Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾನಗರಗಳ 75% ಪ್ರಕರಣಗಳು ಒಮೈಕ್ರಾನ್‌,...

ಮಹಾನಗರಗಳ 75% ಪ್ರಕರಣಗಳು ಒಮೈಕ್ರಾನ್‌, ನಾವು ಮೂರನೇ ಅಲೆಯಲ್ಲಿದ್ದೇವೆ: ಕೋವಿಡ್‌ ಟಾಸ್ಕ್‌ಫೋರ್ಸ್‌ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ3 Jan 2022 7:46 PM IST
share
ಮಹಾನಗರಗಳ 75% ಪ್ರಕರಣಗಳು ಒಮೈಕ್ರಾನ್‌, ನಾವು ಮೂರನೇ ಅಲೆಯಲ್ಲಿದ್ದೇವೆ: ಕೋವಿಡ್‌ ಟಾಸ್ಕ್‌ಫೋರ್ಸ್‌ ಮುಖ್ಯಸ್ಥ

ಹೊಸದಿಲ್ಲಿ: ಭಾರತದ ಮಹಾ ನಗರಗಳಲ್ಲಿ ವರದಿಯಾಗುತ್ತಿರುವ ಕೋವಿಡ್‌ ಪ್ರಕರಣಗಳಲ್ಲಿ ಬಹುಪಾಲು ಪ್ರಕರಣಗಳು ಒಮೈಕ್ರಾನ್‌ ರೂಪಾಂತರಿಯೆಂದು ಕೋವಿಡ್‌ ವ್ಯಾಕ್ಸಿನ್‌ ಟಾಸ್ಕ್‌ ಫೋರ್ಸ್‌ ಮುಖ್ಯಸ್ಥ ಡಾ. ಎನ್‌ಕೆ ಅರೋರಾ ಎನ್‌ಡಿಟಿವಿಗೆ ತಿಳಿಸಿದ್ದಾರೆ. 

ಮಹಾನಗರಗಳಾದ ಮುಂಬೈ, ದಿಲ್ಲಿ, ಕೊಲ್ಕತ್ತಾ ಮೊದಲಾದ ನಗರದಲ್ಲಿ ಈಗ ಸಕ್ರಿಯವಾಗಿರುವ ಪ್ರಕರಣಗಳಲ್ಲಿ 75% ಪ್ರಕರಣಗಳು ವೇಗವಾಗಿ ಹರಡಬಲ್ಲ ಒಮೈಕ್ರಾನ್‌ ರೂಪಾಂತರಿ ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ ಸಂಭಾವ್ಯ ಮೂರನೆ ಕೋವಿಡ್‌ ಅಲೆಯಲ್ಲಿ ಒಮೈಕ್ರಾನ್‌ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಇದೇ ಸಂಧರ್ಭದಲ್ಲಿ ಹೇಳಿದ್ದಾರೆ.  

ನಮ್ಮಲ್ಲಿ ಡಿಸೆಂಬರ್‌ ಮೊದಲ ವಾರದಲ್ಲಿ ಒಮೈಕ್ರಾನ್‌ ರೂಪಾಂತರಿಯ ಮೊದಲ ಪ್ರಕರಣ ದಾಖಲಾಯಿತು. ಕಳೆದ ವಾರ ಒಟ್ಟಾರೆ ದೇಶಾದ್ಯಂತ 12% ಪ್ರಕರಣಗಳು ಒಮೈಕ್ರಾನ್‌ ಎಂದು ಗುರುತಿಸಲಾಗಿದೆ. ಅದೀಗ  28% ಕ್ಕೇರಿದೆ. ಇದೇ ಅಂಕಿ ಅಂಶಗಳ ಪ್ರಕಾರ ಒಮೈಕ್ರಾನ್‌ ವೇಗವಾಗಿ ಹರಡುತ್ತಿದೆ. ದೆಹಲಿ, ಮುಂಬೈ ಹಾಗೂ ಕೊಲ್ಕತ್ತಾಗಳಂತಹ ಮಹಾನಗರಗಳಲ್ಲಿ ಪತ್ತೆಯಾದ ಪ್ರಕರಣಗಳಲ್ಲಿ ಮುಕ್ಕಾಲಂಶ ಪ್ರಕರಣಗಳು ಒಮೈಕ್ರಾನ್‌ ರೂಪಾಂತರಿಯದ್ದು ಎಂದು ಅರೋರ ಹೇಳಿದ್ದಾರೆ. 

ಇದುವರೆಗೂ ಭಾರತದಲ್ಲಿ 1700 ಒಮೈಕ್ರಾನ್‌ ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರ ಒಂದರಲ್ಲೇ 510 ಪ್ರಕರಣಗಳು ಪತ್ತೆಯಾಗಿದೆ. ದೇಶಾದ್ಯಂತ ಕೋವಿಡ್‌ ಪ್ರಕರಣಗಳಲ್ಲಿ ಬರೋಬ್ಬರಿ 22% ಹೆಚ್ಚಳಗೊಂಡಿದೆ.

ಭಾರತವು ಕೋವಿಡ್‌ ಮೂರನೆಯ ಅಲೆಯ ಸಮೀಪದಲ್ಲಿದೆ. ಕೋವಿಡ್‌ ಪ್ರಕರಣಗಳ ನಾಗಾಲೋಟದಿಂದಲೇ ಅದನ್ನು ಹೇಳಬಹುದು. ಸಾಂಕ್ರಾಮಿಕ ರೋಗದ ಅಲೆಗಳು ನೂತನ ರೂಪಾಂತರಿಯಿಂದ ಉಂಟಾಗುತ್ತದೆ.  ಈ ಬಾರಿ ಅದು (ನೂತನ ರೂಪಾಂತರಿ) ಒಮೈಕ್ರಾನ್‌ ಎಂದು ಅರೋರ ತಿಳಿಸಿದ್ದಾರೆ.

ಇದೇ ವೇಳೆ, 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವುದನ್ನು ಸಂಪೂರ್ಣ ಸುರಕ್ಷಿತ ಎಂದು ಅರೋರ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X