Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದಲ್ಲೂ ಶಾಸಕರ ರಾಜೀನಾಮೆ, ಬಂಡಾಯ...

ಗೋವಾದಲ್ಲೂ ಶಾಸಕರ ರಾಜೀನಾಮೆ, ಬಂಡಾಯ ಪರ್ವ

ವಾರ್ತಾಭಾರತಿವಾರ್ತಾಭಾರತಿ13 Jan 2022 7:53 AM IST
share
ಗೋವಾದಲ್ಲೂ ಶಾಸಕರ ರಾಜೀನಾಮೆ, ಬಂಡಾಯ ಪರ್ವ

ಬೆಳಗಾವಿ: ಫೆಬ್ರುವರಿ 14ರಂದು ನಡೆಯುವ ಗೋವಾ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಶಾಸಕರ ರಾಜೀನಾಮೆ ಮತ್ತು ಪಕ್ಷಾಂತರ ಪರ್ವ, ರಾಜ್ಯ ರಾಜಕೀಯದಲ್ಲಿ ಅಭೂತಪೂರ್ವ ಸ್ಥಿತಿಗೆ ಕಾರಣವಾಗಿದೆ.

ಮುಂದಿನ ಚುನಾವಣೆಯಲ್ಲಿ ತಮ್ಮ ರಾಜಕೀಯ ಭವಿಷ್ಯದ ಕನಸಿನಲ್ಲಿ ಕಳೆದ ಕೆಲ ವಾರಗಳಲ್ಲಿ ಕನಿಷ್ಠ ಒಂಬತ್ತು ಮಂದಿ ಶಾಸಕರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬೇರೆ ಪಕ್ಷ ಸೇರಿದ್ದಾರೆ. ಗೋವಾ ರಾಜಕೀಯದ ಚಂಚಲ ಸ್ಥಿತಿಯ ಹಿನ್ನೆಲೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಮತ್ತಷ್ಟು ಸದಸ್ಯರ ರಾಜೀನಾಮೆ ಹಾಗೂ ಪಕ್ಷಾಂತರವನ್ನು ನಿರೀಕ್ಷಿಸಬಹುದಾಗಿದೆ.

ಬಹುತೇಕ ಪಕ್ಷಾಂತರಗಳು ನಡೆದಿರುವುದು ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಲಾಭಕ್ಕಾಗಿ. "ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಎಲ್ಲ ಹಾಲಿ ಶಾಸಕರನ್ನು ಮತ್ತೆ ಕಣಕ್ಕೆ ಇಳಿಸುವ ಬಗ್ಗೆ ಉತ್ಸುಕರಾಗಿಲ್ಲದಿರುವುದು ಪಕ್ಷಾಂತರಕ್ಕೆ ಮುಖ್ಯ ಕಾರಣ. ತಮಗೆ ಅಥವಾ ತಮ್ಮ ಹಿಂಬಾಲಕರಿಗೆ ಟಿಕೆಟ್ ಪಡೆಯುವ ಹತಾಶ ಪ್ರಯತ್ನವಾಗಿ ಪಕ್ಷಾಂತರಕ್ಕೆ ಮುಂದಾಗುತ್ತಿದ್ದಾರೆ. ಹೀಗೆ ಮಾಡಿದಲ್ಲಿ ತಾವು ಸೇರುವ ಪಕ್ಷದವರು ತಮಗೆ ಟಿಕೆಟ್ ನೀಡುವುದು ಖಚಿತ ಎಂಬ ಭಾವನೆಯಲ್ಲಿದ್ದಾರೆ" ಎಂದು ಗೋವಾದ ಹಿರಿಯ ಪತ್ರಕರ್ತ ಪ್ರಕಾಶ್ ಭಟ್ ವಿಶ್ಲೇಷಿಸಿದ್ದಾರೆ.

ಕೆಲ ಮುಖಂಡರ ರಾಜೀನಾಮೆ ಅಥವಾ ಪಕ್ಷಾಂತರ ಬಿಜೆಪಿ ಅಥವಾ ಕಾಂಗ್ರೆಸ್‌ನ ಚುನಾವಣಾ ಯಶಸ್ಸಿಗೆ ದೊಡ್ಡ ಏಟು ನೀಡುವ ಸಾಧ್ಯತೆ ಇಲ್ಲವಾದರೂ, ಕೆಲವು ಮುಖಂಡರ ಪಕ್ಷಾಂತರ ಪಕ್ಷದ ನಿರೀಕ್ಷೆ ಮತ್ತು ಸಮೀಕರಣವನ್ನು ಬದಲಿಸಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂಪುಟದ ಮೈಕೆಲ್ ಲೋಬೊ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿರುವುದು, ಉತ್ತರ ಗೋವಾದ ಬರ್ದೆರ್ ತಾಲೂಕಿನಲ್ಲಿ ಗರಿಷ್ಠ ಸ್ಥಾನ ಪಡೆಯುವ ಬಿಜೆಪಿ ಕನಸಿಗೆ ಅಡ್ಡಿಯಾಗಲಿದೆ ಎಂದು ಹೇಳಲಾಗಿದೆ. ಈ ಭಾಗದ ಏಳು ಕ್ಷೇತ್ರಗಳಲ್ಲಿ ಲೋಬೊ ವರ್ಚಸ್ಸು ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X