Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಂದ್ರನ ಮೇಲ್ಮೈಯಲ್ಲಿ ನೀರಿನ ಅಂಶ ಪುರಾವೆ...

ಚಂದ್ರನ ಮೇಲ್ಮೈಯಲ್ಲಿ ನೀರಿನ ಅಂಶ ಪುರಾವೆ ಸಹಿತ ದೃಢಪಡಿಸಿದ ಚೀನಾದ ಗಗನನೌಕೆ

ವಾರ್ತಾಭಾರತಿವಾರ್ತಾಭಾರತಿ10 Jan 2022 10:46 PM IST
share
ಚಂದ್ರನ ಮೇಲ್ಮೈಯಲ್ಲಿ ನೀರಿನ ಅಂಶ ಪುರಾವೆ ಸಹಿತ ದೃಢಪಡಿಸಿದ ಚೀನಾದ ಗಗನನೌಕೆ

ಬೀಜಿಂಗ್, ಜ.10: ಚಂದ್ರನ ಮೇಲ್ಮೈಯಲ್ಲಿ ನೀರು ಇರುವುದನ್ನು ಚೀನಾದ ಚಾಂಗ್ಸ್ 5 ಅಂತರಿಕ್ಷ ನೌಕೆ ಸಾಕ್ಷ್ಯಾಧಾರ ಸಹಿತ ಪತ್ತೆ ಹಚ್ಚಿದ್ದು ಉಪಗ್ರಹದ ಶುಷ್ಕತೆಗೆ ಹೊಸ ಪುರಾವೆ ದಕ್ಕಿದಂತಾಗಿದೆ ಎಂದು ಪ್ರಮುಖ ವಿಜ್ಞಾನ ಪಾಕ್ಷಿಕದಲ್ಲಿ ಪ್ರಕಟವಾದ ವರದಿ ಹೇಳಿದೆ.

ಅಂತರಿಕ್ಷ ನೌಕೆ ಚಂದ್ರನ ಮೇಲೆ ಇಳಿದ ಪ್ರದೇಶದಲ್ಲಿ ಸಂಗ್ರಹಿಸಲಾದ ಮಣ್ಣಿನಲ್ಲಿ ಪ್ರತೀ ಟನ್ ನಲ್ಲಿ 120 ಗ್ರಾಮ್ ನಷ್ಟು ನೀರಿನ ಪ್ರಮಾಣ ಇರುವುದನ್ನು ಪತ್ತೆಹಚ್ಚಲಾಗಿದೆ ಮತ್ತು ಹಗುರವಾದ ಕಲ್ಲಿನಲ್ಲಿ ಈ ಪ್ರಮಾಣ 180 ಗ್ರಾಮ್ ನಷ್ಟಿದ್ದು ಇದು ಭೂಮಿಯಲ್ಲಿನ ಕಲ್ಲಿನಲ್ಲಿ ಕಂಡುಬರುವ ಪ್ರಮಾಣಕ್ಕಿಂತ ಕಡಿಮೆಯಾಗಿದೆ ಎಂದು ಲೇಖನ ತಿಳಿಸಿದೆ. ಇದುವರೆಗೆ ಚಂದ್ರನಲ್ಲಿ ನೀರು ಇರುವುದನ್ನು ದೂರದಲ್ಲಿ ವೀಕ್ಷಿಸಿ ದೃಢಪಡಿಸಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಚೀನಾದ ಅಂತರಿಕ್ಷ ನೌಕೆ ಸ್ಥಳದಿಂದ ಸಂಗ್ರಹಿಸಿ ತಂದ ಮಾದರಿಯಿಂದ ಇದನ್ನು ಪುರಾವೆ ಸಹಿತ ಸಾಬೀತುಪಡಿಸಿದೆ. ಅಂತರಿಕ್ಷ ನೌಕೆಯಲ್ಲಿ ಜೋಡಿಸಲಾಗಿದ್ದ ಸಾಧನವು ಪ್ರಥಮ ಬಾರಿಗೆ ನೀರಿನ ಅಂಶವುಳ್ಳ ಮಣ್ಣು ಮತ್ತು ಕಲ್ಲಿನ ಮಾದರಿಯನ್ನು ಸಂಗ್ರಹಿಸಿದೆ ಎಂದು ಚೀನಾ ವಿಜ್ಞಾನ ಅಕಾಡೆಮಿಯ ಸಂಶೋಧಕರನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ಧಿಸಂಸ್ಥೆ ವರದಿ ಮಾಡಿದೆ.

ನೀರನ್ನು ರೂಪಿಸುವ ಹೈಡ್ರೋಜನ್ ಹೊತ್ತುತಂದ ಚಂದ್ರ ಮಾರುತವು ಚಂದ್ರನಲ್ಲಿರುವ ಮಣ್ಣಿಗೆ ಹೆಚ್ಚಿನ ಆದ್ರತೆ ನೀಡಿದೆ. ಕಲ್ಲಿನಲ್ಲಿ ಕಂಡು ಬಂದ ಹೆಚ್ಚುವರಿ ನೀರಿನ ಪ್ರಮಾಣ ಚಂದ್ರನ ಒಳಭಾಗದಿಂದ ಹುಟ್ಟಿಕೊಂಡಿರಬಹುದು. ಚಂದ್ರನ ಮೇಲ್ಮೈ ಒಂದು ನಿರ್ಧಿಷ್ಟ ಅವಧಿಯಲ್ಲಿ ಒಣಗಿದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X