Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಶೇಷ ಚೇತನರ ಗೋಳು ಕೇಳುವವರಾರು?

ವಿಶೇಷ ಚೇತನರ ಗೋಳು ಕೇಳುವವರಾರು?

-ವಿಶೇಷ ಚೇತನರು, ಕಾಟಿಪಳ್ಳ-ವಿಶೇಷ ಚೇತನರು, ಕಾಟಿಪಳ್ಳ6 Jan 2022 11:52 PM IST
share

ಮಾನ್ಯರೇ,

ಮಧ್ಯಮವರ್ಗದ ಕುಟುಂಬದ ವಿಶೇಷ ಚೇತನರಿಗೆ ಬಿಪಿಎಲ್ ಪಡಿತರ ಚೀಟಿ ದೊರೆಯುತ್ತಿಲ್ಲ. ಇಡೀ ಕುಟುಂಬವನ್ನು ವಿಶೇಷ ಚೇತನರೊಬ್ಬರೇ ಕನಿಷ್ಠ ದಿನಕೂಲಿಯಲ್ಲಿ ದುಡಿದು ಸಲಹುತ್ತಿದ್ದರೂ ಆ ಕುಟುಂಬ ಎಪಿಎಲ್ ಪಡಿತರ ಚೀಟಿ ಹೊಂದಿದುದಕ್ಕಾಗಿ ಹಿಂದೆ ದೊರೆಯುತ್ತಿದ್ದ ಮಾಸಾಶನವನ್ನು ರದ್ದು ಪಡಿಸಲಾಗುತ್ತಿದೆ. ಅಲ್ಲದೆ ಬಿಪಿಎಲ್ ಪಡಿತರ ಚೀಟಿಯನ್ನೂ ನೀಡುತ್ತಿಲ್ಲ. ಹೀಗಾಗಿ ವಿಶೇಷ ಚೇತನರು ತಮ್ಮ ಕುಟುಂಬದ ಹಾಗೂ ತಮ್ಮ ವೈದಕೀಯ ಚಿಕಿತ್ಸೆಗಾಗಿ ಪರದಾಡುವಂತಾಗಿದೆ.
ವಿಶೇಷ ಚೇತನರು ಕನಿಷ್ಠ ದಿನಕೂಲಿಯಲ್ಲಿ ದ.ಕ. ಜಿಲ್ಲೆಯಲ್ಲಿನ ಕೇಂದ್ರ ಹಾಗೂ ರಾಜ್ಯ ಸರಕಾರದ ಕಚೇರಿಗಳಲ್ಲಿ, ಕೇಂದ್ರ ಸರಕಾರದ ಅಧೀನದ ಕೈಗಾರಿಕೆ, ಕಬ್ಬಿಣ ಅದಿರು ಸಂಸ್ಕರಣಾ ಸಂಸ್ಥೆ, ಸರ್ವಋತು ಬಂದರು, ವಿಶೇಷ ಆರ್ಥಿಕ ವಲಯದ ಸಂಸ್ಥೆಗಳಲ್ಲಿ ಹಾಗೂ ಪೆಟ್ರೋಲಿಯಂ ಸಂಸ್ಕರಣಾ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಗುತ್ತಿಗೆ ದಿನಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರೂ ಅವರಿಗಿನ್ನೂ ಸೇವಾ ಭದ್ರತೆ ದೊರಕಿಲ್ಲ. ಕೆಲವೊಂದು ಸಂಸ್ಥೆಗಳಲ್ಲಿನ ಆಡಳಿತಗಳು ವಿಶೇಷ ಚೇತನ ಗುತ್ತಿಗೆ ದಿನಕೂಲಿ ಕಾರ್ಮಿಕರ ಬಗ್ಗೆ ದಾಖಲೆಯನ್ನೂ ಇಟ್ಟಿಲ್ಲ ಎನಿಸುತ್ತಿದೆ. ಅಲ್ಲದೆ ವಿಶೇಷ ಚೇತನ ಗುತ್ತಿಗೆ ದಿನಕೂಲಿ ಕಾರ್ಮಿಕರೊಡನೆ ಇತರರ ಅಸಭ್ಯ ವರ್ತನೆಯನ್ನು ತಡೆಯಲು ಆಡಳಿತವು ಯಾವುದೇ ನೀತಿ ನಿಯಮವನ್ನು ಮಾಡುತ್ತಿಲ್ಲ.
ರಾಜ್ಯ ಸರಕಾರದ ಜಿಲ್ಲಾ ಪ್ರಧಾನ ಆಸ್ಪತ್ರೆಯಿಂದ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣೀಕರಿಸಿದ ವಿಶೇಷ ಚೇತನರ ಅಧಿಕೃತವಾದ ಗುರುತು ಚೀಟಿ ಇದ್ದರೂ, ಕೇಂದ್ರ ಸರಕಾರದ ವಿಶೇಷ ಚೇತನ ಗುರುತು ಚೀಟಿ ಖ್ಞಿಜಿಟ್ಠಿಛಿ ಈಜಿಚಿಜ್ಝಿಜಿಠಿ ಐಈಗಾಗಿ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಹಲವು ಸಲ ಅಲೆದಾಡಬೇಕಾಗಿದೆ.
ಈ ಎಲ್ಲ ಸಮಸ್ಯೆಗಳ ಬಗ್ಗೆ ವಿಕಲ ಚೇತನ/ವಿಶೇಷ ಚೇತನರ ಸೇವಾ ಸಂಸ್ಥೆಗಳು, ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾನವೀಯ ದೃಷ್ಟಿಯಿಂದ ಗಮನ ಹರಿಸಬೇಕಾಗಿದೆ.
 

share
-ವಿಶೇಷ ಚೇತನರು, ಕಾಟಿಪಳ್ಳ
-ವಿಶೇಷ ಚೇತನರು, ಕಾಟಿಪಳ್ಳ
Next Story
X