Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಆಡಳಿತವನ್ನು ಟೀಕಿಸಿದ ಕಾಬೂಲ್...

ತಾಲಿಬಾನ್ ಆಡಳಿತವನ್ನು ಟೀಕಿಸಿದ ಕಾಬೂಲ್ ವಿವಿ ಪ್ರೊಫೆಸರ್ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Jan 2022 10:02 AM IST
share

ಕಾಬೂಲ್: ತಾಲಿಬಾನ್ ನಾಯಕತ್ವ ಬಗ್ಗೆ ನಿಷ್ಟುರವಾಗಿ ಟೀಕಿಸುತ್ತಿರುವ  

ಅಫ್ಗಾನ್ ವಿವಿಯ ಪ್ರಸಿದ್ಧ ಪ್ರೊಫೆಸರ್ ಫೈಝುಲ್ಲಾ ಜಲಾಲ್ ರನ್ನು ಕಾಬೂಲ್ ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ‌

ಕಾಬೂಲ್ ವಿವಿಯಲ್ಲಿ ಕಾನೂನು ಮತ್ತು ರಾಜಕೀಯ ವಿಜ್ಞಾನದ ಪ್ರೊಫೆಸರ್ ಆಗಿರುವ ಜಲಾಲ್, ಮಾಧ್ಯಮಗಳಿಗೆ, ಟಿವಿ ವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ನಾಯಕತ್ವದ ಬಗ್ಗೆ ಟೀಕಿಸಿದ್ದರು. ದೇಶದ ಆಡಳಿತವನ್ನು ಬಲಾತ್ಕಾರದಿಂದ ಕೈವಶ ಮಾಡಿಕೊಂಡಿರುವ ತಾಲಿಬಾನ್ ಆಡಳಿತದಿಂದ ಅರ್ಥವ್ಯವಸ್ಥೆ ಹದಗೆಟ್ಟಿದ್ದು ಆರ್ಥಿಕ ಬಿಕ್ಕಟ್ಟು ಬಿಗಡಾಯಿಸಿದೆ ಎಂದು ವಿಮರ್ಶಿಸಿದ್ದರು. 

ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಮುಹಮ್ಮದ್ ನಸೀಮಾರನ್ನು ‘ಕರು’ ಎಂದು ಉಲ್ಲೇಖಿಸಿದ್ದು ಈ ಪದ ಬಳಕೆ ಅಫ್ಗಾನಿಸ್ತಾನದಲ್ಲಿ ಅವಮಾನಕರ ಎಂದು ಭಾವಿಸಲಾಗಿದೆ. ಜಲಾಲ್ ಅವರ ಸಂದರ್ಶನದ ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಶನಿವಾರ ಜಲಾಲ್ ರನ್ನು ತಾಲಿಬಾನ್ನ ಗುಪ್ತಚರ ಇಲಾಖೆ ಬಂಧಿಸಿದೆ ಎಂದು ತಾಲಿಬಾನ್ ವಕ್ತಾರ ಝಬೀಹುಲ್ಲಾ ಮುಜಾಹಿದ್ ದೃಢಪಡಿಸಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ ನೀಡಿರುವ ಹೇಳಿಕೆ ವ್ಯವಸ್ಥೆಯ ವಿರುದ್ಧ ಜನರನ್ನು ಪ್ರಚೋದಿಸುವ ಪ್ರಯತ್ನವಾಗಿದೆ ಮತ್ತು ಜನರ ಘನತೆಯ ವಿರುದ್ಧ ಅವರು ಆಟವಾಡುತ್ತಿದ್ದಾರೆ . ಪ್ರಾಧ್ಯಾಪಕರು ಅಥವಾ ವಿದ್ವಾಂಸರು ಎಂಬ ಹೆಸರಿನಲ್ಲಿ ಇತರರ ಘನತೆಗೆ ಧಕ್ಕೆ ತರುವ ಈ ರೀತಿಯ ಅರ್ಥಹೀನ ಟೀಕೆಗಳನ್ನು ಇತರರು ಮಾಡಬಾರದು ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದವರು ಹೇಳಿದ್ದಾರೆ. 

ತಾಲಿಬಾನ್ ಗುಪ್ತಚರ ಮುಖ್ಯಸ್ಥ ಪಾಕಿಸ್ತಾನದ ಕೈಗೊಂಬೆ, ಅಫ್ಗಾನೀಯರು ಕತ್ತೆಗಳೆಂದು ತಾಲಿಬಾನ್ ಸರಕಾರ ಪರಿಗಣಿಸಿದೆ ಎಂಬ ಹೇಳಿಕೆಯನ್ನು ಜಲಾಲ್ ಟ್ವೀಟ್ ಮಾಡಿದ್ದಾರೆ ಎಂದಿರುವ ಮುಜಾಹಿದ್, ಇದಕ್ಕೆ ಸಂಬಂಧಿಸಿದ ಸ್ಕ್ರೀನ್ ಶಾಟ್ ಗಳನ್ನು ಶೇರ್ ಮಾಡಿದ್ದಾರೆ. ಆದರೆ ಮುಜಾಹಿದ್ ಉಲ್ಲೇಖಿಸಿರುವ ಟ್ವಿಟರ್ ಖಾತೆ ನಕಲಿ, ಅದಕ್ಕೂ ಪ್ರೊಫೆಸರ್ ಜಲಾಲ್ ಗೂ ಸಂಬಂಧವಿಲ್ಲ ಎಂದು ಸ್ಥಳೀಯ ಮಾಧ್ಯಮ ಆಮಾಜ್ ನ್ಯೂಸ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X