Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡು ಹಾರಿಸಲು ಕರೆ ನೀಡಿದ ಬಿಜೆಪಿ...

ಗುಂಡು ಹಾರಿಸಲು ಕರೆ ನೀಡಿದ ಬಿಜೆಪಿ ಮುಖಂಡ ಸಿ.ಟಿ ರವಿ: ನೆಟ್ಟಿಗರಿಂದ ತಪರಾಕಿ

ವಾರ್ತಾಭಾರತಿವಾರ್ತಾಭಾರತಿ5 Jan 2022 11:58 PM IST
share
ಗುಂಡು ಹಾರಿಸಲು ಕರೆ ನೀಡಿದ ಬಿಜೆಪಿ ಮುಖಂಡ ಸಿ.ಟಿ ರವಿ:  ನೆಟ್ಟಿಗರಿಂದ ತಪರಾಕಿ

ಬೆಂಗಳೂರು: ಒಂದಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಇದೀಗ ಹಿಂಸಾಚಾರಕ್ಕೆ ಕರೆ ನೀಡಿ ವಿವಾದ ಸೃಷ್ಟಿಸಿಕೊಂಡಿದ್ದಾರೆ. 

"ದೇಶ್ ಕೆ ಗದ್ದಾರೋಂ ಕೋ ಗೋಲಿ ಮಾರೋ" ಎಂದು ಸಿಟಿ ರವಿ ಹಾಕಿರುವ ಟ್ವೀಟ್ ವಿವಾದದ ಕಿಡಿ ಹೊತ್ತಿಸಿದೆ. ರಾಜಾರೋಷವಾಗಿ ಹಿಂಸಾಚಾರಕ್ಕೆ ಪ್ರಚೋದಿಸುವ ಕರೆಯನ್ನು ನೀಡಿದ ಸಿಟಿ ರವಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಆಕ್ಷೇಪಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಭಧ್ರತಾ ಲೋಪದ ಹಿನ್ನೆಲೆಯಲ್ಲಿ ಸಿಟಿ ರವಿ ಈ ರೀತಿ ಟ್ವೀಟ್ ಮಾಡಿದ್ದರು. ಬಹಳಷ್ಟು ಬಿಜೆಪಿ ನಾಯಕರು ಈ ಘಟನೆ ಕುರಿತಂತೆ ಪಂಜಾಬ್ ಸರ್ಕಾರ ಹಾಗೂ ಕಾಂಗ್ರೆಸ್ ಅನ್ನು ಟೀಕಿಸಿದ್ದರು. ಸ್ಮೃತಿ ಇರಾನಿ 'ಪ್ರಧಾನಿಯನ್ನು ಹತ್ಯೆಗೈಯುವ ಕಾಂಗ್ರೆಸ್ ಸಂಚು' ವಿಫಲಗೊಂಡಿದೆ ಎಂದು ಹೇಳಿದ್ದರು. ಈ ನಡುವೆ ಸಿಟಿ ರವಿ ದೇಶ ದ್ರೋಹಿಗಳಿಗೆ ಗುಂಡು ಹಾರಿಸಿ ಎಂದು ಟ್ವೀಟ್ ಹಾಕಿದ್ದಾರೆ. 

ಸಿಟಿ ರವಿ ಟ್ವೀಟ್ ಹಾಕುತ್ತಿದ್ದಂತೆ ವಿವಾದ ಉಲ್ಬಣಿಸಿದ್ದು, ಇದು ಟ್ವಿಟರ್ ಪಾಲಿಸಿಗಳಿಗೆ ವಿರುದ್ಧವಾಗಿದ್ದು, ತಕ್ಷಣವೇ ಟ್ವೀಟ್ ಡಿಲಿಟ್ ಮಾಡಿ ಕ್ಷಮೆ ಕೇಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. 

ಕನ್ನಡ ಹೋರಾಟಗಾರ ಗಣೇಶ್ ಚೇತನ್, ಸಿಟಿ ರವಿ ಟ್ವೀಟ್ ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದು, ಸಿಟಿ ರವಿಯನ್ನು ಸಂಘಿ ಗೂಂಡ ಎಂದು ಕರೆದಿದ್ದಾರೆ. 
ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್ ಸಾಯಿ ಬಾಲಾಜಿ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು ಇನ್ನೋರ್ವ ಬಿಜೆಪಿ ನಾಯಕ ಬಹಿರಂಗವಾಗಿ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಎಂಬವರು ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದು, ನಿಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೇ ಹಿಂಸಾಚಾರಕ್ಕೆ ಕರೆ ನೀಡುತ್ತಿದ್ದಾರೆಂದರೆ ನಮ್ಮ ರಾಜ್ಯ ಎಷ್ಟು ಸುರಕ್ಷಿತವಾಗಿದೆ ಎಂದು ಪ್ರಶ್ನಿಸಿದ್ದಾರೆ.  

ಇದಲ್ಲದೆ ಹಲವಾರು ಮಂದಿ ಟ್ವಿಟರ್ ನ್ನು ತರಾಟೆಗೆ ತೆಗೆದುಕೊಂಡಿದ್ದು ಇಂತಹ ಟ್ವೀಟ್‌ಗಳನ್ನು ಹೇಗೆ ಸಹಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

Desh Ke Gaddaron Ko Goli Maro !

— C T Ravi ಸಿ ಟಿ ರವಿ (@CTRavi_BJP) January 5, 2022

Sanghi goon https://t.co/vRZ7a0dhEp

— Ganesh Chetan (@ganeshchetan) January 5, 2022

OPEN CALL FOR VIOLENCE by BJP National General Secretary @CTRavi_BJP pic.twitter.com/kS2SW6v2p6

— Mohammed Zubair (@zoo_bear) January 5, 2022

Dear @DgpKarnataka @BSBommai

How safe are people in our state when your party general secretary gives an open call for violence ??@HateSpeechBeda https://t.co/lQqoWV15O9

— vinaysreenivasa ವಿನಯ (@vinaysreeni) January 5, 2022

Hey @TwitterIndia @paraga does this account and tweet meet your community standards? https://t.co/RtVKDYkuu4

— Lavanya Ballal (@LavanyaBallal) January 5, 2022

Seriously! General secretary of #BJP calling for violence. https://t.co/q0P5doEU5Q

— Imran Khan (@KeypadGuerilla) January 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X