Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನ: ಪ್ರಪ್ರಥಮ ರಾಷ್ಟ್ರೀಯ...

ಪಾಕಿಸ್ತಾನ: ಪ್ರಪ್ರಥಮ ರಾಷ್ಟ್ರೀಯ ಭದ್ರತಾ ಕಾರ್ಯನೀತಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Jan 2022 11:41 PM IST
share

ಇಸ್ಲಮಾಬಾದ್, ಜ.14: ನಾಗರಿಕ ಕೇಂದ್ರಿತ ಚೌಕಟ್ಟನ್ನು ಹೊಂದಿರುವ, ಆರ್ಥಿಕ ಭದ್ರತೆಗೆ ಆದ್ಯತೆ ನೀಡುವ ಪಾಕಿಸ್ತಾನದ ಪ್ರಪ್ರಥಮ ರಾಷ್ಟ್ರೀಯ ಭದ್ರತಾ ಕಾರ್ಯನೀತಿಗೆ ಶುಕ್ರವಾರ ಪ್ರಧಾನಿ ಇಮ್ರಾನ್ ಖಾನ್ ಚಾಲನೆ ನೀಡಿದ್ದಾರೆ.

ಈ ಹಿಂದಿನ ಸರಕಾರಗಳು ಪಾಕಿಸ್ತಾನದ ಅರ್ಥವ್ಯವಸ್ಥೆಯನ್ನು ಬಲಪಡಿಸಲು ವಿಫಲವಾಗಿವೆ. ಆದರೆ ಈ ಸರಕಾರ ರೂಪಿಸಿರುವ ಹೊಸ ರಾಷ್ಟ್ರೀಯ ಭದ್ರತಾ ಕಾರ್ಯನೀತಿಯಲ್ಲಿ ಆರ್ಥಿಕ ಭದ್ರತೆಗೆ ಪ್ರಾಧಾನ್ಯ ನೀಡಲಾಗಿದೆ. ಬಲಿಷ್ಟ ಆರ್ಥಿಕತೆಯು ಸೃಷ್ಟಿಸುವ ಹೆಚ್ಚುವರಿ ಸಂಪನ್ಮೂಲವು ಮಿಲಿಟರಿ ಮತ್ತು ನಾಗರಿಕ ಭದ್ರತೆಗೆ ನೆರವಾಗಲಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
 
ಪಾಕಿಸ್ತಾನ ವಿಕಸನಗೊಂಡಂದಿನಿಂದ ಸೇನೆಯನ್ನು ಕೇಂದ್ರೀಕರಿಸಿದ ಏಕ ಆಯಾಮದ ಭದ್ರತಾ ಕಾರ್ಯನೀತಿಯನ್ನು ಹೊಂದಿದೆ. ಆದರೆ ಇದೇ ಮೊದಲ ಬಾರಿಗೆ, ರಾಷ್ಟ್ರೀಯ ಭದ್ರತಾ ವಿಭಾಗವು ರಾಷ್ಟ್ರೀಯ ಭದ್ರತೆಯನ್ನು ಸೂಕ್ತ ರೀತಿಯಲ್ಲಿ ವ್ಯಾಖ್ಯಾನಿಸುವ ಒಮ್ಮತದ ಕಾರ್ಯನೀತಿಯನ್ನು ಅಭಿವೃದ್ಧಿಪಡಿಸಿದೆ ಎಂದವರು ಹೇಳಿದ್ದಾರೆ. ಈ ಕಾರ್ಯನೀತಿಗೆ ಕಳೆದ ತಿಂಗಳು ರಾಷ್ಟೀಯ ಭದ್ರತಾ ಸಮಿತಿ ಮತ್ತು ಸಚಿವ ಸಂಪುಟ ಪ್ರತ್ಯೇಕವಾಗಿ ಅನುಮೋದನೆ ನೀಡಿದೆ.
   
ಜನತೆ ದೇಶದ ಹಿತಾಸಕ್ತಿಗಾಗಿ ಮುಂದೆ ಬರುವುದೇ ನಮ್ಮ ಅತೀ ದೊಡ್ಡ ಭದ್ರತೆಯಾಗಿದೆ ಮತ್ತು ಇದನ್ನು ಅಂತರ್ಗತ ಬೆಳವಣಿಗೆಯ ಮೂಲಕ ಸಾಧಿಸಬಹುದಾಗಿದೆ. ನಾವು ರಾಷ್ಟ್ರವಾಗಿ ಅಭಿವೃದ್ಧಿ ಹೊಂದಬೇಕೇ ಹೊರತು ಪಂಗಡಗಳಾಗಿ ಅಲ್ಲ ಎಂದು ಇಮ್ರಾನ್ ಖಾನ್ ಹೇಳಿದರು. ರಾಷ್ಟ್ರೀಯ ಒಗ್ಗಟ್ಟು, ಆರ್ಥಿಕ ವಿಷಯವನ್ನು ಭದ್ರಪಡಿಸುವುದು, ರಕ್ಷಣೆ ಮತ್ತು ಪ್ರಾದೇಶಿಕ ಸಮಗ್ರತೆ, ಆಂತರಿಕ ಭದ್ರತೆ, ಬದಲಾಗುತ್ತಿರುವ ಜಗತ್ತಿನಲ್ಲಿ ವಿದೇಶಾಂಗ ನೀತಿ ಮತ್ತು ಮಾನವ ಭದ್ರತೆ ರಾಷ್ಟ್ರೀಯ ಭದ್ರತಾ ನೀತಿಯ ಮುಖ್ಯ ವಿಷಯಗಳು ಎಂದು ಇಮ್ರಾನ್ ಖಾನ್ ಮಾಹಿತಿ ನೀಡಿದ್ದಾರೆ.

ಭಾರತದ ಬೆದರಿಕೆ

ಕಾರ್ಯನೀತಿಯ ವಿದೇಶಿ ವಿಭಾಗದಲ್ಲಿ ‘ತಪ್ಪು ಮಾಹಿತಿ, ಹಿಂದುತ್ವ ಮತ್ತು ದೇಶೀಯ ಲಾಭಕ್ಕಾಗಿ ಆಕ್ರಮಣಶೀಲತೆಯ ಬಳಕೆ ಭಾರತದಿಂದ ಎದುರಾಗಲಿರುವ ಪ್ರಮುಖ ಬೆದರಿಕೆಯಾಗಿದೆ’ ಎಂದು ಉಲ್ಲೇಖಿಸಿರುವುದಾಗಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
  
‘ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರ ಪ್ರಮುಖ ವಿಷಯವಾಗಿದೆ. ಸರಿಯಾದುದನ್ನೇ ಮಾಡಿ ಮತ್ತು ನಮ್ಮ ಜನತೆಯ ಅಭಿವೃದ್ಧಿಗೆ ನೆರವಾಗಲು ಪ್ರಾದೇಶಿಕ ಸಂಪರ್ಕದ ಪ್ರಯೋಜನ ಪಡೆಯಿರಿ. ನೀವು ಸರಿಯಾದ ಕೆಲಸವನ್ನು ಮಾಡಲು ಬಯಸದಿದ್ದರೆ ಅದರಿಂದ ಇಡೀ ವಲಯಕ್ಕೆ ನಷ್ಟವಾಗುತ್ತದೆ’  ಎಂಬ ಸಂದೇಶವನ್ನು ಭಾರತಕ್ಕೆ ಈ ಕಾರ್ಯನೀತಿ ನೀಡುತ್ತದೆ’  ಎಂಬ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ಅವರ ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X