Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್: ಭಾರತೀಯ ಮೂಲದ ಸಮಾಜಸೇವಕನಿಗೆ...

ಬ್ರಿಟನ್: ಭಾರತೀಯ ಮೂಲದ ಸಮಾಜಸೇವಕನಿಗೆ ಹೊಸ ವರ್ಷದ ಗೌರವದ ಹಿರಿಮೆ

ವಾರ್ತಾಭಾರತಿವಾರ್ತಾಭಾರತಿ2 Jan 2022 11:52 PM IST
share
ಬ್ರಿಟನ್: ಭಾರತೀಯ ಮೂಲದ ಸಮಾಜಸೇವಕನಿಗೆ ಹೊಸ ವರ್ಷದ ಗೌರವದ ಹಿರಿಮೆ

ಲಂಡನ್, ಜ.2: ಕೊರೋನ ಸೋಂಕಿನ ಮಹಾಮಾರಿ ಆರಂಭವಾದಂದಿನಿಂದ ತುರ್ತು ನೆರವಿನ ಅಗತ್ಯ ಇರುವವರಿಗೆ 2 ಲಕ್ಷಕ್ಕೂ ಅಧಿಕ ಊಟ ಒದಗಿಸಿದ ಸಮಾಜಸೇವಕ, ಭಾರತೀಯ ಮೂಲದ ಅಮೃತ್ಪಾಲ್ ಸಿಂಗ್ ಮಾನ್ ಬ್ರಿಟನ್ ರಾಣಿ ನೀಡುವ 2022ರ ಹೊಸವರ್ಷದ ಗೌರವ ಪಡೆದ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.

1946ರಲ್ಲಿ ಮಾನ್ ಅವರ ಮುತ್ತಜ್ಜ ಲಂಡನ್‌ನ ವೆಸ್ಟ್ಎಂಡ್ ಪ್ರದೇಶದಲ್ಲಿ ಕೊವೆಂಟ್ ಗಾರ್ಡನ್ ಎಂಬ ಪಂಜಾಬಿ ರೆಸ್ಟಾರೆಂಟ್ ಅನ್ನು ಆರಂಭಿಸಿದ್ದು ಬ್ರಿಟನ್‌ನ ಪ್ರಥಮ ಪಂಜಾಬಿ ರೆಸ್ಟಾರೆಂಟ್ ಎಂದು ಗುರುತಿಸಿಕೊಂಡಿದೆ. ಇದೀಗ 3ನೇ ತಲೆಮಾರಿನಲ್ಲಿ ಈ ರೆಸ್ಟಾರೆಂಟ್‌ನ ಆಡಳಿತ ನಿರ್ದೇಶಕರಾಗಿರುವ ಅಮೃತ್ಪಾಲ್ ಸಿಂಗ್ ಕೊಡುಗೈ ದಾನಿ ಎಂದು ಗುರುತಿಸಿಕೊಂಡವರು. ಬ್ರಿಟನ್ ಸರಕಾರದ ಕಾರ್ಯಕ್ರಮ, ಸಮುದಾಯ ಕಾರ್ಯಕ್ರಮ, ವಸ್ತುಪ್ರದರ್ಶ, ಉಪನ್ಯಾಸ ಕಾರ್ಯಕ್ರಮ ಇತ್ಯಾದಿಗಳಿಗೆ ಇದುವರೆಗೆ ಸುಮಾರು 1 ಮಿಲಿಯನ್ ಮೌಲ್ಯದ ಊಟದ ಪ್ರಾಯೋಜಕತ್ವ ವಹಿಸಿದ್ದಾರೆ. 

ನಿರಾಶ್ರಿತರಿಗೆ ನೆರವಾಗುವ, ಸಶಸ್ತ್ರ ಪಡೆಗಳಲ್ಲಿರುವವರಿಗೆ, ಪರಂಪರೆ ಮತ್ತು ಕಲೆಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳಲ್ಲಿ ಊಟದ ಪ್ರಾಯೋಜಕತ್ವ ವಹಿಸಿಕೊಳ್ಳುವ ಕಾರ್ಯವನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು ಈ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದಾರೆ. 

ಕೊರೋನ ಸಾಂಕ್ರಾಮಿಕ ಆರಂಭವಾದ 2020ರ ಮಾರ್ಚ್ನಿಂದ ಆಹಾರದ ತುರ್ತು ನೆರವಿನ ಅಗತ್ಯ ಇರುವವರಿಗೆ, ಅಸಹಾಯಕರಿಗೆ 2 ಲಕ್ಷಕ್ಕೂ ಹೆಚ್ಚು ಊಟವನ್ನು ಒದಗಿಸಿದ್ದಾರೆ. ವಕೀಲರೂ ಆಗಿರುವ ಮಾನ್, ಅಪರಾಧ ಮತ್ತು ಆಘಾತಕಾರಿ ಘಟನೆಗಳ ಬಲಿಪಶುಗಳಿಗೆ ಉಚಿತ ಕಾನೂನು ಸಲಹೆ, ಸಣ್ಣ ಉದ್ದಿಮೆ, ಸಂಘಟನೆಗಳಿಗೆ ವ್ಯವಹಾರದ ಬಗ್ಗೆ ಸಲಹೆ ನೀಡುತ್ತಿದ್ದಾರೆ ಎಂದು ಬ್ರಿಟನ್ ಅರಮನೆಯ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X