Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀರಿನ ವಿವಾದ: ಪ್ರಧಾನಿ ಮೋದಿ...

ನೀರಿನ ವಿವಾದ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಸಿಪಿಎಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Jan 2022 12:12 AM IST
share
ನೀರಿನ ವಿವಾದ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಸಿಪಿಎಂ ಆಗ್ರಹ

ಬೆಂಗಳೂರು, ಜ. 12: ರಾಜ್ಯದ ನೀರಿನ ವಿಚಾರಕ್ಕೆ ಸಂಬಂಧಿಸಿದ ಮೇಕೆದಾಟು, ಕಳಸ-ಬಂಡೂರಿ ಸೇರಿದಂತೆ ಇನ್ನಿತರ ವಿವಾದಗಳ ಇತ್ಯರ್ಥಕ್ಕೆ ಪ್ರಧಾನಿ ಮೋದಿಯವರು ಕೂಡಲೇ ಮಧ್ಯಪ್ರವೇಶಿಸಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು ಆಗ್ರಹಿಸಿದ್ದಾರೆ.

ಒಕ್ಕೂಟ ಸರಕಾರ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವಹಿಸದೇ ಇರುವುದರಿಂದ ಜಲ ವಿವಾದಗಳು ದೀರ್ಘ ಕಾಲ ವಿವಾದಗಳಾಗಿಯೇ ಉಳಿಯುವಂತಾಗಿದೆ. ಈ ಕುರಿತಂತೆ ಉದಾಸೀನ ಸಲ್ಲ. ಅಂತರರಾಜ್ಯ ವಿವಾದಗಳು ಉದ್ಭವಿಸಿದ ಕೂಡಲೇ ಅದನ್ನು ವಿಳಂಬವಿಲ್ಲದೆ ಸಮ್ಮತ ಪರಿಹಾರ ಕಂಡುಕೊಳ್ಳಲು ಸರ್ವಪ್ರಯತ್ನ ಮಾಡುವುದು, ಪರಸ್ಪರ ದ್ವೇಷ ಬೆಳೆಯದಂತೆ ನೋಡಿಕೊಳ್ಳುವುದು ಕೇಂದ್ರ ಸರಕಾರದ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರವೂ ಈ ದಿಶೆಯಲ್ಲಿ ಒಕ್ಕೂಟ ಸರಕಾರದ ಮೇಲೆ ಅಗತ್ಯ ಒತ್ತಡವನ್ನು ಹಾಕಬೇಕು, ತಾನಾಗಿಯೇ ಪರಿಹಾರ ಸಿಗಲಿ ಎಂದು ಕಾದು ಕುಳಿತುಕೊಳ್ಳುವ ನೀತಿಯು, ಜನವಿರೋಧಿ ನೀತಿಯಾಗುತ್ತದೆ. ವಿವಾದಗಳನ್ನು ಸ್ವಾರ್ಥದ ರಾಜಕೀಯಕ್ಕೆ ಬಳಸಿಕೊಳ್ಳುವ ದುರುದ್ದೇಶದಿಂದ ಅದನ್ನು ಬೆಳೆಯಬಿಡಲಾಗುತ್ತದೆ. ಇಂತಹ ಉದಾಸೀನ ಹಾಗೂ ಜನ ವಿರೋಧಿ ನಿಲುಮೆಗಳು, ಜಾಗತಿಕರಣ, ಉದಾರಿಕರಣ ಮತ್ತು ಖಾಸಗಿಕರಣದ ನೀತಿಗಳ ಭಾಗವಾಗಿವೆ ಎಂದಿದೆ ಎಂದು ಅವರು ಟೀಕಿಸಿದ್ದಾರೆ.

`ಎಲ್ಲ ಸಾರ್ವಜನಿಕ ರಂಗದ ಕುಡಿಯುವ ಹಾಗೂ ನೀರಾವರಿ ಯೋಜನೆಗಳನ್ನು ಮತ್ತು ಸಾರ್ವಜನಿಕ ರಂಗದ ವಿದ್ಯುತ್ ಉತ್ಪಾದನೆಯನ್ನು ಖಾಸಗಿಕರಣಕ್ಕೆ ಒಳಪಡಿಸುವ ದುರುದ್ದೇಶ ಹೊಂದಿರುವುದರಿಂದ, ಇಂತಹ ಸಾರ್ವಜನಿಕ ರಂಗದ ಕೆಲಸಗಳು ನನೆಗುದಿಗೆ ಬೀಳುವಂತಾಗಿವೆ. ಇಂತಹ ಖಾಸಗೀಕರಣದ ಯೋಚನೆ/ಯೋಜನೆಗಳನ್ನು ಒಕ್ಕೂಟ ಹಾಗು ರಾಜ್ಯ ಸರಕಾರಗಳು ಕೈಬಿಟ್ಟು ಸಾರ್ವಜನಿಕ ರಂಗದ ಯೋಜನೆಗಳು ರೂಪುಗೊಳ್ಳಲು ಅಗತ್ಯ ರಾಜಕೀಯ ಪರಿಹಾರ ಹುಡುಕಬೇಕು ಎಂದು ಸಿಪಿಎಂ  ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X