Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೋಷಕರನ್ನು ಕಳೆದುಕೊಂಡಿದ್ದ ಯುವತಿ...

ಪೋಷಕರನ್ನು ಕಳೆದುಕೊಂಡಿದ್ದ ಯುವತಿ ಹಣಕ್ಕಾಗಿ ʼಬುಲ್ಲಿ ಬಾಯ್‌ʼ ಆ್ಯಪ್ ರೂಪಿಸಿದ್ದಳು: ಪೊಲೀಸ್

ʼಯುವತಿಯನ್ನು ಕ್ಷಮಿಸಿʼ ಎಂದ ಜಾವೇದ್‌ ಅಖ್ತರ್‌

ವಾರ್ತಾಭಾರತಿವಾರ್ತಾಭಾರತಿ5 Jan 2022 11:45 PM IST
share
ಪೋಷಕರನ್ನು ಕಳೆದುಕೊಂಡಿದ್ದ ಯುವತಿ ಹಣಕ್ಕಾಗಿ ʼಬುಲ್ಲಿ ಬಾಯ್‌ʼ ಆ್ಯಪ್ ರೂಪಿಸಿದ್ದಳು: ಪೊಲೀಸ್

ಹೊಸದಿಲ್ಲಿ, ಜ. 5: ‘ಬುಲ್ಲಿ ಬಾಯಿ’ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು 18 ವರ್ಷದ ಯುವತಿಯೋರ್ವಳನ್ನು ಬಂಧಿಸಿದ ಬಳಿಕ ಹಿರಿಯ ಸಾಹಿತ್ಯ ರಚನೆಕಾರ ಜಾವೇದ್ ಅಖ್ತರ್, ಇತ್ತೀಚೆಗೆ ಕ್ಯಾನ್ಸರ್ ಹಾಗೂ ಕೋವಿಡ್‌ನಿಂದ ತನ್ನ ಹೆತ್ತವರನ್ನು ಕಳೆದುಕೊಂಡ ಯುವತಿಯನ್ನು ಕ್ಷಮಿಸುವಂತೆ ಮನವಿ ಮಾಡಿದ್ದಾರೆ. 

‘ಬುಲ್ಲಿ ಬಾಯಿ’ ಪ್ರಕರಣಕ್ಕೆ ಸಂಬಂಧಿಸಿ ತನ್ನ ಅಭಿಪ್ರಾಯವನ್ನು ಸಕ್ರಿಯವಾಗಿ ಶೇರ್ ಮಾಡಿಕೊಳ್ಳುತ್ತಿರುವ ಜಾವೇದ್ ಅಖ್ತರ್, ಬುಧವಾರ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಯುವತಿಯ ಬಗ್ಗೆ ಅನುಕಂಪ ತೋರಿಸುವಂತೆ ಹಾಗೂ ಆಕೆಯನ್ನು ಕ್ಷಮಿಸುವಂತೆ ನೆಟ್ಟಿಗರಲ್ಲಿ ವಿನಂತಿಸಿದ್ದಾರೆ. ಅವರು ಟ್ವೀಟ್‌ನಲ್ಲಿ ‘‘ಇತ್ತೀಚೆಗೆ ಕ್ಯಾನ್ಸರ್ ಹಾಗೂ ಕೊರೋನದಿಂದ ತನ್ನ ಹೆತ್ತವರನ್ನು ಕಳೆದುಕೊಂಡ 18 ವರ್ಷದ ಯುವತಿ ಬುಲ್ಲಿ ಬಾಯಿಯ ರೂವಾರಿಯಾಗಿದ್ದರೆ, ಹಿರಿಯರು ಆಕೆಯನ್ನು ಭೇಟಿಯಾಗಿ ಮಾಡಿದ ತಪ್ಪನ್ನು ಮನವರಿಕೆ ಮಾಡಿಕೊಡಬೇಕು. ಆಕೆಗೆ ಸಹಾನುಭೂತಿ ತೋರಿಸಿ ಹಾಗೂ ಕ್ಷಮಿಸಿ’’ ಎಂದು ಹೇಳಿದ್ದಾರೆ. 

ಹಣಕ್ಕಾಗಿ ಆ್ಯಪ್ ರೂಪಿಸಿದ ಯುವತಿ: ಪೊಲೀಸ್

 ಪ್ರಕರಣದ ಆರೋಪಿಗಳಲ್ಲಿ ಶ್ವೇತಾ ಸಿಂಗ್ ಅತಿ ಕಿರಿಯಳು. ಈಕೆ ‘ಬುಲ್ಲಿ ಬಾಯಿ’ ಆ್ಯಪ್ ನ ಹಿಂದಿನ ರೂವಾರಿ. ಉತ್ತರಾಖಂಡದ ನಿವಾಸಿಯಾಗಿರುವ ಈಕೆ ‘ಬುಲ್ಲಿ ಬಾಯಿ’ ಹಾಗೂ ಇತರ ಮೂರು ಆ್ಯಪ್ ಗಳನ್ನು ನಿಯಂತ್ರಿಸುತ್ತಿದ್ದಾಳೆ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. ಆಕೆ ಹಣಕ್ಕಾಗಿ ಈ ಕೃತ್ಯದಲ್ಲಿ ತೊಡಗಿದ್ದಳು ಎಂದು ಉತ್ತರಾಖಂಡ ಪೊಲೀಸರು ತಿಳಿಸಿದ್ದಾರೆ. ಆಕೆಯ ತಂದೆ ಕೋವಿಡ್ನಿಂದ ಹಾಗೂ ತಾಯಿ ಕ್ಯಾನ್ಸರ್ ನಿಂದ ಈ ಹಿಂದೆ ಮೃತಪಟ್ಟಿದ್ದಾರೆ. ‘‘ಬುಲ್ಲಿ ಬಾಯಿ ಆ್ಯಪ್ ಗೆ ಸಂಬಂಧಿಸಿ ಉತ್ತರಾಖಂಡದ ರಾಯಪುರದಿಂದ ಇತ್ತೀಚೆಗೆ ಬಂಧಿಸಲಾಗಿರುವ ಯುವತಿ ತೀರಾ ಬಡ ಕುಟುಂಬಕ್ಕೆ ಸೇರಿದವಳು. ಈಕೆಗೆ ತಾಯಿ ಹಾಗೂ ತಂದೆ ಇಲ್ಲ. ಹಣಕ್ಕಾಗಿ ಈ ಕೃತ್ಯದಲ್ಲಿ ತೊಡಗಿಕೊಂಡಿರಬೇಕು’’ ಎಂದು ಉತ್ತರಾಖಂಡದ ಪೊಲೀಸ್ ವರಿಷ್ಠ ಅಶೋಕ್ ಕುಮಾರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X