Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಬರುವುದಾಗಿ ಸುಳ್ಳು ಹೇಳಿ...

ಪ್ರಧಾನಿ ಬರುವುದಾಗಿ ಸುಳ್ಳು ಹೇಳಿ ಎಸ್‌ಪಿ ನಮ್ಮನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದುಕೊಂಡಿದ್ದೆವು: ರೈತ ಮುಖಂಡ

ವಾರ್ತಾಭಾರತಿವಾರ್ತಾಭಾರತಿ6 Jan 2022 6:05 PM IST
share
ಪ್ರಧಾನಿ ಬರುವುದಾಗಿ ಸುಳ್ಳು ಹೇಳಿ ಎಸ್‌ಪಿ ನಮ್ಮನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದುಕೊಂಡಿದ್ದೆವು: ರೈತ ಮುಖಂಡ

ಹೊಸದಿಲ್ಲಿ: ಪ್ರಧಾನಮಂತ್ರಿ ರಸ್ತೆಯ ಮೂಲಕ ಚುನಾವಣಾ ರ್ಯಾಲಿಗೆ ತೆರಳುತ್ತಿದ್ದಾರೆ. ಪ್ರತಿಭಟನೆ ಸ್ಥಗಿತಗೊಳಿಸಿ ರಸ್ತೆಯನ್ನು ತೆರವುಗೊಳಿಸುವಂತೆ ಫಿರೋಝಾಬಾದ್‌ ಹಿರಿಯ ಎಸ್‌ಪಿ ತಮ್ಮನ್ನು ಕೇಳಿರುವುದಾಗಿ ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಮುಖ್ಯಸ್ಥ ಸುರ್ಜಿತ್‌ ಸಿಂಗ್‌ ಫೂಲ್‌ ಒಪ್ಪಿಕೊಂಡಿದ್ದಾರೆ.

"ಪ್ರಧಾನಿ ಆ ಮಾರ್ಗದ ಮೂಲಕ ಬರುವುದಾಗಿ ಎಸ್‌ಪಿ ನಮಗೆ ತಿಳಿಸಿದ್ದರು. ಆದರೆ, ನಮ್ಮ ಪ್ರತಿಭಟನೆಯನ್ನು ತೆರವುಗೊಳಿಸಲು ಪೊಲೀಸರು ಮಾಡುತ್ತಿರುವ ನಾಟಕ ಎಂದು ನಾವು ಭಾವಿಸಿದ್ದೆವು. ಹಾಗಾಗಿ, ರಸ್ತೆಯನ್ನು ಬಿಟ್ಟು ಕೊಟ್ಟಿರಲಿಲ್ಲ" ಎಂದು ಸುರ್ಜಿತ್‌ ಸಿಂಗ್‌ ತಿಳಿಸಿದ್ದಾರೆ. 

ಪಂಜಾಬಿನ ಫಿರೋಝ್‌ಪುರ್‌ಗೆ ಪ್ರಧಾನಿ ಭೇಟಿಯು ಭದ್ರತಾ ಲೋಪದ ಆರೋಪದ ಮೇರೆಗೆ ಸ್ಥಗಿತಗೊಂಡಿತ್ತು. ಪ್ರತಿಭಟನೆಕಾರರಿಂದಾಗಿ ಪ್ರಧಾನಿ ಮೋದಿಯವರು ಕನಿಷ್ಟ  15 ನಿಮಿಷ ಫ್ಲೈ ಓವರ್‌ ಮೇಲೆ ಸಿಲುಕಿಕೊಳ್ಳಬೇಕಾಯಿತು ಎಂದು ಕೇಂದ್ರ ಗೃಹ ವ್ಯವಹಾರದ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆಯನ್ನು ಗಂಭೀರ ಭದ್ರತಾ ಲೋಪವೆಂದು ಪರಿಗಣಿಸಿರುವ ಗೃಹ ಸಚಿವಾಲಯ ಪ್ರಕರಣ ಕುರಿತಂತೆ ಸಂಪೂರ್ಣ ವರದಿ ನೀಡುವಂತೆ ಪಂಜಾಬ್‌ ಸರ್ಕಾರಕ್ಕೆ ನಿರ್ದೇಶಿಸಿದೆ.

ಪ್ರಧಾನಿ ಭೇಟಿಯು ಮಾರ್ಗ ಮಧ್ಯೆಯೇ ಮೊಟಕುಗೊಂಡಿರುವುದ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದ್ದು, ಈ ಕುರಿತಂತೆ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಸತತ ಆರೋಪ ಹೊರಿಸುತ್ತಿದೆ. ಪ್ರಧಾನಿ ಮೋದಿಯವರ ಕಾರ್ಯಕ್ರಮಗಳನ್ನು ಹಾಳುಗೆಡವಲು ಕಾಂಗ್ರೆಸ್‌ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. 
ಈ ನಡುವೆ ಪಂಜಾಬ್‌ ಸಿಎಂ ಚರಣ್ ಜಿತ್‌ ಸಿಂಗ್‌ ಚನ್ನಿಯು ಭದ್ರತಾ ಲೋಪದ ಆರೋಪವನ್ನು ನಿರಾಕರಿಸಿದ್ದು, ಪ್ರಧಾನಿ ಆ ಮಾರ್ಗವಾಗಿ ಬರುವ ಮಾಹಿತಿ ನಮಗಿರಲಿಲ್ಲ ಎಂದಿದ್ದಾರೆ. 
‌
ಕೊನೆ ಕ್ಷಣದಲ್ಲಿ ನಮಗೆ ಮಾಹಿತಿ ಬಂದಿತ್ತಾದರೂ ಪ್ರತಿಕೂಲ ಹವಾಮಾನ ಹಾಗೂ ಪ್ರತಿಭಟನೆಯ ಕಾರಣ ನೀಡಿ ಮಾರ್ಗ ಬದಲಿಸುವಂತೆ ನಾವು ಕೇಳಿಕೊಂಡಿದ್ದೆವು. ಆದರೂ ಅಲ್ಲಿ ಯಾವುದೇ ಭದ್ರತಾ ಲೋಪ ಉಂಟಾಗಲಿಲ್ಲ ಎಂದು ಚನ್ನಿ ತಿಳಿಸಿದ್ದಾರೆ. 

ಈ ನಡುವೆ ಪಂಜಾಬ್‌ ಸಿಎಂ ಅಮರೀಂದರ್‌ ಸಿಂಗ್‌ ಕೂಡಾ ಆರೋಪ-ಪ್ರತ್ಯಾರೋಪಗಳ ಕಣಕ್ಕಿಳಿದಿದ್ದು, ಹಾಲಿ ಸಿಎಂ ಚನ್ನಿ ಅವರನ್ನು ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದಾರ. ಪಾಕಿಸ್ತಾನದ ಗಡಿ ಭಾಗದಿಂದ ಕೇವಲ 10 ಕಿಮೀ ಇರುವ ಪ್ರದೇಶದಲ್ಲೂ ಪ್ರಧಾನಮಂತ್ರಿಗೆ ಸರಾಗ ಸಂಚಾರವನ್ನು ಅನುವು ಮಾಡಿಕೊಡಲು ಪಂಜಾಬ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಿಎಂ ರಾಜಿನಾಮೆ ನೀಡುವುದೇ ಒಳ್ಳೆಯದು ಎಂದು ಅವರು ಹೇಳಿದ್ದಾರೆ.

#WATCH | SSP Ferozepur asked us to vacate the road saying that the prime minister was going to the rally venue by road. We thought he was bluffing: BKU (Krantikari) chief Surjit Singh Phool pic.twitter.com/DvEoO94sTK

— ANI (@ANI) January 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X