Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಲ್ಲಿ ಬಾಯಿ ಆ್ಯಪ್ ಪ್ರಕರಣ: ಆರೋಪಿ...

ಬುಲ್ಲಿ ಬಾಯಿ ಆ್ಯಪ್ ಪ್ರಕರಣ: ಆರೋಪಿ ನೀರಜ್ ಅಶ್ಲೀಲ ಸಿನಿಮಾಗಳ ವ್ಯಸನಿ; ವರದಿ

ವಾರ್ತಾಭಾರತಿವಾರ್ತಾಭಾರತಿ8 Jan 2022 3:54 PM IST
share
ಬುಲ್ಲಿ ಬಾಯಿ ಆ್ಯಪ್ ಪ್ರಕರಣ: ಆರೋಪಿ ನೀರಜ್ ಅಶ್ಲೀಲ ಸಿನಿಮಾಗಳ ವ್ಯಸನಿ; ವರದಿ

ಹೊಸದಿಲ್ಲಿ: ಬುಲ್ಲಿ ಬಾಯಿ ಆ್ಯಪ್ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಇಂಜಿನಿಯರಿಂಗ್ ವಿದ್ಯಾರ್ಥಿ, 20 ವರ್ಷದ ನೀರಜ್ ಬಿಷ್ಣೋಯಿಯ ಲ್ಯಾಪ್‍ಟಾಪ್‍ನಲ್ಲಿ 153 ಅಶ್ಲೀಲ ಸಿನೆಮಾಗಳ ಡೌನ್‍ಲೋಡ್‍ಗಳಿದ್ದವಲ್ಲದೆ ಹಲವಾರು ಕೆಟ್ಟ, ಲೈಂಗಿಕ ವಿಚಾರಗಳ ಕಂಟೆಂಟ್ ಕೂಡ ಇತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ ಪೋರ್ನ್ ವ್ಯಸನಿಯಾಗಿದ್ದ ಹಾಗೂ  ತನಗಿಂತ ಹಿರಿಯ ಮುಸ್ಲಿಂ ಮಹಿಳೆಯರತ್ತ ಅಸಹಜವಾಗಿ ಆಸಕ್ತಿ ಹೊಂದಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ. ಆದರೆ ಇದು ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವೂ ಹೌದು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೂಲತಃ ರಾಜಸ್ಥಾನದವನಾಗಿರುವ ಆತನನ್ನು ಅಸ್ಸಾಂನ ಜೋರ್ಹಟ್‍ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿತ್ತು. ಆತ 16  ವರ್ಷದವನಿರುವಾಗಲೇ ಆತನ ಸೋದರಿಗೆ ಶಾಲೆಯೊಂದರಲ್ಲಿ ಪ್ರವೇಶಾತಿ ದೊರಕಿಲ್ಲ ಎಂಬ ಸಿಟ್ಟಿನಿಂದ ಶಾಲೆಯ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಎಂದು ವರದಿ ತಿಳಿಸಿದೆ.

ಆತನ ಲ್ಯಾಪ್‍ಟಾಪ್‍ನಿಂದ ಬುಲ್ಲಿ ಬಾಯಿ ಆ್ಯಪ್‍ನ ಕೋಡ್ ಸ್ಕ್ರಿಪ್ಟ್ ವಶಪಡಿಸಿಕೊಳ್ಳಲಾಗಿದೆ ಹಾಗೂ ಆತನ ಲ್ಯಾಪ್‍ಟಾಪ್‍ನಲ್ಲಿ ಗೇಮ್ಸ್ ಮತ್ತು ಪೋರ್ನ್ ವಿಷಯಗಳೇ ತುಂಬಿದ್ದವು ಎಂದು ಮೂಲಗಳು ತಿಳಿಸಿವೆ. ಆತ ಹೆಚ್ಚಾಗಿ ಒಬ್ಬಂಟಿಯಾಗಿರುತ್ತಿದ್ದ ಎಂದು ಆತನಿಗೆ ಹತ್ತಿರದ ಮೂಲಗಳು ತಿಳಿಸಿವೆ.

ಬಂಧನಕ್ಕೊಳಗಾದ ನಂತರ ಹಲವು ಬಾರಿ ಆತ ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದ, ಕೈಗಳ ನರವನ್ನು ಬ್ಲೇಡಿನಿಂದ ಕತ್ತರಿಸುವುದಾಗಿ ಹಾಗೂ ನೇಣಿಗೆ ಶರಣಾಗುವುದಾಗಿ ಹೇಳಿದ್ದ.  ಊಟ ಕೂಡ ಮಾಡದೇ ಇದ್ದುದರಿಂದ ಹೊರಗಿನಿಂದ ಆಹಾರ ತರಿಸಿ ಕೊಡಲಾಗಿತ್ತು ಎಂದು ತಿಳಿದು ಬಂದಿದೆ. ಸದಾ ಆನ್‍ಲೈನ್ ಇರುವ ಈತ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಈತನಿಗೆ ವ್ಯಸನಗಳೇನೇ ಇದ್ದರೂ, ಸಾಮಾಜಿಕ ತಾಣಗಳಲ್ಲಿ ಪ್ರಭಾವ ಬೀರುವ ಮುಸ್ಲಿಂ ಮಹಿಳೆಯರನ್ನು ಮಾತ್ರ ಗುರಿಯಾಗಿಸಿ ಆನ್‌ ಲೈನ್‌ ಹರಾಜು ಮಾಡಲು ಕಾರಣವೇನು? ಮತ್ತು ಈತನ ಹಿಂದಿರುವ ಪ್ರಭಾವಿಗಳು ಯಾರು? ಎಂದು ಪತ್ತೆಹಚ್ಚಬೇಕಾಗಿ ಸಾರ್ವಜನಿಕರು ಸಾಮಾಜಿಕ ತಾಣದಾದ್ಯಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X