Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿನ ಸರಕಾರವನ್ನು ಗುರಿಪಡಿಸಲು, ಯೋಗಿ...

ಹಿಂದಿನ ಸರಕಾರವನ್ನು ಗುರಿಪಡಿಸಲು, ಯೋಗಿ ಅವಧಿಯಲ್ಲಿ ದುರವಸ್ಥೆಯಲ್ಲಿರುವ ಶಾಲೆಗಳ ಚಿತ್ರ ಟ್ವೀಟಿಸಿದ ಸಂಬಿತ್ ಪಾತ್ರ

ವಾರ್ತಾಭಾರತಿವಾರ್ತಾಭಾರತಿ13 Jan 2022 7:05 PM IST
share
ಹಿಂದಿನ ಸರಕಾರವನ್ನು ಗುರಿಪಡಿಸಲು, ಯೋಗಿ ಅವಧಿಯಲ್ಲಿ ದುರವಸ್ಥೆಯಲ್ಲಿರುವ ಶಾಲೆಗಳ ಚಿತ್ರ ಟ್ವೀಟಿಸಿದ ಸಂಬಿತ್ ಪಾತ್ರ

ಹೊಸದಿಲ್ಲಿ: ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ.  ಇದಕ್ಕೆ  ಪೂರಕವೆಂಬಂತೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಜನವರಿ 4ರಂದು ತಮ್ಮ ಟ್ವೀಟ್‍ನಲ್ಲಿ ಒಂದು ಇಮೇಜ್ ಶೇರ್ ಮಾಡಿದ್ದರು. ಇದರಲ್ಲಿ ಅವರು  "2017ಗಿಂತ ಹಿಂದೆ ಹಾಗೂ 2017ಗಿಂತ ನಂತರ" ಎಂಬ ಶೀರ್ಷಿಕೆಯಡಿಯಲ್ಲಿ ತಲಾ ಮೂರು ಚಿತ್ರಗಳನ್ನು ಶೇರ್ ಮಾಡಿದ್ದಾರೆ. 2017ಗಿಂತ ಹಿಂದೆ ವಿಭಾಗದಲ್ಲಿ ಶಾಲೆಗಳ ದುಸ್ಥಿತಿಯನ್ನು ವಿವರಿಸುವ ಮೂರು ಚಿತ್ರಗಳಿದ್ದರೆ ಇನ್ನೊಂದು ವಿಭಾಗದಲ್ಲಿ ಶಾಲೆಗಳು ಆದುನಿಕವಾಗಿವೆ ಎಂಬರ್ಥ ನೀಡುವ ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ.

"ಉದಾತ್ತ ಧ್ಯೇಯ, ಪ್ರಬಲ ಕ್ರಮ" "ವ್ಯತ್ಯಾಸ ಸ್ಪಷ್ಟ'"ಎಂದು ಸಂಬಿತ್ ಪಾತ್ರ ಬರೆದಿದ್ದಾರೆ. ಫೇಸ್ಬುಕ್‍ನಲ್ಲಿಯೂ ಅವರು ಇಂತಹುದೇ ಪೋಸ್ಟ್ ಶೇರ್ ಮಾಡಿದ್ದಾರೆ ಹಾಗೂ ಸಮಾಜವಾದಿ ಪಕ್ಷ ಸರಕಾರದ ಅವಧಿಯಲ್ಲಿ ಶಾಲೆಗಳು ದುಸ್ಥಿತಿಯಲ್ಲಿದ್ದರೆ ಯೋಗಿ ಆಡಳಿತದಡಿಯಲ್ಲಿ ಆಧುನಿಕಗೊಂಡಿವೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಆದರೆ ಆಲ್ಟ್ ಮಾಧ್ಯಮವು ನ್ಯೂಸ್ ಸಂಬಿತ್ ಆವರು 2017ಗಿಂತ ಮುಂಚೆ ಎಂದು ಹೇಳಿಕೊಂಡು ಪೋಸ್ಟ್ ಮಾಡಿದ ಚಿತ್ರಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ನಿರ್ದಿಷ್ಟ ಚಿತ್ರಗಳು ಹಿಂದಿನ ಸರಕಾರದ ಅವಧಿಯದ್ದಲ್ಲ ಬದಲು ಈಗಿನ ಯೋಗಿ ಆದಿತ್ಯನಾಥ್ ಸರಕಾರದ ಅವಧಿಯಲ್ಲಿಯೇ ತೆಗೆದಿದ್ದು ಎಂದು ತಿಳಿದು ಬಂದಿದೆ.

ಅಮರ್ ಉಜಾಲ ಜನವರಿ 7, 2021ರಲ್ಲಿ ಈ ಕುರಿತು ಒಂದು ಲೇಖನ ಬರೆದಿದ್ದು ಅದರಲ್ಲಿ ಉತ್ತರ ಪ್ರದೇಶದ ಜಬಲ್ಪುರ್ ಗ್ರಾಮದ ಶಾಲೆ ಎಂದು ಇದನ್ನು ಗುರುತಿಸಿದೆ. ರಾಜ್ಯದಲ್ಲಿ  ಹಲವಾರು ಶಾಲೆಗಳ ಕಟ್ಟಡಗಳು ದುರವಸ್ಥೆಯಲ್ಲಿವೆ ಹಾಗೂ ಈ ಶಾಲೆಯಿರುವ ಜಿಲ್ಲೆಯಲ್ಲಿ 111 ಶಾಲಾ ಕಟ್ಟಡಗಳು ದುರವಸ್ಥೆಯಲ್ಲಿವೆ ಎಂದು ಬರೆಯಲಾಗಿತ್ತು.

ಸಂಬಿತ್ ಪಾತ್ರ ಅವರು ಪೋಸ್ಟ್ ಮಾಡಿದ್ದ ಇನ್ನೊಂದು ಶಾಲೆಯ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದಲ್ಲಿ ಆಗಸ್ಟ್ 8,2018 ಎಂದು ಕೆಳಭಾಗದಲ್ಲಿ ಬರೆದಿರುವುದು ಕಾಣಿಸುತ್ತದೆ. ಈ ಶಾಲೆ ಉತ್ತರ ಪ್ರದೇಶದ ಚಿತ್ರಕೂಟ್‍ನಲ್ಲಿರುವ ಅಮನಪುರ್ ಪ್ರಾಥಮಿಕ ಶಾಲೆ ಎಂದು ಗುರುತಿಸಲಾಗಿದೆ.

ಮೂರನೇ ಚಿತ್ರವು  ಕುಶಿನಗರದ ಸುಕ್ರೌಲಿ ಎಂಬಲ್ಲಿರುವ ಶಾಲೆಯ ಚಿತ್ರವಾಗಿದ್ದು ಈ ಕುರಿತು ಡಿಸೆಂಬರ್ 17,2020ರಲ್ಲಿ ನ್ಯೂಸ್‍ಅಡ್ಡಾ ಒಂದು ಲೇಖನ ಪ್ರಕಟಿಸಿ ಶಾಲೆಯ ಆಡಿಟ್‍ಗೆಂದು ಬಂದ ಅಧಿಕಾರಿ ಶಾಲೆಗೆ ಬೀಗ ಹಾಕಲಾಗಿದೆ ಎಂದು ತಿಳಿದುಕೊಂಡಿದ್ದಾರೆ ಎಂದು ವಿವರಿಸಿತ್ತು.

फर्क साफ है! pic.twitter.com/I4YVnKa9ei

— Sambit Patra (@sambitswaraj) January 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X