Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಿವೃತ್ತಿ ಬೆನ್ನಲ್ಲೇ ಧೋನಿ ಹಾಗೂ...

ನಿವೃತ್ತಿ ಬೆನ್ನಲ್ಲೇ ಧೋನಿ ಹಾಗೂ ಬಿಸಿಸಿಐ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹರ್ಭಜನ್‌ ಸಿಂಗ್‌

ವಾರ್ತಾಭಾರತಿವಾರ್ತಾಭಾರತಿ2 Jan 2022 4:22 PM IST
share
ನಿವೃತ್ತಿ ಬೆನ್ನಲ್ಲೇ ಧೋನಿ ಹಾಗೂ ಬಿಸಿಸಿಐ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹರ್ಭಜನ್‌ ಸಿಂಗ್‌

ಹೊಸದಿಲ್ಲಿ: ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಭಾರತೀಯ ಅಂತಾರಾಷ್ಟ್ರೀಯ ಕ್ರಿಕೆಟ್‌ ತಂಡದ ಪರವಾಗಿ 211 ವಿಕೆಟ್‌ ಗಳನ್ನು 28 ಐದು ವಿಕೆಟ್‌ ಹಾಗೂ 5 ಹತ್ತು ವಿಕೆಟ್‌ ಗಳ ಗೊಂಚಲನ್ನು ಪಡೆದು ಮಿಂಚಿದ್ದ ಹರ್ಭಜನ್‌ ಸಿಂಗ್‌ ಎಲ್ಲಾ ಪ್ರಕಾರದ ಕ್ರಿಕೆಟ್‌ ನಿಂದ ನಿವೃತ್ತಿ ಹೊಂದಿದ ಬೆನ್ನಲ್ಲೇ ತಮ್ಮ ವೃತ್ತಿಜೀವನವನ್ನು ಹಾಳುಗೆಡವಿದ್ದಾರೆಂದು ಬಿಸಿಸಿಐ ಅಧಿಕಾರಿಗಳ ಹಾಗೂ ನಾಯಕ ಧೋನಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು indiatoday.in ವರದಿ ಮಾಡಿದೆ.

ತಮ್ಮ ವೃತ್ತಿಜೀವನದ ಪಯಣವನ್ನು ಮುಗಿಸಿ ನೂತನ ಅಧ್ಯಾಯ ಪ್ರಾರಂಭಿಸುತ್ತಿರುವ ಬೆನ್ನಲ್ಲೇ ತಮ್ಮ ಕ್ರಿಕೆಟ್‌ ಪಯಣದ ಕುರಿತು ಸ್ಫೋಟಕ ಮಾಹಿತಿಗಳನ್ನು ಹರ್ಭಜನ್‌ ಬಹಿರಂಗಪಡಿಸಿದ್ದಾರೆ. ಭಾರತೀಯ ತಂಡದಿಂದ ತಾನು ಪದಚ್ಯುತಗೊಳ್ಳಲು ಎಂಎಸ್ ಧೋನಿ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕಾರಿಗಳು ಕಾರಣ ಎಂದು ಹೇಳುವ ಮೂಲಕ ಹಿರಿಯ ಕ್ರಿಕೆಟಿಗ ಬಾಂಬ್ ಸಿಡಿಸಿದ್ದಾರೆ.

"ಅದೃಷ್ಟ ನನ್ನ ಜೊತೆಗಿದ್ದರೂ ಕೆಲ ಬಾಹ್ಯ ಅಂಶಗಳು ನನ್ನ ಜೊತೆಗಿರಲಿಲ್ಲ ಮತ್ತು ಅವುಗಳು ಸಂಪೂರ್ಣ ವಿರುದ್ಧವೂ ಆಗಿದ್ದವು. ನನಗೆ ಅವಕಾಶಗಳನ್ನು ನೀಡಿದ್ದರೆ ಇನ್ನೂ 100-150 ವಿಕೆಟ್‌ ಗಳನ್ನು ಪಡೆಯುತ್ತಿದ್ದೆ. "ಹೌದು. ಎಂಎಸ್ ಧೋನಿ ಆಗ ನಾಯಕರಾಗಿದ್ದರು ಆದರೆ ಈ ವಿಚಾರ ಧೋನಿಯ ತಲೆಗಿಂತ ಮೇಲಿತ್ತು ಎಂದು ನಾನು ಭಾವಿಸುತ್ತೇನೆ. ಸ್ವಲ್ಪ ಮಟ್ಟಿಗೆ, ಕೆಲವು ಬಿಸಿಸಿಐ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು ಮತ್ತು ನಾಯಕ ಅದನ್ನು ಬೆಂಬಲಿಸಿರಬಹುದು ಆದರೆ ನಾಯಕ ಎಂದಿಗೂ ಬಿಸಿಸಿಐಗಿಂತ ಮೇಲಿರಲು ಸಾಧ್ಯವಿಲ್ಲ. ಬಿಸಿಸಿಐ ಅಧಿಕಾರಿಗಳು ಯಾವಾಗಲೂ ನಾಯಕ, ಕೋಚ್ ಅಥವಾ ತಂಡಕ್ಕಿಂತ ದೊಡ್ಡವರು, ”ಎಂದು ಅವರು ಬಹಿರಂಗಪಡಿಸಿದರು.

"ಧೋನಿ ಇತರ ಆಟಗಾರರಿಗಿಂತ ಹೆಚ್ಚಿನ ಬೆಂಬಲವನ್ನು ಹೊಂದಿದ್ದರು ಮತ್ತು ಉಳಿದ ಆಟಗಾರರು ಅದೇ ರೀತಿಯ ಬೆಂಬಲವನ್ನು ಪಡೆದಿದ್ದರೆ ಅವರು ಕೂಡಾ ಚೆನ್ನಾಗಿ ಆಡುತ್ತಿದ್ದರು ಎಂದ ಹರ್ಭಜನ್‌, ಇತರ ಉತ್ತಮ ಆಟಗಾರರಂತೆ ತಾನೂ ವಿದಾಯ ಪಂದ್ಯ ಪಡೆಯದಿರುವ ಕುರಿತು ಬೇಸರ ವ್ಯಕ್ತಪಡಿಸಿದರು. 

"ಪ್ರತಿಯೊಬ್ಬ ಆಟಗಾರನೂ ಭಾರತದ ಜೆರ್ಸಿ ಧರಿಸಿ ನಿವೃತ್ತಿ ಹೊಂದಲು ಬಯಸುತ್ತಾನೆ ಆದರೆ ಅದೃಷ್ಟ ಯಾವಾಗಲೂ ನಿಮ್ಮ ಕಡೆ ಇರುವುದಿಲ್ಲ ಮತ್ತು ಕೆಲವೊಮ್ಮೆ ನೀವು ಬಯಸಿದ್ದು ನಡೆಯುವುದಿಲ್ಲ. ನೀವು ಉಲ್ಲೇಖಿಸಿದ ದೊಡ್ಡ ಹೆಸರುಗಳಾದ ವಿವಿಎಸ್ (ಲಕ್ಷ್ಮಣ್), ರಾಹುಲ್ (ದ್ರಾವಿಡ್), ವೀರು (ವೀರೇಂದ್ರ ಸೆಹ್ವಾಗ್), ಮತ್ತು ನಂತರ ನಿವೃತ್ತಿ ಪಡೆದ ಅನೇಕರಿಗೆ ಈ ಅವಕಾಶ ಸಿಗಲಿಲ್ಲ," ಎಂದು ಹರ್ಭಜನ್‌ ಸಿಂಗ್‌ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X