Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಂಇಎಸ್ ನಿಷೇಧಿಸಲು ಒತ್ತಾಯಿಸಿ...

ಎಂಇಎಸ್ ನಿಷೇಧಿಸಲು ಒತ್ತಾಯಿಸಿ ಬೆಂಗಳೂರಿನಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನಾ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ31 Dec 2021 7:50 PM IST
share
ಎಂಇಎಸ್ ನಿಷೇಧಿಸಲು ಒತ್ತಾಯಿಸಿ ಬೆಂಗಳೂರಿನಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನಾ ರ‍್ಯಾಲಿ

ಬೆಂಗಳೂರು, ಡಿ.31: ನಾಡಿಗೆ ಅವಮಾನ ಮಾಡಿದ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಶುಕ್ರವಾರದಂದು ಕನ್ನಡದ ಸಂಘಟನೆಗಳು ಪ್ರತಿಭಟನಾ ಜಾಥಾವನ್ನು ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಹಮ್ಮಿಕೊಳ್ಳಲಾಗಿತ್ತು. ಆದರೆ, ಹಲಸೂರು ಗೇಟ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. 

ಕನ್ನಡ ಪರ ಸಂಘಟನೆಗಳು ಎಂಇಎಸ್ ನಿಷೇಧಿಸುವಂತೆ ಡಿ.31ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಸಂಧಾನದಿಂದಾಗಿ ಬಂದ್ ಅನ್ನು ಮುಂದೂಡಲಾಯಿತು. ಹಾಗಾಗಿ ಶುಕ್ರವಾರದಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಾ.ರಾ. ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. 

ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಹಾಗೂ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಭದ್ರತೆಯ ಹೊಣೆ ಹೊತ್ತಿದ್ದು, ಪ್ರತಿಭಟನೆಯಲ್ಲಿ ಅಹಿತಕರ ಘಟನೆ ಜರುಗದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಫ್ರೀಡಂ ಪಾರ್ಕ್ ಬಳಿ 10 ಕೆ.ಎಸ್.ಆರ್.ಪಿ ಹಾಗೂ ಕೇಂದ್ರ ಮೀಸಲು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿತ್ತು.

70ರ ದಶಕದಿಂದಲೂ ಎಂಇಎಸ್ ಸಂಘಟನೆಯು ನಾಡಿಗೆ ಧಕ್ಕೆಯಾಗುವ ಕೃತ್ಯಗಳನ್ನು ಮಾಡುತ್ತಲೇ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆಯ ಮೇಲೆಯು ಹಲ್ಲೆ ನಡೆಸಿದೆ ಎಂದು ಖದ್ದಾಗಿ ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವುದೊಂದೇ ಪರಿಹಾರವಾಗಿದೆ. ಸರಕಾರವು ಅವರ ಮೇಲೆ ಪೊಲೀಸ್ ಕೇಸ್ ಹಾಕುವುದು. ನ್ಯಾಯಾಲಯಕ್ಕೆ ಒಪ್ಪಿಸುವುದು ಎಂದು ಹೇಳಿ ಕಾಲಹರಣ ಮಾಡಿದರೆ ಒಪ್ಪುವುದಿಲ್ಲ. 

-ಸಾ.ರಾ. ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X