Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಚಂಪಾ ಸಂಕ್ರಮಣ

ಚಂಪಾ ಸಂಕ್ರಮಣ

ವಾರ್ತಾಭಾರತಿವಾರ್ತಾಭಾರತಿ11 Jan 2022 12:57 PM IST
share
ಚಂಪಾ ಸಂಕ್ರಮಣ

ಜನರಿಂದ, ಜನರಿಗಾಗಿ ಹುಟ್ಟಿದ ಸಾಹಿತ್ಯಕ ಪತ್ರಿಕೆ ಚಂದ್ರಶೇಖರರ ಸಂಕ್ರಮಣ. ಸಾಹಿತ್ಯಾಭಿರುಚಿ ಇರುವ ಎಲ್ಲ ವರ್ಗದ ಬರಹಗಾರರನ್ನು ಒಂದು ಗೂಡಿಸುವ ಕೆಲಸವನ್ನು ಚಂಪಾ ಅವರ ಸಂಕ್ರಮಣ ಮಾಡಿತು. ವಿದ್ಯಾರ್ಥಿಗಳು, ಶಿಕ್ಷಕರಿಂದ ಹಿಡಿದು ವಿಶ್ವವಿದ್ಯಾನಿಯಲದ ಪ್ರೊಫೆಸರ್‌ಗಳು ಇದರಲ್ಲಿ ಬರೆಯ ತೊಡಗಿದರು. ಚರ್ಚೆಗಳಿಗೆ ಮುಕ್ತ ಅವಕಾಶ ನೀಡಿದರು.

ಚಂಪಾ ಸಂಕ್ರಮಣವನ್ನು ಸಾಧ್ಯವಾದಷ್ಟು ಜನರ ಬಳಿಗೆ ಕೊಂಡೊಯ್ಯಲು ಪ್ರಯತ್ನ ಪಟ್ಟರು. ಚಂದಾ ಸಂಗ್ರಹಿಸುವ ಅನಿವಾರ್ಯತೆ ಅವರಿಗಿದ್ದುದರಿಂದ ಅವರು ಯಾವುದೇ ವರ್ಚಸ್ಸು ಇತ್ಯಾದಿಗಳಿಗೆ ಕಟ್ಟು ಬೀಳದೆ, ಪಕ್ಕಾ ಬ್ಯಾರಿಯೊಬ್ಬ ಸಂತೆಯಲ್ಲಿ ವ್ಯಾಪಾರ ನಡೆಸುವಂತೆ ಸಹಜವಾಗಿ ಸಂಕ್ರಮಣವನ್ನು ಸಾಹಿತ್ಯವಲಯದಲ್ಲಿ ನಡೆಸಿದರು. ಸಾಹಿತ್ಯ ಸಮ್ಮೇಳನದಲ್ಲಿ ಅಪರಿಚಿತರೊಂದಿಗೂ ಪರಿಚಿತರಂತೆ ಹಲ್ಲುಕಿರಿಯುತ್ತಾ, ಚಂದಾ ವಸೂಲಿ ಮಾಡುತ್ತಿದ್ದರು. ಒಂದು ರೀತಿ ಸಹಜವಾಗಿ ಅರಳುವ ಕಾಡಿನಂತೆ ಸಂಕ್ರಮಣ ಒಂದಾನೊಂದು ಕಾಲದಲ್ಲಿ ಓದುಗರಲ್ಲಿ ಹಬ್ಬತೊಡಗಿತು. ಅಲ್ಲಿ ಕಳಪೆ ಕಳೆಗಳು ಜಾಸ್ತಿಯಿರಬಹುದು ನಿಜ. ಆದರೆ ಅದರ ಜೊತೆಗೇ ಹೊಸ ಹೊಸ ವೈವಿಧ್ಯಗಳು ಸಂಕ್ರಮಣದ ಮೂಲಕ ಹುಟ್ಟಿಕೊಂಡವು. ತನ್ನಷ್ಟಕ್ಕೆ ಹುಟ್ಟಿ, ಸಾಯುವ ಗಿಡಮರಗಳಿದ್ದುದರಿಂದ ಸಂಕ್ರಮಣವನ್ನು ಕುಂಡದೊಳಗಿಟ್ಟು ಸಾಕುವ ಅನಿವಾರ್ಯತೆ ಚಂಪಾ ಅವರಿಗೆ ಒದಗಲಿಲ್ಲ. ಸಹಜವಾಗಿ ಹರಡಿದ ಕಾಡುಗಳಲ್ಲಿ ಒಂದು ಸತ್ತರೆ ಹತ್ತು ಹುಟ್ಟಿರುತ್ತವೆ. ಅದು ಸಾಹಿತಿಗಳ ಮೇಲರಿಮೆಗಳನ್ನು ಪೋಷಿಸುವ ಉದ್ಯಾನವನವಾಗಲಿಲ್ಲ. ಉದ್ಯಾನವನಗಳಲ್ಲಿ ಇರುವ ಶಿಸ್ತು ಇಲ್ಲಿಲ್ಲ. ಕಾಯಿ ಉದುರಿಸಬಹುದು, ಮರ ಹತ್ತಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X