Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ಮೇಲೆ ದೌರ್ಜನ್ಯ ಪ್ರಕರಣ: ದಿಲೀಪ್‌...

ನಟಿ ಮೇಲೆ ದೌರ್ಜನ್ಯ ಪ್ರಕರಣ: ದಿಲೀಪ್‌ ನಿವಾಸದ ಮೇಲೆ ಕೇರಳ ಪೊಲೀಸರಿಂದ ದಿಢೀರ್‌ ದಾಳಿ

ವಾರ್ತಾಭಾರತಿವಾರ್ತಾಭಾರತಿ13 Jan 2022 7:19 PM IST
share
ನಟಿ ಮೇಲೆ ದೌರ್ಜನ್ಯ ಪ್ರಕರಣ: ದಿಲೀಪ್‌ ನಿವಾಸದ ಮೇಲೆ ಕೇರಳ ಪೊಲೀಸರಿಂದ ದಿಢೀರ್‌ ದಾಳಿ

ಎರ್ನಾಕುಲಂ: ಕೇರಳ ಪೊಲೀಸರ ಒಂದು ತಂಡ ಗುರುವಾರ ಮಳೆಯಾಲಂ ಸೂಪರ್‌ ಸ್ಟಾರ್‌ ದಿಲೀಪ್‌ ಅವರ ಮನೆ ಮೇಲೆ ದಿಢೀರ್‌ ದಾಳಿ ನಡೆಸಿದೆ. 2017 ರಲ್ಲಿ ನಟಿ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆದಿದ್ದು, ನಟಿಯ ಮೇಲಿನ ದೌರ್ಜನ್ಯ ಸಂಧರ್ಭದ ವಿಡಿಯೋಗಳನ್ನು ವಶಪಡಿಸಿಕೊಳ್ಳಲು ದಾಳಿ ನಡೆಸಲಾಗಿದೆ ಎಂದು malayalammanorama ವರದಿ ಮಾಡಿದೆ. 

 ಎರ್ನಾಕುಲಂ ನಲ್ಲಿರುವ ದಿಲೀಪ್‌ ಮನೆ ಮೇಲೆ ಮಾತ್ರವಲ್ಲದೆ, ದಿಲೀಪ್‌ ಸಹೋದರ ಅನೂಪ್‌ ನಿವಾಸದ ಮೇಲೆ ಹಾಗೂ ಅವರಿಬ್ಬರಿಗೆ ಸೇರಿದ ಗ್ರಾಂಡ್‌ ಪ್ರೊಡಕ್ಷನ್‌ ಸಂಸ್ಥೆ ಕಛೇರಿ ಮೇಲೂ ಪೊಲೀಸರ ತಂಡ ದಾಳಿಯನ್ನು ನಡೆಸಿದೆ.

ಎಸ್‌ಪಿ ಮೋಹನ್‌ಚಂದ್ರನ್‌ ನೇತೃತ್ವದಲ್ಲಿ ದಿಲೀಪ್‌ ಮನೆ ಮೇಲೆ ದಾಳಿ ನಡೆದಿದ್ದು, ನಾಲ್ಕು ವಾಹನಗಳಲ್ಲಿ ಬಂದಿದ್ದ ಪೊಲೀಸರ ತಂಡ ಸರ್ಚ್‌ ವಾರೆಂಟ್‌ ಜೊತೆ ಬಂದು ಹುಡುಕಾಟ ಆರಂಭಿಸಿದೆ.  

 ಚಲಿಸುತ್ತಿದ್ದ ಕಾರಿನಲ್ಲಿ ನಟಿಯ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ದಿಲೀಪ್‌ ಪ್ರಮುಖ ಆರೋಪಿಯಾಗಿದ್ದು, ಇದೇ ಪ್ರಕರಣ ಸಂಬಂಧಿಸಿ ಕೆಲವು ಕಾಲ ಜೈಲಿಗೂ ಹೋಗಿದ್ದರು. 

ದಿಲೀಪ್‌ ಆಪ್ತ, ನಿರ್ದೇಶಕ ಬಾಲಚಂದ್ರಕುಮಾರ್‌ ಪ್ರಕರಣದ ಕುರಿತು ನೀಡಿದ ಮಹತ್ವದ ಸುಳಿವಿನ ಆಧಾರದ ಮೇಲೆ ಪ್ರಕರಣ ಇನ್ನಷ್ಟು ಕಾವು ಪಡೆದಿದೆ. 

 ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಹಲವು ಬಾರಿ ಸಂಚು ನಡೆಸಲಾಗಿದೆ ಎಂದು ಬಾಲಚಂದ್ರಕುಮಾರ್‌ ಕೆಲವು ದಿನಗಳ ಹಿಂದೆ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X