Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಿವಾಸಿ ಕನ್ನಡಿಗರ ಬೇಡಿಕೆಗಳನ್ನು...

ಅನಿವಾಸಿ ಕನ್ನಡಿಗರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ #NRIappealDay ಟ್ವಿಟರ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ2 Jan 2022 8:51 PM IST
share
ಅನಿವಾಸಿ ಕನ್ನಡಿಗರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ #NRIappealDay ಟ್ವಿಟರ್ ಅಭಿಯಾನ

ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ಅಂತಾರಾಷ್ಟ್ರೀಯ ಕನ್ನಡಿಗರ ಒಕ್ಕೂಟ' (ಇಂಟರ್ ನ್ಯಾಷನಲ್ ಕನ್ನಡಿಗಾಸ್ ಫೆಡರೇಷನ್) ನೇತೃತ್ವದಲ್ಲಿ ವಿಶ್ವದ 30ಕ್ಕೂ ಹೆಚ್ಚಿನ ದೇಶಗಳ 120ಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ನಡೆದ "#NRIappealDay (ಎನ್ಆರೈ ಅಪೀಲ್ ಡೇ)" ಟ್ವಿಟರ್ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಅನಿವಾಸಿ ಕನ್ನಡಿಗರು 20 ಸಾವಿರಕ್ಕೂ ಹೆಚ್ಚು ಟ್ವೀಟ್ ಮೂಲಕ 50 ಲಕ್ಷ ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಹಲವು ವಿರೋಧ ಪಕ್ಷದ ನಾಯಕರು, ಶಾಸಕರು, ಆಡಳಿತ ಪಕ್ಷದ ನಾಯಕರೂ ಟ್ವಿಟರ್ ಅಭಿಯಾನ ಕೈ ಜೋಡಿಸಿ ಅನಿವಾಸಿಗಳ ಬೇಡಿಕೆ ಕುರಿತು ಮುಖ್ಯಮಂತ್ರಿಯವರ ಗಮನ ಸೆಳೆಯುವ ಭರವಸೆ ನೀಡಿದ್ದಾರೆ. 

ಟ್ವಿಟರ್ ಅಭಿಯಾನ ಪಾಲ್ಗೊಂಡ ಎಲ್ಲಾ ಕನ್ನಡ ಪರ ಮನಸುಗಳಿಗೆ ಅನಿವಾಸಿ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಅನಿವಾಸಿಗಳ ಬೇಡಿಕೆ ಈಡೇರಿಸಲು ನಮ್ಮ ಹೋರಾಟ ಟ್ವಿಟರ್ ಅಭಿಯಾನಕ್ಕೆ ಸೀಮಿತವಾಗಿಲ್ಲ. ಅನಿವಾಸಿಗಳ ಬೇಡಿಕೆಗಳ ಮನವಿಯನ್ನು ಮಾಜಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಖುದ್ದಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತಲುಪಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಬೇಡಿಕೆ ಈಡೇರಿಸುವರೆಂಬ ಆಶಾಭಾವನೆ ಇದೆ. ಆದರೆ ಭರವಸೆ ಈಡೇರುವವರೆಗೂ ಸರ್ಕಾರಕ್ಕೆ  ದಿನನಿತ್ಯ ವಿಭಿನ್ನ ರೀತಿಯಲ್ಲಿ ನಮ್ಮ ಬೇಡಿಕೆ ನೆನಪಿಸಲಿದ್ದೇವೆ. ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕರ ಹಿದಾಯತ್ ಅಡ್ಡೂರು ತಿಳಿಸಿದ್ದಾರೆ.

#NRIappealDay Compliments on a very successful Twitter Abhiyan with a genuine concern for a solution for this most imp issue. I assure you that I will take it up with the Hon'ble CM, as a personal commitment. My best wishes for an early redressal.@BSBommai @BJP4Karnataka

— Capt Ganesh Karnik (@GaneshKarnik) January 2, 2022

@CMofKarnataka @Csofkarnataka PMO india described NRIs as India's brand ambassadors and said they were the symbols of the country's capabilities. Empower NRI introducing welfare schemes, to flourish fame of the beautiful Karnataka across the globe .#nriappealday

— Shivanand Belavatagi (@shivanandbelava) January 2, 2022

NRI are like global ambassadors of the state.

Empower NRI introducing welfare schemes, to flourish fame of the beautiful Karnataka across the globe .

It will make “One State Many World” in reality.#nriappealday@CMofKarnataka @siddaramaiah @hd_kumaraswamy pic.twitter.com/pd854fBJF3

— S.K.M.W.A. Muscat (@SKMWA_Muscat) January 2, 2022

Has @BJP4Karnataka Government forgotten the non-resident Kannadigas ?#NRIappealDay @CMofKarnataka

— Mithun Rai (@TheMithunRai) January 2, 2022

#NRIappealDay In 2021, we had 30 episodes in https://t.co/gwgf9UFc0G on each Saturday starting from January demanding the appointment of Vice Chairman talking to the leaders of Kannada Associations spread globally. We were given several assurances and still the issue is pending.

— Valerian Dalmaida (@brvalerian) January 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X