Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆಣಬಿಗೆ ಮತ್ತೊಂದು ಪರ್ಯಾಯ ಬಾಳೆ ನಾರು !

ಸೆಣಬಿಗೆ ಮತ್ತೊಂದು ಪರ್ಯಾಯ ಬಾಳೆ ನಾರು !

ಬಾಳೆಗಿಡದ ಕಾಂಡದ ನಾರನ್ನು ಸಂಸ್ಕರಿಸಿ ದಿನಪಯೋಗಿ ವಸ್ತುಗಳ ತಯಾರಿ

ವಾರ್ತಾಭಾರತಿವಾರ್ತಾಭಾರತಿ7 Jan 2022 8:26 PM IST
share

ಮಂಗಳೂರು, ಜ.7: ಬಾಳೆಗಿಡದಿಂದ ನಾರನ್ನು ತೆಗೆದು ವಿವಿಧ ಉತ್ಪನ್ನಗಳನ್ನು ತಯಾರಿಸುವ ಉದ್ಯಮ ಜನಪ್ರಿಯವಾಗುತ್ತಿದ್ದು, ಇದು ಸಣ್ಣ ಉದ್ಯಮ ನಡೆಸುವವರಿಗೆ, ಮಹಿಳೆಯರಿಗೆ ಉತ್ತಮ ಆದಾಯ ತಂದುಕೊಡಬಲ್ಲದು ಎಂದು ತಮಿಳುನಾಡಿನ ಕೊಯಮತ್ತೂರಿನ ಇಕೋ ಗ್ರೀನ್ ಯುನಿಟ್‌ನ ಎಸ್.ಕೆ.ಬಾಬು ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಗಿಡದ ಕಾಂಡದಿಂದ ನಾರಿನ ಅಂಶವನ್ನು ತೆಗೆದು ಅದನ್ನು ಸಂಸ್ಕರಿಸಿ ವಿವಿಧ ಜನೋಪಯೋಗಿ ಉತ್ಪನ್ನಗಳನ್ನು ತಯಾರಿಸುವ ತಂತ್ರಜ್ಞಾನ ಇದೀಗ ತಯಾರಾಗಿ ಲಭ್ಯವಿದ್ದು, ಈ ಮೂಲಕ ಪರಿಸರ ಸ್ನೇಹಿ ಶಖೆ ಆರಂಭಗೊಂಡಿದೆ. ಇದಕ್ಕೆ ಉತ್ತಮ ಮಾರುಕಟ್ಟೆಯೂ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಕೊಯಮತ್ತೂರಿನ ಇಕೋ ಗ್ರೀನ್ ಯುನಿಟ್ ಸಂಸ್ಥೆ ಇದಕ್ಕೆ ಬೇಕಾದ ಪೂರಕ ತಂತ್ರಜ್ಞಾನವನ್ನು, ಯಂತ್ರೋಪಕರಣಗಳನ್ನು ಸಿದ್ಧಪಡಿಸುತ್ತಿದೆ. ರೈತರು ಅಥವಾ ಸಣ್ಣ ಉದ್ಯಮ ಸ್ಥಾಪಿಸಲು ಆಸಕ್ತಿ ಉಳ್ಳವರು ಇದನ್ನು ಸುಲಭವಾಗಿ ಮನೆಯಲ್ಲೇ ಅನುಷ್ಠಾನ ಗೊಳಿಸಬಹುದು. ಕೇಂದ್ರ ಸರಕಾರದ ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯವೂ ಇದಕ್ಕೆ ದೊರೆಯುತ್ತದೆ. ಇದೊಂದು ಉಪ ಉದ್ಯಮವಾಗಿಯೂ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಒಂದು ಬಾಳೆಗಿಡದಲ್ಲಿ ಸುಮಾರು ಒಂದು ಕೆಜಿಯಷ್ಟು ನಾರನ್ನು ಪಡೆಯಬಹುದಾಗಿದೆ. ದೇಶೀ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ 60 ರೂ. ದರ ಇದ್ದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 250 ರೂ. ವರೆಗೆ ಮಾರುಕಟ್ಟೆ ಇದೆ ಎಂದು ಅವರು ತಿಳಿಸಿದರು.

ತರಬೇತುದಾರ ಸುಬ್ರಹ್ಮಣ್ಯ ಮಾತನಾಡಿ, ಕರ್ನಾಟಕದಲ್ಲಿ ಬಾಳೆ ನಾರು ತಯಾರಿ ಉದ್ಯಮ ಕೇವಲ ಕರ್ನಾಟಕ ಕಲಬುರ್ಗಿ ಯಲ್ಲಿ ಮಾತ್ರ ಇದೆ. ಇದೀಗ ಈ ಉದ್ಯಮವನ್ನು ಅಲ್ಲಲ್ಲಿ ವಿಸ್ತರಿಸುವ ಪ್ರಯುಕ್ತ ಎಲ್ಲಡೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಮಂಗಳೂರಿನ ಪಿಲಿಕುಳದಲ್ಲೂ ತರಬೇತಿ ನೀಡುವ ಸಿದ್ಧತೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು. ಮಹೇಶ್ ಆರ್.ನಾಯಕ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X