Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಜಿಟಲ್ ಮಾಧ್ಯಮಗಳಲ್ಲಿನ ಅವಕಾಶಗಳ ಸಮರ್ಥ...

ಡಿಜಿಟಲ್ ಮಾಧ್ಯಮಗಳಲ್ಲಿನ ಅವಕಾಶಗಳ ಸಮರ್ಥ ಬಳಕೆಯಾಗಲಿ: ಜಿ.ಎನ್.ಮೋಹನ್

ವಾರ್ತಾಭಾರತಿವಾರ್ತಾಭಾರತಿ4 Jan 2022 11:32 PM IST
share

ಕಲಬುರಗಿ, ಜ.4: ಇನ್ನು ಮುಂದಿನ ಕಾಲದ ಓದುಗರು ಡಿಜಿಟಲ್ ಮಾಧ್ಯಮದಲ್ಲಿ ಮಾತ್ರ ಇರುತ್ತಾರೆ ಎಂಬ ಸೂಚನೆಯಿಂದ ಪಾಶ್ಚಿಮಾತ್ಯ ಪತ್ರಿಕೋದ್ಯಮ ಈಗಾಗಲೇ ಆ ನಿಟ್ಟಿನಲ್ಲಿ ವೇದಿಕೆ ತೆರೆದುಕೊಂಡಿದೆ. ಕನ್ನಡದ ಪ್ರಮುಖ ಪತ್ರಿಕೆಗಳೂ ಕೂಡ ಹಿಂದೆ ಬಿದ್ದಿಲ್ಲ ಎಂದು ಸಮೂಹ ಮಾಧ್ಯಮ ತಜ್ಞ ಜಿ.ಎನ್.ಮೋಹನ್ ಹೇಳಿದರು.

ಮಂಗಳವಾರ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಡಿಜಿಟಲ್ ಮಾಧ್ಯಮದ ಸ್ಥಿತ್ಯಂತರಗಳ ಕುರಿತ ಮೊದಲ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಡಿಜಿಟಲ್ ಮಾಧ್ಯಮಗಳು ಇಂದು ಅಂಕಿ ಆಧರಿಸಿ ಅನಂತ ಸಾಧ್ಯತೆಗಳನ್ನು ಸೃಷ್ಟಿಸಿವೆ. ಅಪಾರ ಅವಕಾಶಗಳನ್ನು ಸೃಜಿಸಿವೆ. ಮಾಧ್ಯಮ ಈ ಸ್ಥಿತ್ಯಂತರಗಳನ್ನು ಅಳವಡಿಸಿಕೊಂಡು ವಿಕಸನಗೊಳ್ಳುತ್ತ ಸಾಗಬೇಕು ಎಂದು ಅವರು ಹೇಳಿದರು.

ಹುಬ್ಬಳ್ಳಿ ಪ್ರಜಾವಾಣಿ ಬ್ಯುರೋ ಮುಖ್ಯಸ್ಥೆ ಎಸ್.ರಶ್ಮಿ ಮಾತನಾಡಿ, ಡಿಜಿಟಲ್ ಮಾಧ್ಯಮಗಳ ಹೂರಣ ಮತ್ತು ಭಾಷೆ ಬದಲಾಗಿದೆ, ಅದರ ಐಪಿ ನಿಯಂತ್ರಣದಲ್ಲಿದ್ದರೂ ಕೂಡ, ನೋಡುಗರ ವೀಕ್ಷಕರ ಆಸಕ್ತಿಗಳಿಗನುಗುಣವಾಗಿ ಸಲಹೆಗಳನ್ನು, ಕಂಟೆಂಟ್‍ಗಳನ್ನು ಒದಗಿಸುತ್ತ, ಅವರ ಅಭಿರುಚಿಯನ್ನು ರೂಪಿಸತೊಡಗುತ್ತದೆ. ನೋಡುಗರ ಮನಃಪ್ರವೇಶ ಮಾಡುತ್ತಿವೆ ಎಂದರು.

ಮುದ್ರಣ ಮಾಧ್ಯಮಗಳೂ ಕೂಡ ಒಂದು ಯುಟ್ಯೂಬ್ ಚಾನೆಲ್ ಮಾಡಿ ಸುದ್ದಿ ಸಂಬಂಧಿತ ದೃಶ್ಯಗಳನ್ನು, ಮಾಹಿತಿಯನ್ನು ನಿರೂಪಿಸಲು ಪ್ರಾರಂಭಿಸಿವೆ. ವಿವೇಚನಾಯುತವಾಗಿ ಡಿಜಿಟಲ್ ಮಾಧ್ಯಮಗಳನ್ನು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಪತ್ರಕರ್ತ ದ.ಕೊ.ಹಳ್ಳಿ ಚಂದ್ರಶೇಖರ ಮಾತನಾಡಿ, ಡಿಜಿಟಲ್ ಮಾಧ್ಯಮಗಳ ಸಾಕ್ಷರತೆ, ತಂತ್ರಜ್ಞಾನ ಎಲ್ಲರಿಗೂ ಬೇಕು. ಕಾರ್ಯನಿರತ ಪತ್ರಕರ್ತರ ಸಂಘವು ಡಿಜಿಟಲ್ ಪತ್ರಿಕೋದ್ಯಮವನ್ನು ಗಂಭೀರವಾಗಿ ನಡೆಸುತ್ತಿರುವ ಪತ್ರಕರ್ತರಿಗೆ ವೇದಿಕೆ, ಅವಕಾಶ ಕಲ್ಪಿಸಬೇಕು. ಅನುಭವಿ ಪತ್ರಕರ್ತರು ಸ್ವತಂತ್ರವಾಗಿ ಡಿಜಿಟಲ್ ಮಾಧ್ಯಮಗಳನ್ನು ನಡೆಸುತ್ತಿದ್ದಾರೆ ಎಂದರು.

ದಟ್ಸ್ ಕನ್ನಡ ಡಾಟ್ ಕಾಮ್ ಸಹ ಸಂಪಾದಕ ಪ್ರಕಾಶ್ ಹುಲ್ಕೋಡು ಮಾತನಾಡಿ, ನಭಕ್ಕೆ ಉಪಗ್ರಹಗಳು ನೆಗೆದ ನಂತರ 24/7 ಸುದ್ದಿ ವಾಹಿನಿಗಳು, ಮುದ್ರಣ ಮಾಧ್ಯಮ ಶೈಲಿಯ ಮುಂದುವರೆದ ಭಾಗವಾಗಿ ಕಾರ್ಯ ಪ್ರಾರಂಭಿಸಿದವು. ಇಡೀ ಜಗತ್ತಿನಾದ್ಯಂತ ಪ್ರಾದೇಶಿಕ ದೇಶಭಾμÉಗಳು ಡಿಜಿಟಲ್ ಮಾಧ್ಯಮಗಳ ಮೂಲಕ ತಮ್ಮ ಅಸ್ತಿತ್ವವನ್ನು ಸ್ಥಾಪಿಸತೊಡಗಿದವು ಎಂದರು.

ಡಿಜಿಟಲ್ ಮಾಧ್ಯಮಗಳು ಭವಿಷ್ಯದ ನಿರ್ಣಾಯಕ ಮಾಧ್ಯಮವಾಗಲಿವೆ. ಭಾಷೆ, ಶೈಲಿ, ಅಭಿರುಚಿಯನ್ನು ಟಿವಿ ಹಾಳು ಮಾಡುತ್ತಿದೆ ಎಂಬ ಆರೋಪಗಳ ನಡುವೆಯೇ ಈಗ ಡಿಜಿಟಲ್ ಮಾಧ್ಯಮಗಳು ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿವೆ. ಮುದ್ರಣ, ಟೆಲಿವಿಷನ್ ಮಾಧ್ಯಮಗಳಲ್ಲಿ ಪರಿಪೂರ್ಣತೆ ಕಾಣುತ್ತಿದ್ದೇವೆ. ಕಾಲಾಂತರದಲ್ಲಿ ಅವು ಬೆಳೆದು ಬಂದಿವೆ. ಡಿಜಿಟಲ್ ಮಾಧ್ಯಮಗಳಲ್ಲಿ ಪರಿಣಿತರು ಮಾತ್ರ ಬರುತ್ತಾರೆ ಎಂದೇನಿಲ್ಲ, ಎಲ್ಲ ರೀತಿಯ ಜನರೂ ಅಲ್ಲಿ ಮುಕ್ತವಾಗಿ ಬರುತ್ತಿದ್ದಾರೆ. ವೃತ್ತಿಪರ ತರಬೇತಿಗಳು, ಶಾಸ್ತ್ರೀಯ ಕಲಿಕೆ ಬೇಕು. ಪತ್ರಕರ್ತರ ಸಂಘ, ಪತ್ರಿಕೋದ್ಯಮ ವಿಭಾಗಗಳು ಇಂತಹ ಪ್ರಯತ್ನಗಳನ್ನು ಮಾಡಬೇಕು ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತರಾದ ಎಂ.ಕೆ.ಹೆಗಡೆ ಮಾತನಾಡಿದರು. ಬಿ.ವಿ.ಮಲ್ಲಿಕಾರ್ಜುನಯ್ಯ, ಡಾ.ಎಂ.ಮುಹ್ಮದ್ ಬಾಷ ಗೂಳ್ಯಂ, ಶಂಕರ ಕೋಡ್ಲಾ, ಶಿವರಾಯ ದೊಡ್ಡಮನಿ, ಮೊಹಿಯುದ್ದೀನ್ ಪಾಷ, ಸಂಜಯ ಚಿಕ್ಕಮಠ ಮತ್ತಿತರರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X