Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರೀಕ್ಷೆ ಹೆಚ್ಚಿಸುವಂತೆ 9 ರಾಜ್ಯಗಳು,...

ಪರೀಕ್ಷೆ ಹೆಚ್ಚಿಸುವಂತೆ 9 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ6 Jan 2022 11:44 PM IST
share
ಪರೀಕ್ಷೆ ಹೆಚ್ಚಿಸುವಂತೆ 9 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ, ಜ. 6: ಕೋವಿಡ್ ಸೋಂಕಿತರು ಸೋಂಕನ್ನು ಇತರರಿಗೆ ಹರಡದಂತೆ ಖಾತರಿ ನೀಡಲು ಕೋವಿಡ್ ಪರೀಕ್ಷೆಯನ್ನು ತೀವ್ರಗೊಳಿಸುವಂತೆ ಕೇಂದ್ರ ಸರಕಾರ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಆಗ್ರಹಿಸಿದೆ. ‌

ತಮಿಳುನಾಡು, ಪಂಜಾಬ್, ಒಡಿಶಾ, ಉತ್ತರಪ್ರದೇಶ, ಉತ್ತರಾಖಂಡ, ಮಿಝೋರಾಂ, ಮೇಘಾಲಯ, ಜಮ್ಮು ಹಾಗೂ ಕಾಶ್ಮೀರ, ಬಿಹಾರ್ಗೆ ರವಾನಿಸಲಾದ ಪತ್ರದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆರ್ತಿ ಅಹುಜಾ, ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಏರಿಕೆಯಾಗುತ್ತಿರುವ ನಡುವೆ ಕೋವಿಡ್ ಪರೀಕ್ಷೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿರುವುವ ಬಗ್ಗೆ ಬೆಟ್ಟು ಮಾಡಿದ್ದಾರೆ. ಅಲ್ಲದೆ, ಇದು ಕಳವಳಕಾರಿ ವಿಚಾರ ಎಂದಿದ್ದಾರೆ. 

ಸಾಕಷ್ಟು ಪರೀಕ್ಷೆಗಳ ಕೊರತೆಯಿಂದ ಸಮುದಾಯದಲ್ಲಿ ಸೋಂಕಿನ ನಿಜವಾದ ಮಟ್ಟವನ್ನು ಗುರುತಿಸುವಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ವಿಫಲವಾಗಿವೆ ಎಂದು ಅಹುಜಾ ಅವರು ಜನವರಿ 5ರಂದು ರವಾನಿಸಿದ ಪತ್ರದಲ್ಲಿ ಹೇಳಿದ್ದಾರೆ. ಕೋವಿಡ್ನ ರೂಪಾಂತರಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರುತ್ತಿದೆ ಹಾಗೂ ಅತ್ಯಧಿಕ ಸಂಖ್ಯೆಯ ಲಸಿಕೀಕರಣದ ಹೊರತಾಗಿಯೂ ಬಹುತೇಕ ದೇಶಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಬಹುಪಟ್ಟು ಅಧಿಕವಾಗುತ್ತಿದೆ. ಕೋವಿಡ್ ಪರಿಸ್ಥಿತಿ ಯಾವುದೇ ರೀತಿಯಲ್ಲಿ ಹದಗೆಡುವುದನ್ನು ತಡೆಯಲು ಎಚ್ಚರಿಕೆ ಹಾಗೂ ಪ್ರಯತ್ನವನ್ನು ಮುಂದುವರಿಸುವ ಅಗತ್ಯತೆ ಇದೆ ಎಂದು ಅವರು ಹೇಳಿದ್ದಾರೆ. 

‘‘ಒಮೈಕ್ರಾನ್ನ ಅನಿರೀಕ್ಷಿತ ಹಾಗೂ ತೀವ್ರ ಹರಡುವ ನಡವಳಿಕೆ, ಲಕ್ಷಣ ರಹಿತ ಪ್ರಕರಣಗಳ ಬಗ್ಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ಗಮನದಲ್ಲಿ ಇರಿಸಿಕೊಂಡು ಪರೀಕ್ಷೆ ತ್ವರಿತಗೊಳಿಸುವುದು ಸೋಂಕಿತ ವ್ಯಕ್ತಿಯು ವೈರಸ್ ಅನ್ನು ಇತರರಿಗೆ ಹರಡದಂತೆ ತಡೆಯಲು ನೆರವಾಗುತ್ತದೆ ’’ ಎಂದು ಅವರು ಹೇಳಿದ್ದಾರೆ. ಆತಂಕಕ್ಕೆ ಕಾರಣವಾಗಿರುವ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ದರ ಏರಿಕೆಯ ನಡುವೆ ಈ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಅಹುಜಾ ಹೇಳಿದ್ದಾರೆ. ಪರೀಕ್ಷಾ ಸಾಧನಗಳು ಸಾಕಷ್ಟು ಲಭ್ಯವಿರುವ ಬಗ್ಗೆ ಪರಿಶೀಲನೆ ನಡೆಸುವಂತೆ, ಖಾತರಿ ನೀಡುವಂತೆ ಹಾಗೂ ಪರೀಕ್ಷಾ ಸೌಲಭ್ಯ ನಿಯಮಿತವಾಗಿ ಲಭ್ಯವಾಗಲು ಸೌಲಭ್ಯ ರೂಪಿಸುವಂತೆ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X