dec 2021 11:22 PM IST
share
ಸುಡಾನ್: ವಿಶ್ವಸಂಸ್ಥೆಯ ಆಹಾರನಿಧಿ ಉಗ್ರಾಣ ಲೂಟಿ; ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿ

ಖರ್ಟೌಮ್, ಡಿ.30: ಸುಡಾನ್‌ನ ನಾರ್ಥ್ ದರ್ಫೂರ್ ರಾಜ್ಯದಲ್ಲಿರುವ ವಿಶ್ವ ಆಹಾರ ನಿಧಿಯ ಉಗ್ರಾಣಕ್ಕೆ ಮತ್ತು ಈ ಹಿಂದೆ ಶಾಂತಿಪಾಲನಾ ತಂಡ ಬಳಸುತ್ತಿದ್ದ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿದ್ದ ಆಹಾರಧಾನ್ಯಗಳನ್ನು ಲೂಟಿ ಮಾಡಿದ್ದು, ಈ ಘಟನೆಯ ಬಳಿಕ ಅಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ನಾರ್ಥ್ ದರ್ಫೂರ್ ರಾಜ್ಯದ ರಾಜಧಾನಿ ಎಲ್ ಫಾಶೆರ್‌ನಲ್ಲಿನ ಉಗ್ರಾಣಕ್ಕೆ ನುಗ್ಗಿದ ಅಪರಿಚಿತ ಬಂದೂಕುಧಾರಿಗಳು 1,700 ಟನ್‌ಗೂ ಅಧಿಕ ಆಹಾರ ಧಾನ್ಯವನ್ನು ಲೂಟಿ ಮಾಡಿದ್ದಾರೆ. ಈ ಪ್ರದೇಶದ 7,30,000 ಬಡ ಜನರಿಗೆ ಒಂದು ತಿಂಗಳ ಬಳಕೆಗೆ ಈ ಆಹಾರ ಧಾನ್ಯ ಬಳಕೆಯಾಗಬೇಕಿತ್ತು ಎಂದು ವಿಶ್ವಸಂಸ್ಥೆ ಹೇಳಿದೆ. ಸುಡಾನ್‌ನ ಪ್ರತೀ 3 ಪ್ರಜೆಗಳಲ್ಲಿ ಒಬ್ಬನಿಗೆ ಆಹಾರದ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ದಾಸ್ತಾನಿಟ್ಟ ಆಹಾರ ಧಾನ್ಯಗಳು ಲೂಟಿಯಾಗಿರುವುದು ಅಗತ್ಯವುಳ್ಳವರಿಗೆ ನೆರವು ಒದಗಿಸುವ ನಮ್ಮ ಉದ್ದೇಶಕ್ಕೆ ತೊಡಕುಂಟು ಮಾಡಿದೆ. ಸುಡಾನ್ ಆದ್ಯಂತ ಮಾನವೀಯ ನೆರವಿನ ಕಚೇರಿಯ ಆವರಣಗಳಲ್ಲಿ ಭದ್ರತೆ ಬಿಗಿಗೊಳಿಸುವಂತೆ ಸರಕಾರವನ್ನು ಆಗ್ರಹಿಸುವುದಾಗಿ ವಿಶ್ವಸಂಸ್ಥೆ ಮಾನವೀಯ ನೆರವಿನ ಸಂಯೋಜಕಿ ಖರ್ಡಿಯಾಟ್ ಲೊನಾಡಿಯೆ ಹೇಳಿದ್ದಾರೆ.

ಉಗ್ರಾಣದ ಬಳಿ ಭೀಕರ ಗುಂಡಿನ ಚಕಮಕಿ ಕೇಳಿಸಿದೆ ಎಂದು ಸ್ಥಳೀಯರ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಇದೊಂದು ಬರ್ಬರ ಕೃತ್ಯವಾಗಿದ್ದು ಇದಕ್ಕೆ ಜವಾಬ್ದಾರರನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಾರ್ಫುರ್ ಗವರ್ನರ್ ಮಿನಿ ಮಿನಾವಿ ಟ್ವೀಟ್ ಮಾಡಿದ್ದಾರೆ. ಆಹಾರ ಧಾನ್ಯ ಲೂಟಿ ಮಾಡಿರುವುದನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಖಂಡಿಸಿದ್ದಾರೆ. 1,700 ಟನ್‌ಗಳಷ್ಟು ಆಹಾರ ಧಾನ್ಯಗಳನ್ನು ಲೂಟಿ ಮಾಡಲಾಗಿದೆ. ಈ ಧಾನ್ಯವನ್ನು ಕಡುಬಡವರಿಗೆ ನೀಡಲೆಂದು ದೇಣಿಗೆ ನೀಡಲಾಗಿತ್ತು ಎಂದು ಹೇಳಿರುವ ಅವರು, ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸಿ, ವಿಶ್ವಸಂಸ್ಥೆಯ ಮಾನವೀಯ ನೆರವಿನ ಯೋಜನೆ ಸುಸೂತ್ರವಾಗಿ ಮತ್ತು ಸುರಕ್ಷಿತ ರೀತಿಯಲ್ಲಿ ಮುಂದುವರಿಯಲು ವ್ಯವಸ್ಥೆ ಮಾಡುವಂತೆ ಸುಡಾನ್ ಸರಕಾರಕ್ಕೆ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X