Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫರಾರಿ ಮಸ್ಜಿದ್ ಎ ಆಝಾಮ್ ನಲ್ಲಿ...

ಫರಾರಿ ಮಸ್ಜಿದ್ ಎ ಆಝಾಮ್ ನಲ್ಲಿ ದ್ಸಿಕ್ರ್ ಮಜ್ಲಿಸ್

ವಾರ್ತಾಭಾರತಿವಾರ್ತಾಭಾರತಿ4 Jan 2022 3:42 PM IST
share
ಫರಾರಿ ಮಸ್ಜಿದ್ ಎ ಆಝಾಮ್ ನಲ್ಲಿ ದ್ಸಿಕ್ರ್ ಮಜ್ಲಿಸ್

ಬಂಟ್ವಾಳ : ತಾಲೂಕಿನ ಇರ್ವತ್ತೂರುಪದವು ಗ್ರಾಮದ ಮಸ್ಜಿದ್ ಎ ಆಝಾಮ್ ಫರಾರಿ ಮತ್ತು ಅಲ್ ಹುದಾಃ ಯಂಗ್ ಮೆನ್ಸ್ ಫರಾರಿ ಇದರ ಜಂಟಿ ಆಶ್ರಯದಲ್ಲಿ ದ್ಸಿಕ್ರ್ ಮಜ್ಲಿಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ದ್ಸಿಕ್ರ್ ಮಜ್ಲಿಸ್ ನೇತೃತ್ವವನ್ನು ಅಲ್ ಖಾದಿಸ್ ಕಾವಳಕಟ್ಟೆ ಇದರ ಚೇರ್ ಮ್ಯಾನ್ ಡಾ. ಮುಹಮ್ಮದ್ ಫಾಝಿಲ್ ರಝ್ವಿ ವಹಿಸಿದ್ದರು‌. ಬೆಳ್ತಂಗಡಿ ಸಂಯುಕ್ತ ಜಮಾತ್ ಸಹಾಯಕ ಖಾಝಿ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾ-ಅಲವಿ ದುವಾ ಆಶೀರ್ವಚನಗೈದರು.

ಮಸ್ಜಿದ್ ಎ ಆಝಾಮ್ ಫರಾರಿ ಇದರ ಇಮಾಮ್ ಮುಹಮ್ಮದ್ ಮುಹ್ಸಿನ್ ರಝಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಸ್ಜಿದ್ ಎ ಆಝಾಮ್ ಫರಾರಿ ಇದರ ಅಧ್ಯಕ್ಷ ರಹ್ಮತುಲ್ಲಾ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಇರ್ವತ್ತೂರು ಪದವು ಬಿ.ಜೆ.ಎಂ. ಖತೀಬ್ ಉಮರ್ ಮದನಿ, ಮಾವಿನಕಟ್ಟೆ ಬಿಜೆಎಂ ಖತೀಬ್ ಅಬ್ದುಲ್ ಅಝೀಝ್ ಅಮ್ಜದಿ, ಕಲಾಬಾಗಿಲು ಕಮರುಲ್ ಇಸ್ಲಾಂ ಮಸ್ಜಿದ್ ಮತ್ತು ಮದ್ರಸದ ಇಮಾಮ್ ಅಹ್ಮದ್ ರಝಾ, ಆಲದಪದವು ಮಸ್ಜಿದ್ ಇಮಾಂ ಅಬ್ದುರ್ರಹ್ಮಾನ್ ಹುಮೈದಿ, ಮಸ್ಜಿದ್ ಎ ಆಝಾಮ್ ಫರಾರಿ ಮುಅಲ್ಲಿಂ ಶರೀಕ್ ಆಲಂ, ಫರಾರಿ ಮಸ್ಜಿದ್ ಎ ಆಝಾಮ್ ಉಪಾಧ್ಯಕ್ಷ ನಝೀರ್ ಸಾಹೆಬ್, ಇರ್ವತ್ತೂರುಪದವು ಬಿಜೆಎಂ ಸೇವಕ ಎಸ್.ಪಿ ರಫೀಕ್, ಮಾವಿನಕಟ್ಟೆ ಬಿಜೆಎಂ ಅಧ್ಯಕ್ಷ ಅಬ್ದುಲ್ ರಝಾಕ್, ಕಲಾಬಾಗಿಲು ಕಮರುಲ್ ಇಸ್ಲಾಂ ಮಸ್ಜಿದ್ ಮತ್ತು ಮದ್ರಸ ಅಧ್ಯಕ್ಷ ರಶೀದ್ ನೇರಳಕಟ್ಟೆ, ಆಲದಪದವು ಮಸ್ಜಿದ್ ಅಧ್ಯಕ್ಷ ಹಂಝ ಬಸ್ತಿಕೋಡಿ, ಇರ್ವತ್ತೂರುಪದವು ಫರಾರಿ ಅಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಎಸ್.ಎಂ.ವಸೀಮ್ ಭಾಗವಹಿಸಿದರು.

ಎಸ್.ಪಿ.ರಹಿಮಾನ್ ಇರ್ವತ್ತೂರುಪದವು ಪ್ರಾಸ್ತಾವಿಸಿ ಸ್ವಾಗತಿಸಿದರು. ಅಝರ್ ಪಂಜೋಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X