Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೀಪಾವಳಿ ಹಬ್ಬದ ಹೂವಿನ ವ್ಯಾಪಾರಕ್ಕೂ...

ದೀಪಾವಳಿ ಹಬ್ಬದ ಹೂವಿನ ವ್ಯಾಪಾರಕ್ಕೂ ಸೂರ್ಯಗ್ರಹಣ ಎಫೆಕ್ಟ್!

ವ್ಯಾಪಾರ ಇಲ್ಲದೆ ಅಪಾರ ನಷ್ಟ: ಹೊರಜಿಲ್ಲೆಯ ವ್ಯಾಪಾರಿಗಳ ಅಲು

ವಾರ್ತಾಭಾರತಿವಾರ್ತಾಭಾರತಿ25 Oct 2022 4:57 PM IST
share
ದೀಪಾವಳಿ ಹಬ್ಬದ ಹೂವಿನ ವ್ಯಾಪಾರಕ್ಕೂ ಸೂರ್ಯಗ್ರಹಣ ಎಫೆಕ್ಟ್!

ಉಡುಪಿ, ಅ.25: ಸೂರ್ಯಗ್ರಹಣ ಪರಿಣಾಮವಾಗಿ ದೀಪಾವಳಿ ಹಬ್ಬ ವಾದರೂ ಜನ ಬೀದಿಗೆ ಇಳಿಯದ ಪರಿಣಾಮ ವ್ಯಾಪಾರಕ್ಕಾಗಿ ಹಣ ಹೂಡಿಕೆ ಮಾಡಿ ಉಡುಪಿಗೆ ಆಗಮಿಸಿದ ಹೊರ ಜಿಲ್ಲೆಯ ಹೂವು ವ್ಯಾಪಾರಿಗಳು ಅಪಾರ ನಷ್ಟ ಅನುಭವಿಸಿದ್ದಾರೆ.

ನಗರದ ರಥಬೀದಿ, ಚಿತ್ತರಂಜನ್ ಸರ್ಕಲ್ ಸಮೀಪ ರಸ್ತೆ, ಕೆ.ಎಂ.ಮಾರ್ಗ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಹಾಸನ ಸೇರಿದಂತೆ ವಿವಿಧ ಜಿಲ್ಲೆ ಗಳಿಂದ ಆಗಮಿಸಿದ ಹೂವಿನ ವ್ಯಾಪಾರಿಗಳು ಕಳೆದ ಮೂರು ದಿನಗಳಿಂದ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ಪ್ರತಿದಿನ ಹಣ ಹೂಡಿಕೆ ಮಾಡಿ ಉಡುಪಿಗೆ ಹೂವು ತರಿಸಿ ವ್ಯಾಪಾರ ನಡೆಸುತ್ತಿದ್ದಾರೆ.

ಹಬ್ಬದ ಆರಂಭದ ದಿನವಾದ ಎರಡು ದಿನ ಸಾದಾರಣ ವ್ಯಾಪಾರ ಇತ್ತು. ಆದರೆ ಇಂದು ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಜನ ಓಡಾಟ, ಖರೀದಿ ಕಡಿಮೆ ಆಗಿರುವುದರಿಂದ ಹೂವಿನ ವ್ಯಾಪಾರ ಕೂಡ ಇರಲಿಲ್ಲ. ಇದರಿಂದ ವ್ಯಾಪರದಲ್ಲಿ ಸಾವಿರಾರು ರೂ. ನಷ್ಟ ಉಂಟಾಗಿದೆ. ವ್ಯಾಪಾರ ಇಲ್ಲದೆ ಹೂವು ಗಳು ಬಾಡಿ ಹೋಗಿ ತ್ಯಾಜ್ಯವಾಗಿ ಎಸೆಯಲಾಗಿದೆ ಎಂದು ವ್ಯಾಪಾರಸ್ಥರರು ಅಳಲು ತೋಡಿಕೊಂಡರು.

‘ಬೆಂಗಳೂರಿನಿಂದ ಹೂವು ತಂದಿದ್ದೇವೆ. ಇಲ್ಲಿ ರವಿವಾರ, ಸೋಮವಾರ ಹಬ್ಬ ಆಗುತ್ತದೆ ಎಂದು ನಾವು ಭಾವಿಸಿ ದ್ದೇವೆ. ಈ ಎರಡು ದಿನ ಕೂಡ ವ್ಯಾಪಾರ ಆಗಿಲ್ಲ. ಮಂಗಳವಾರ ಆಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದೇವು. ಆದರೆ ಇವತ್ತು ಗ್ರಹಣದಿಂದ ಏನು ವ್ಯಾಪಾರ ಆಗಿಲ್ಲ. ವ್ಯಾಪಾರ ಇಲ್ಲದೆ ಹೂವು ಎಲ್ಲ ಹಾಳಾಗಿವೆ. ಒಳ್ಳೆಯ ಫ್ರೇಶ್ ಹೂವು ಸಿಗಲ್ಲ. ಫ್ರೆಶ್ ಹೂವು ಸಿಗದೆ ವ್ಯಾಪಾರ ಕಡಿಮೆ ಆಗಿದೆ. ನಾವು ಹೂವಿಗೆ ಹಾಕಿದ ಹಣ ವಾಪಾಸ್ಸು ಬಾರದೆ ನಷ್ಟವಾಗಿದೆ. ಅಲ್ಲದೆ ಇಲ್ಲಿ ತುಂಬಾ ಬಿಸಿಲು ಇರುವುದರಿಂದ ಹೂವುಗಳು ಹಾಳಾಗಿವೆ. 100 ರೂ. ಹೂವುಗಳನ್ನು ಇಂದು 50, 40 ರೂ. 30 ರೂ.ಗೆ ಮಾರಾಟ ಮಾಡುತ್ತಿದ್ದೇವೆ ಎಂದು ಹಾಸನದ ಹೂವಿನ ವ್ಯಾಪಾರಿ ಗಣೇಶ್ ತಿಳಿಸಿದರು.

"ಹಬ್ಬದ ಸಮಯ ನಾವು ಇಲ್ಲಿಗೆ ವ್ಯಾಪಾರಕ್ಕೆ ಬರುತ್ತೇವೆ. ಈ ಹಿಂದೆ ಎಲ್ಲ ಒಳ್ಳೆಯ ವ್ಯಾಪಾರ ಆಗುತ್ತಿತ್ತು. ಆದರೆ ಇವತ್ತು ವ್ಯಾಪಾರ ಇಲ್ಲದೆ ನಷ್ಟವಾಗಿದೆ. 30 ಸಾವಿರ ಬಂಡವಾಳ ಹಾಕಿದರೆ 20 ಸಾವಿರ ರೂ. ವ್ಯಾಪಾರ ಆಗಿದೆ. ಉಳಿದ 10 ಸಾವಿರ ರೂ. ನಷ್ಟವಾಗಿದೆ. ಸೂರ್ಯಗ್ರಹಣದಿಂದ ಇಂದು ಯಾವುದೇ ವ್ಯಾಪಾರ ಆಗಿಲ್ಲ. ತುಂಬಾ ಹೂವುಗಳು ಹಾಳಾಗಿವೆ. ಎಲ್ಲವನ್ನು ಕಸದ ಬುಟ್ಟಿಗೆ ಹಾಕಿದ್ದೇವೆ. ಸ್ವಲ್ಪ ಚೆನ್ನಾಗಿರುವುದನ್ನು ಒಟ್ಟು ಸೇರಿಸಿ ವ್ಯಾಪಾರ ಮಾಡುತ್ತಿದ್ದೇವೆ. ಅರ್ಧ ದರಕ್ಕೆ ಹೂವು ಮಾರಾಟ ಮಾಡುತ್ತಿದ್ದೇವೆ".

-ಮಂಜು, ಹಾಸನದ ಹೂವಿನ ವ್ಯಾಪಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X