Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಕನ್ನಡ ಚಿಂತನೆ: ವೌಲಿಕವಾದ ಬರವಣಿಗೆ

ಕನ್ನಡ ಚಿಂತನೆ: ವೌಲಿಕವಾದ ಬರವಣಿಗೆ

ಡಾ. ಪಿ.ವಿ. ನಾರಾಯಣಡಾ. ಪಿ.ವಿ. ನಾರಾಯಣ2 Jan 2022 12:41 PM IST
share
ಕನ್ನಡ ಚಿಂತನೆ: ವೌಲಿಕವಾದ ಬರವಣಿಗೆ

ಡಾ. ಕಾ.ವೆಂ.ಶ್ರೀನಿವಾಸಮೂರ್ತಿ ಅವರು ಮೂರು ದಶಕಗಳಿಂದ ಕನ್ನಡವನ್ನು ವಿವಿಧ ನೆಲೆಗಳಲ್ಲಿ ಕಟ್ಟುವ ಕೆಲಸದಲ್ಲಿ ನಿಷ್ಠೆಯಿಂದ ತೊಡಗಿಕೊಂಡವರು. ಕನ್ನಡ ಕಾರ್ಯಕರ್ತರಾಗಿ, ಸಾಹಿತ್ಯದ ವಿದ್ಯಾರ್ಥಿಯಾಗಿ, ಅಧ್ಯಾಪಕರಾಗಿ, ಕವಿಯಾಗಿ, ವಿಮರ್ಶಕರಾಗಿ, ವಿದ್ವಾಂಸ ಚಿಂತಕರಾಗಿ ಅವರು ಕನ್ನಡ ಪರವಾಗಿ ಕ್ರಿಯಾಶೀಲರಾಗಿರುವುದನ್ನು ನೋಡಿದರೆ, ಅವರ ಕೇಂದ್ರ ಪ್ರಜ್ಞೆಯಲ್ಲಿಯೇ ಕನ್ನಡದ ಹಿತ ಮತ್ತು ಘನತೆಗಳು ನೆಲೆಸಿವೆ ಎನ್ನಬಹುದು. ಕವಿತಾರಚನೆ, ವಿಚಾರ-ವಿಮರ್ಶೆ, ಸಂಪಾದನೆ, ಧ್ವನಿಸಾಂದ್ರಿಕೆಗಳನ್ನವರು ಹೊರತಂದು ಇದೀಗ ತಮ್ಮ ಸಮಗ್ರ ಕೃತಿಗಳನ್ನವರು ಅನೇಕ ಸಂಪುಟಗಳಲ್ಲಿ ಪ್ರಕಟಿಸುತ್ತಿದ್ದಾರೆ. ಆ ಸಂಪುಟಗಳಲ್ಲಿ ‘ಕನ್ನಡ ಚಿಂತನೆ’ಯು ಮೊದಲನೆಯದಾಗಿರುವುದು ಕೇವಲ ಆಕಸ್ಮಿಕವಾಗಿರದೆ, ಈಗ ನಾನು ಹೇಳಿದ ಮಾತಿಗೆ ಪುರಾವೆಯಾಗಿದೆ. ಈ ಬೃಹತ್ ಸಂಪುಟವು ಅವರ ಈ ವರೆಗಿನ ಕನ್ನಡದ ಬರಹಗಳ ಸಂಕಲನವಾಗಿದೆ. ಅದರಲ್ಲಿ ಮುಖ್ಯವಾಗಿ ಎರಡು ಭಾಗಗಳಿವೆ. ಮೊದಲನೆಯ ಭಾಗ ‘ಕನ್ನಡಪರ ಚಿಂತನೆ ಮತ್ತು ಪರಂಪರೆ’ ಎಂಬ ಅವರ ಪಿಎಚ್‌ಡಿ ನಿಂಬಂಧ ಮತ್ತು ಎರಡನೆಯದು ಕನ್ನಡಕ್ಕೆ ಸಂಬಂಧಿಸಿದ ವಿವಿಧ ಸಂದರ್ಭಗಳಿಗೆ ಸ್ಪಂದಿಸಿದ ಲೇಖನಗಳು. ಅವರ ಡಾಕ್ಟರೇಟ್ ನಿಬಂಧವು ಆರಂಭದಿಂದ ಇಲ್ಲಿವರೆಗಿನ ಕನ್ನಡ ಸಾಹಿತ್ಯ-ಸಂಸ್ಕೃತಿಗಳಲ್ಲಿ ಕನ್ನಡತನವು ಅಭಿವ್ಯಕ್ತಗೊಳ್ಳುವ ಬಗೆಯನ್ನು ವಿಶ್ಲೇಷಿಸುವ ಕ್ರಮವು ಅನೇಕ ಒಳನೋಟಗಳಿಂದ ಕೂಡಿ, ರಾಜಕೀಯ, ಆರ್ಥಿಕ, ಮಾನವ ಶಾಸ್ತ್ರೀಯ ನೆಲೆಗಳ ಹಿನ್ನೆಲೆಯಲ್ಲಿನ ಅಧ್ಯಯನವನ್ನು ಒಳಗೊಂಡಿರುವುದರಿಂದ ನೋಟವು ವ್ಯಾಪಕವೂ ಆಗಿದೆ, ಆಳವೂ ಆಗಿದೆ. ಶ್ರೀಯುತರು ತಮ್ಮ ಡಾಕ್ಟರೇಟ್ ವಿಷಯವಾಗಿ ಕನ್ನಡ ಚಿಂತನೆಯನ್ನು ಆರಿಸಿಕೊಂಡಿರುವುದು, ಅವರ ಪ್ರಜ್ಞೆಯನ್ನು ಕನ್ನಡವು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ಇತಿಹಾಸದ ಅರಿವಿಲ್ಲದವನು ಇತಿಹಾಸ ನಿರ್ಮಿಸಲಾರ ಎಂಬುದು ನಿಜ. ಕನ್ನಡ ಚಿಂತನೆಯ ಇತಿಹಾಸವು ಕನ್ನಡ ಚಳವಳಿಗೆ ಒಂದು ಸತ್ವಪೂರ್ಣ ತಾತ್ವಿಕ ನೆಲೆಗಟ್ಟನ್ನು ಒದಗಿಸುವುವಲ್ಲಿ ನೆರವಾಗಬಲ್ಲದು, ಇತರ ನೆಲೆಗಳಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿಕೊಂಡವರಿಗೆ ಮಾರ್ಗದರ್ಶಕವೂ ಆಗಬಲ್ಲದು. ಹಾಗೆಯೇ ಬಿಡಿ ಲೇಖನಗಳು ಕನ್ನಡದ ಆಗುಹೋಗುಗಳನ್ನು ಅವರು ನಿಕಟವಾಗಿ ಗಮನಿಸುವ ಪರಿಯನ್ನೂ, ಸ್ಪಂದನದ ಮೂಲಕ ಅವರು ಹೇಗೆ ಸಮಸ್ಯೆಗಳನ್ನು ಕಾಣುವರೆಂಬುದನ್ನೂ ತೋರಿಸುತ್ತದೆ. ಹೀಗೆ ಸ್ಪಂದಿಸುವಲ್ಲಿ ಅವರಲ್ಲಿ ಕನ್ನಡ ಪ್ರಜ್ಞೆಯು ಹೇಗೆ ಸದಾ ಜಾಗೃತವಾಗಿರುತ್ತದೆ ಎಂಬುದು ವಿಧಿತವಾಗುತ್ತದೆ. ತಮ್ಮ ಬರಹಗಳನ್ನು ಒಟ್ಟಾರೆಯಾಗಿ ಪ್ರಕಟಿಸುತ್ತಿರುವ ಅವರನ್ನು ನಾನು ಅಭಿನಂದಿಸುವುದಲ್ಲದೆ, ಮುಂದೆಯೂ ವೌಲಿಕವಾದ ಬರವಣಿಗೆಯನ್ನು ಮಾಡುತ್ತಿರಲಿ ಎಂದು ಆಶಿಸುತ್ತೇನೆ.

ಪುಸ್ತಕ: ಕನ್ನಡ ಚಿಂತನೆ

ಲೇಖಕರು:

ಡಾ. ಕಾ.ವೆಂ. ಶ್ರೀನಿವಾಸಮೂರ್ತಿ

ಪ್ರಕಾಶಕರು: ಪ್ರಿಯದರ್ಶಿನಿ ಪ್ರಕಾಶನ, ನಂ.138, 7ನೇ ಮೈನ್, ಹಂಪಿ ನಗರ, ಬೆಂಗಳೂರು-560104

ಮೊ:9845062549

ಬೆಲೆ: ರೂ. 500

share
ಡಾ. ಪಿ.ವಿ. ನಾರಾಯಣ
ಡಾ. ಪಿ.ವಿ. ನಾರಾಯಣ
Next Story
X