Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿಯಂತೆ ಇತರ ಆಟಗಾರರೂ ಬಿಸಿಸಿಐ ಬೆಂಬಲ...

ಧೋನಿಯಂತೆ ಇತರ ಆಟಗಾರರೂ ಬಿಸಿಸಿಐ ಬೆಂಬಲ ಪಡೆದಿದ್ದರೆ ಇನ್ನಷ್ಟು ವರ್ಷ ಆಡುತ್ತಿದ್ದರು:ಹರ್ಭಜನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ3 Jan 2022 12:53 PM IST
share
ಧೋನಿಯಂತೆ ಇತರ ಆಟಗಾರರೂ ಬಿಸಿಸಿಐ ಬೆಂಬಲ ಪಡೆದಿದ್ದರೆ ಇನ್ನಷ್ಟು ವರ್ಷ ಆಡುತ್ತಿದ್ದರು:ಹರ್ಭಜನ್ ಸಿಂಗ್

ಹೊಸದಿಲ್ಲಿ: "ಧೋನಿ ಇತರ ಆಟಗಾರರಿಗಿಂತ ಉತ್ತಮ ಬೆಂಬಲವನ್ನು ಹೊಂದಿದ್ದರು ಹಾಗೂ  ಟೀಮ್ ಮ್ಯಾನೇಜ್ ಮೆಂಟ್ ಧೋನಿಗೆ ನೀಡಿದ ರೀತಿಯಲ್ಲೇ ಇತರರಿಗೆ ಬೆಂಬಲವನ್ನು ನೀಡಿದ್ದರೆ, ನಾನು ಹಾಗೂ ಇತರ ಮಾಜಿ ಆಟಗಾರರು ಇನ್ನಷ್ಟು  ವರ್ಷಗಳ ಕಾಲ ಆಡಬಹುದಿತ್ತು. ಉಳಿದ ಆಟಗಾರರು ಏಕಾಏಕಿ ಬ್ಯಾಟ್ ಬೀಸುವುದನ್ನು ಮರೆತಿದ್ದಾರೆ ಹಾಗೂ  ಏಕಾಏಕಿ ಹೇಗೆ ಬೌಲಿಂಗ್ ಮಾಡಬೇಕೆಂದು ಅವರಿಗೆ ಗೊತ್ತಾಗಲಿಲ್ಲ ಎಂಬ ಅರ್ಥವಲ್ಲ ”ಎಂದು ಅವರು ಝೀ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದರು.

ಮ್ಯಾನೇಜ್‌ಮೆಂಟ್ ನನಗೆ ಹಿಂಬಾಗಿಲನ್ನು ತೋರಿಸದಿದ್ದರೆ ನಾನು  ಇನ್ನೂ ನಾಲ್ಕರಿಂದ ಐದು ವರ್ಷಗಳ ಕಾಲ ಆಡುತ್ತಿದ್ದೆ ಹಾಗೂ ಇನ್ನೂ 100-150 ವಿಕೆಟ್‌ಗಳನ್ನು ತೆಗೆದುಕೊಳ್ಳಬಹುದಿತ್ತು ಎಂದು ಹೇಳಿದರು.

"ನಾನು 400 ವಿಕೆಟ್‌ಗಳನ್ನು ಪಡೆದಾಗ ನನಗೆ 31 ವರ್ಷ ಹಾಗೂ  ನಾನು ಇನ್ನೂ 4-5 ವರ್ಷಗಳ ಕಾಲ ಆಡುತ್ತಿದ್ದರೆ ನನಗಾಗಿ ನಾನು ನಿಗದಿಪಡಿಸಿದ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು  ಇನ್ನೂ 100-150 ಅಥವಾ ಅದಕ್ಕಿಂತ ಹೆಚ್ಚಿನ ವಿಕೆಟ್‌ಗಳನ್ನು ತೆಗೆದುಕೊಳ್ಳುತ್ತಿದ್ದೆ ಎಂದು ನಾನು ನಿಮಗೆ ಹೇಳಬಲ್ಲೆ’’ ಎಂದರು.

ಅದೇನೇ ಇದ್ದರೂ ಹರ್ಭಜನ್ ಟೆಸ್ಟ್ ಕ್ರಿಕೆಟ್ ನಲ್ಲಿ  ಭಾರತದ ನಾಲ್ಕನೇ ಅತಿ ಹೆಚ್ಚು ವಿಕೆಟ್ ಟೇಕರ್ ಆಗಿ ಕ್ರೀಡೆಗೆ ವಿದಾಯ ಹೇಳಿದರು. ಭಾರತ ಪರ ಅನಿಲ್ ಕುಂಬ್ಳೆ, ಕಪಿಲ್ ದೇವ್ ಹಾಗೂ  ರವಿಚಂದ್ರನ್ ಅಶ್ವಿನ್ ಮಾತ್ರ ಹರ್ಭಜನ್ ಗಿಂತ ಹೆಚ್ಚು ಟೆಸ್ಟ್ ವಿಕೆಟ್ ಪಡೆದಿದ್ದಾರೆ. ಕಳೆದ ವರ್ಷ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಹರ್ಭಜನ್ 103 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 417 ವಿಕೆಟ್ ಗಳನ್ನು ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X