Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ : ಒಂದೇ ದಿನದಲ್ಲಿ 72 ಕೊರೋನ...

​ಉಡುಪಿ : ಒಂದೇ ದಿನದಲ್ಲಿ 72 ಕೊರೋನ ಪಾಸಿಟಿವ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ4 Jan 2022 6:52 PM IST
share
​ಉಡುಪಿ : ಒಂದೇ ದಿನದಲ್ಲಿ 72 ಕೊರೋನ ಪಾಸಿಟಿವ್ ಪ್ರಕರಣ

ಉಡುಪಿ : ಜಿಲ್ಲೆ ಮತ್ತೆ ಕೊರೋನ ಸೋಂಕು ಸ್ಪೋಟಗೊಳ್ಳುವತ್ತ ಸಾಗುತಿದ್ದು, ಒಂದೇ ದಿನದಲ್ಲಿ 72 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸ ವರ್ಷದ ನಾಲ್ಕೇ ದಿನಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 200ರಷ್ಟಿದೆ.

ದಿನದಲ್ಲಿ 10 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆಯಲ್ಲೂ ಭಾರಿ ಹೆಚ್ಚಳ ಕಂಡುಬಂದಿದ್ದು 282ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಪಾಸಿಟಿವ್ ಬಂದ 72 ಮಂದಿಯಲ್ಲಿ 38 ಮಂದಿ ಪುರುಷರಾದರೆ 34 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 66 ಮಂದಿ ಉಡುಪಿ ತಾಲೂಕಿಗೆ ಸೇರಿದವರು. ಉಳಿದವರಲ್ಲಿ ಇಬ್ಬರು ಕುಂದಾಪುರ, ಮೂವರು ಕಾರ್ಕಳ ತಾಲೂಕಿಗೆ ಸೇರಿದ್ದರೆ, ಒಬ್ಬರು ಹೊರಜಿಲ್ಲೆಯವರಲ್ಲೂ ಸೋಂಕು ಪತ್ತೆ ಯಾಗಿದೆ. ಪಾಸಿಟಿವ್ ಬಂದ ಐವರಿಗೆ ಆಸ್ಪತ್ರೆಯಲ್ಲಿ ಹಾಗೂ ಉಳಿದ 67 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.

ಸೋಮವಾರ 10 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,559ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2128 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,320ಕ್ಕೇರಿದೆ.

10,505 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು 15ರಿಂದ 18 ವರ್ಷ ದೊಳಗಿನ 6706 ಮಂದಿ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ಈವರೆಗೆ ಒಟ್ಟು 17,413 ಮಂದಿ ವಿದ್ಯಾರ್ಥಿಗಳು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ಮಂಗಳವಾರ ಸಂಜೆ 4:30ರವರೆಗೆ ಒಟ್ಟು 10,505 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 6706 ಮಂದಿ 15ರಿಂದ 18 ವರ್ಷದ ಮಕ್ಕಳು ಸೇರಿದಂತೆ ಒಟ್ಟು 9,419 ಮಂದಿ ಮೊದಲ ಡೋಸ್ ಹಾಗೂ 1086 ಮಂದಿ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 2624 ಮಂದಿ ಮೊದಲ ಡೋಸ್ ಹಾಗೂ 736 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 89 ಮಂದಿ ಮೊದಲ ಡೋಸ್ ಹಾಗೂ 348 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ತಲಾ ಓರ್ವ ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರೂ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

5 ಕಡೆ ಕಂಟೈನ್‌ ಮೆಂಟ್ ವಲಯ

ಕಳೆದೊಂದು ವಾರದಿಂದ ಉಡುಪಿ ತಾಲೂಕಿನ ಮಣಿಪಾಲದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಇದೀಗ ಮಣಿಪಾಲ ಆಸುಪಾಸಿನಲ್ಲಿ ಐದು ಕಂಟೈನ್‌ ಮೆಂಟ್ ವಲಯವನ್ನು ಮಾಡಲಾಗಿದೆ. ಮಣಿಪಾಲ ಎಂಐಟಿ ಕ್ಯಾಂಪಸ್‌ ನಲ್ಲಿ ಮೂರು ಹಾಗೂ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಎರಡು ವಸತಿ ಸಂಕೀರ್ಣಗಳನ್ನು ಕಂಟೈನ್‌ ಮೆಂಟ್ ವಲಯವಾಗಿ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.

ದೊಡ್ಡ ಸಂಖ್ಯೆಯಲ್ಲಿ ಹೊರರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಕಲಿಯುತ್ತಿರುವ ಮಣಿಪಾಲದಲ್ಲಿ ಕೆಲವು ವಿದ್ಯಾರ್ಥಿಗಳು ಪಾಸಿಟಿವ್ ಬಂದಿದ್ದು, ಅವರ ಪ್ರಾಥಮಿಕ ಸಂಪರ್ಕಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಬರುತಿದ್ದಾರೆ. ಹೀಗಾಗಿ ಮಣಿಪಾಲದ ವಿದ್ಯಾಸಂಸ್ಥೆಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X