Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿರುಪತಿ ಅರ್ಚಕರ ಮನೆಯಿಂದ ಭಾರೀ ಪ್ರಮಾಣದ...

ತಿರುಪತಿ ಅರ್ಚಕರ ಮನೆಯಿಂದ ಭಾರೀ ಪ್ರಮಾಣದ ಚಿನ್ನಾಭರಣಗಳ ವಶ: ಸುದ್ದಿಯ ಸತ್ಯಾಂಶವೇನು?

ವಾರ್ತಾಭಾರತಿವಾರ್ತಾಭಾರತಿ10 Jan 2022 3:47 PM IST
share
ತಿರುಪತಿ ಅರ್ಚಕರ ಮನೆಯಿಂದ ಭಾರೀ ಪ್ರಮಾಣದ ಚಿನ್ನಾಭರಣಗಳ ವಶ: ಸುದ್ದಿಯ ಸತ್ಯಾಂಶವೇನು?

ಹೊಸದಿಲ್ಲಿ: ಪೊಲೀಸರ ಪತ್ರಿಕಾಗೋಷ್ಠಿಯದ್ದೆಂಬಂತೆ ಕಾಣುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಚಿನ್ನಾಭರಣಗಳನ್ನು ಮೇಜಿನಲ್ಲಿ ಇಡಲಾಗಿರುವುದು ಕಾಣಿಸುತ್ತದೆ. ತಿರುಪತಿ ದೇವಸ್ಥಾನದಲ್ಲಿ  ಕೆಲಸ ಮಾಡುವ ಅರ್ಚಕರೊಬ್ಬರ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆಸಿದಾಗ 128 ಕೆಜಿ ಚಿನ್ನ ರೂ 150 ಕೋಟಿ ನಗದು ಹಾಗೂ ರೂ. 77 ಕೋಟಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವೀಡಿಯೋ ಜತೆಗಿನ ಪೋಸ್ಟ್ ಹೇಳುತ್ತದೆ. ಆದರೆ ಈ ಪ್ರಕರಣಕ್ಕೂ ತಿರುಪತಿಗೂ ಯಾವುದೇ ಸಂಬಂಧವಿಲ್ಲ ಎಂದು altnews.in ವರದಿ ಮಾಡಿದೆ.

ಫೇಸ್ಬುಕ್, ಟ್ವಿಟ್ಟರ್ ಹಾಗೂ ವಾಟ್ಸ್ಯಾಪ್‍ನಲ್ಲಿ ಹಲವರು ಶೇರ್ ಮಾಡಿರುವ ಈ ವೀಡಿಯೋವನ್ನು ದೈನಿಕ್ ಸವೇರಾ ಟೈಮ್ಸ್ ಹಾಗೂ ಝೀ5 ವೆಬ್‍ಸೈಟ್ ಕೂಡ ಶೇರ್ ಮಾಡಿವೆ.

ಆದರೆ ವಾಸ್ತವವಾಗಿ ಇದು ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ವೀಡಿಯೋ ಎಂದು ಓದುಗರೊಬ್ಬರು ಆಲ್ಟ್ ನ್ಯೂಸ್‍ಗೆ ತಿಳಿಸಿದ ನಂತರ ಆಲ್ಟ್ ನ್ಯೂಸ್ ಕೀವರ್ಡ್ ಸರ್ಚ್ ಮಾಡಿದಾಗ ಕಳೆದ ವರ್ಷದ ಮಾಧ್ಯಮ ವರದಿಗಳ ವರದಿ ಶೋಧ ಫಲಿತಾಂದಲ್ಲಿ ದೊರಕಿತ್ತು. 

ಡಿಸೆಂಬರ್ 21, 2021ರ ಹಿಂದು ವರದಿಯ ಪ್ರಕಾರ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿ ಸ್ಮಶಾನದಿಂದ 16 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತು. ಚಿನ್ನಾಭರಣ ಮಳಿಗೆಯ ಗೋಡೆ ಕೊರೆದು ಅಲ್ಲಿನ ಸೀಸಿಟಿವಿಗಳಿಗೆ ಪೈಂಟ್ ಸ್ಪ್ರೇ ಮಾಡಿ ಚಿನ್ನಾಭರಣಗಳನ್ನು ಕೂಚಿಪಾಳಯಂ ಗ್ರಾಮದ ನಿವಾಸಿ 23 ವರ್ಷದ ಕೆ ರಾಮನ್ ದೋಚಿದ್ದ ಎಂದು ವರದಿಯಲ್ಲಿ ತಿಳಿಸಲಾಗಿತ್ತು. 

ಹಲವು ಇತರ ಮಾಧ್ಯಮಗಳೂ ಈ ಸುದ್ದಿಯನ್ನು ವರದಿ ಮಾಡಿತ್ತವಲ್ಲದೆ  ತಿರುಪತಿ ದೇವಸ್ಥಾನದ ಅರ್ಚಕರ ಮನೆಗೆ ಐಟಿ ದಾಳಿಯಲ್ಲಿ ಇಷ್ಟೊಂದು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತೆಂಬುದಕ್ಕೆ ಆಧಾರವಾಗಿ ಯಾವುದೇ ವರದಿ ದೊರಕಿಲ್ಲ ಎಂದು altnews.com ವರದಿ ತಿಳಿಸಿದೆ.

ಕೃಪೆ: Altnews.in

तिरुपति मन्दिर के 16 पुजारियों में से एक पुजारी के घर इनकम टैक्स की रेड से 128 किलो सोना 150 करोड़ रुपये नगद 77 करोड़ रुपये के हीरे मिले..

ये हैं #उच्च वर्ण के लक्षण जो मन्दिर के #अंदर तक ही सफाई करता है, निम्न वर्ण तो मंदिर के बाहर ही झाड़ू लगाता है।

pic.twitter.com/XgzbFfDDcE

— A Ahmed (@_AAhmed004) January 1, 2022

@VellorePolice has arrested a burglar, who drill hole into Vellore #Josalukkas jewellery store wall, decamp with 15kg gold and diamond jewels pic.twitter.com/yzfZSvp6bY

— மகாலிங்கம் பொன்னுசாமி / Mahalingam Ponnusamy (@mahajournalist) December 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X