Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ವಿರುದ್ಧ ಪೆಗಾಸಸ್ ಗೂಢಚರ್ಯೆ ಶಂಕೆ...

ತನ್ನ ವಿರುದ್ಧ ಪೆಗಾಸಸ್ ಗೂಢಚರ್ಯೆ ಶಂಕೆ ವ್ಯಕ್ತಪಡಿಸಿದ ಭೀಮಾ ಕೊರೆಗಾಂವ್ ಪ್ರಕರಣದ ವಕೀಲ

ಸುಪ್ರೀಂ ಕೋರ್ಟ್ ತನಿಖೆಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 Jan 2022 4:12 PM IST
share
ತನ್ನ ವಿರುದ್ಧ ಪೆಗಾಸಸ್ ಗೂಢಚರ್ಯೆ ಶಂಕೆ ವ್ಯಕ್ತಪಡಿಸಿದ ಭೀಮಾ ಕೊರೆಗಾಂವ್ ಪ್ರಕರಣದ ವಕೀಲ

ಹೊಸದಿಲ್ಲಿ: ಪೆಗಾಸಸ್‌ ಸ್ಪೈವೇರ್‌ ಬಳಸಿ ತನ್ನ ಮೊಬೈಲ್‌ ಫೋನ್‌ನನ್ನು ಹ್ಯಾಕ್‌ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿ ಭೀಮಾ ಕೊರೆಗಾಂವ್‌ ಪ್ರಕರಣದ ಆರೋಪಿಗಳನ್ನು ಪ್ರತಿನಿಧಿಸುವ ವಕೀಲ ನಿಹಾಲ್‌ ಸಿಂಗ್‌ ರಾಥೋಡ್‌ ಸುಪ್ರೀಂ ಕೋರ್ಟ್‌ ನಿಯೋಜಿಸಿರುವ ಸಮಿತಿಗೆ ದೂರು ನೀಡಿದ್ದಾರೆ. 

ಇಸ್ರೇಲಿ ಮೂಲದ ಮಿಲಿಟರಿ ದರ್ಜೆಯ ಪೆಗಾಸಸ್ ಸ್ಪೈವೇರ್‌ ಬಳಸಿ ದೇಶದ ಹಲವಾರು ಪತ್ರಕರ್ತರ, ಸಾಮಾಜಿಕ ಹೋರಾಟಗಾರರ, ರಾಜಕೀಯ ನಾಯಕರ ಮೊಬೈಲ್‌ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದೆ ಎಂಬ ಆರೋಪ ಕೇಂದ್ರ ಸರ್ಕಾರದ ಮೇಲಿದೆ. 

ಈ ಹಿನ್ನೆಲೆಯಲ್ಲಿ ತಮ್ಮ ಫೋನ್‌ಗಳು ಹ್ಯಾಕ್‌ಗೊಳಗಾಗಿವೆ ಎಂಬ ಶಂಕೆ ಇರುವ ನಾಗರಿಕರು, ಸ್ಪೈವೇರ್‌ ತನಿಖೆಗೆ ರಚಿಸಿರುವ ಸಮಿತಿಗೆ ಪತ್ರ ಬರೆಯುವಂತೆ ಸುಪ್ರೀಂ ಕೋರ್ಟ್‌ ಜನವರಿ 2 ರಂದು ಹೇಳಿತ್ತು. ಕೋರ್ಟ್‌ ಹೇಳಿಕೆಯಂತೆ ರಾಥೋಡ್‌ ತನಿಖಾ ಸಮಿತಿಗೆ ಈಮೇಲ್ ಮಾಡಿದ್ದು, ಪೆಗಾಸಸ್‌ ಬಳಸಿ ತನ್ನ ಮೊಬೈಲ್‌ ಹ್ಯಾಕ್‌ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. 

ಪೆಗಾಸಸ್‌ ಬಳಕೆ ಮಾಡಿ ವಾಟ್ಸಾಪ್‌ ಅಪ್ಲಿಕೇಷನ್‌ ಪ್ರವೇಶಿಸುವ ಮೂಲಕ ನನ್ನ ಮೊಬೈಲ್‌ ಅನ್ನು ಹ್ಯಾಕ್‌ ಮಾಡಲಾಗಿದೆ. ನನ್ನ ಫೋನ್‌ ಹ್ಯಾಕ್‌ ಮಾಡಲಾಗಿದೆ ಎಂದು ವಾಟ್ಸಾಪ್‌ನಿಂದ ಅಧಿಕೃತ ಸಂದೇಶ ಬಂದಿದೆ. ಈ ಸಂದೇಶ ನನಗೆ ವಾಟ್ಸಾಪ್‌ ಮೂಲಕವೇ ಬಂದಿದ್ದು, ಅದನ್ನು (ಆ ಸಂದೇಶವನ್ನು) ಹಾಗೆಯೇ ಉಳಿಸಿಕೊಂಡಿದ್ದೇನೆ ಎಂದು ವಕೀಲ ರಾಥೋಡ್‌ ತಿಳಿಸಿದ್ದಾರೆ. 

ಭೀಮಾ ಕೊರೆಗಾಂವ್‌ ಪ್ರಕರಣದ ಆರೋಪಿಗಳಲ್ಲಿ ಓರ್ವರಾದ ಸಾಮಾಜಿಕ ಹೋರಾಟಗಾರ ರೋನಾ ವಿಲ್ಸನ್‌ ಫೋನ್‌ ಅನ್ನು ಪೆಗಾಸಸ್‌ ಸ್ಪೈವೇರ್‌ ಬಳಸಿ ಹ್ಯಾಕ್‌ ಮಾಡಲಾಗಿತ್ತು. ಅವರ ಬಂಧನಕ್ಕೆ ಮೊದಲು ಅಂದರೆ, 2018 ರ ಜೂನ್‌ನಲ್ಲಿ ಅವರ ಫೋನ್‌ನನ್ನು ಹ್ಯಾಕ್‌ ಮಾಡಲಾಗಿತ್ತು ಎಂದು 'ದಿ ಗಾರ್ಡಿಯನ್‌' ವರದಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಥೋಡ್‌ ಅವರ ಫೋನ್‌ ಕೂಡಾ ಹ್ಯಾಕ್‌ ಆಗಿದೆ ಎಂಬ ಶಂಕೆಯು ಸಾಕಷ್ಟು ಗಮನ ಸೆಳೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X