Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ:...

ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ʼಅವರು ಪ್ರೀತಿಯಿಂದ ತಟ್ಟಿದ್ದುʼ ಎಂದು ಸಮಜಾಯಿಷಿ ನೀಡಿದ ಶಾಸಕ !

ವಾರ್ತಾಭಾರತಿವಾರ್ತಾಭಾರತಿ8 Jan 2022 1:43 PM IST
share
ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ʼಅವರು ಪ್ರೀತಿಯಿಂದ ತಟ್ಟಿದ್ದುʼ ಎಂದು ಸಮಜಾಯಿಷಿ ನೀಡಿದ ಶಾಸಕ !

ಲಕ್ನೋ: ರೈತನೊಬ್ಬ ಉನ್ನಾವೋ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಅವರ ಕೆನ್ನೆಗೆ ಬಾರಿಸುತ್ತಿರುವ ವೀಡಿಯೋವೊಂದು ವೈರಲ್ ಆದ ಬೆನ್ನಿಗೇ ಸ್ಪಷ್ಟೀಕರಣ ನೀಡಿರುವ ಶಾಸಕ ʼಆತ ಕೆನ್ನೆಗೆ ತಟ್ಟಿದರು ಅಷ್ಟೇʼ ಎಂದು ಹೇಳಿದ್ದಾರೆ.

ಒಟ್ಟು 21 ಸೆಕೆಂಡ್ ಅವಧಿಯ ಈ ವೀಡಿಯೋ ಕ್ಲಿಪ್ ಮೂರು ದಿನಗಳ ಹಿಂದೆ ತೆಗೆದಿದ್ದೆನ್ನಲಾಗಿದ್ದು ಪ್ರತಿಮೆ ಅನಾವರಣ ಕಾರ್ಯಕ್ರಮವೊಂದರ ಭಾಗವಾಗಿ ಶಾಸಕ ವೇದಿಕೆಯಲ್ಲಿ ಕುಳಿತಿದ್ದ ಸಂದರ್ಭ ವೃದ್ಧನೊಬ್ಬ ಅವರ ಹತ್ತಿರಕ್ಕೆ ಬಂದು ಕೆನ್ನೆಗೆ ಬಾರಿಸಿದಂತೆ ಕಾಣಿಸುತ್ತದೆ. ಆಗ ಒಂದಿಬ್ಬರು ವ್ಯಕ್ತಿಗಳು ಆತನನ್ನು ಸುತ್ತುವರಿದು ಆತನನ್ನು ಪ್ರಶ್ನಿಸಿ ಆತನನ್ನು ವೇದಿಕೆಯ ಕೆಳಕ್ಕೆ ತರುತ್ತಾರೆ. ಆತ ಹೀಗೇಕೆ ಮಾಡಿದನೆಂದು ತಿಳಿದು ಬಂದಿಲ್ಲ.

ಈ ವಿಚಾರವನ್ನೇ ಎತ್ತಿಕೊಂಡು ಟ್ವೀಟ್ ಮಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್,"ಕೆನ್ನೆಗೆ ಬಾರಿಸಿದ್ದು ಶಾಸಕರಿಗಲ್ಲ, ಬದಲು ಬಿಜೆಪಿ ನೇತೃತ್ವದ ಯೋಗಿ ಆದಿತ್ಯನಾಥ್ ಸರಕಾರದ ಕೆಟ್ಟ ನೀತಿಗಳು, ಆಡಳಿತ ಮತ್ತು ಸರ್ವಾಧಿಕಾರದ ಆಳ್ವಿಕೆಗೆ" ಎಂದು ಬರೆದಿದ್ದಾರೆ.

ಇದೀಗ ಶಾಸಕ  ಆತ ತನ್ನ ಕೆನ್ನೆಗೆ ತಟ್ಟಿದ ಅಷ್ಟೇ ಎಂದು ಹೇಳಿದರೆ ಆ ವೃದ್ಧ ಪ್ರತಿಕ್ರಿಯಿಸಿ "ನಾನು ಅವರಿಗೆ ಹೊಡೆದಿಲ್ಲ. ಅವರ ಹತ್ತಿರಕ್ಕೆ ಬಂದು ಬೇಟಾ ಎನ್ನುತ್ತಾ ಏನನ್ನೋ ಹೇಳಿದೆ" ಎಂದಿದ್ದಾರೆ.

ತರುವಾಯ ಶಾಸಕ ಇನ್ನೊಂದಿಷ್ಟು ಸ್ಪಷ್ಟೀಕರಣ ನೀಡಿ "ವಿಪಕ್ಷಗಳು ರಾಜಕೀಯ ಲಾಭ ಗಿಟ್ಟಿಸಲು ಹೀಗೆ ಮಾಡುತ್ತಿವೆ, ಅವರಿಗೆ  ವಿವಾದವೆಬ್ಬಿಸಲು ಬೇರೆ ಯಾವುದೇ ವಿಷಯವಿಲ್ಲ, ರೈತರು ಪ್ರಧಾನಿಯ ವಿರುದ್ಧ ಇದ್ದಾರೆ ಎಂದು ತೋರ್ಪಡಿಸಲು ಅವರು ಯತ್ನಿಸುತ್ತಿದ್ದಾರೆ. ಆ ವ್ಯಕ್ತಿ ನನ್ನ ತಂದೆಯ ಹಾಗೆ" ಎಂದಿದ್ದಾರೆ.

उत्तरप्रदेश-

उन्नाव सदर से भाजपा विधायक पंकज गुप्ता को किसान नेता ने जड़ा थप्पड़,कारण अभी पता नहीं चला.. pic.twitter.com/MFLcSStJZ7

— Gaurav Singh Sengar (@sengarlive) January 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X