Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಕಠಿಣ ಕೋವಿಡ್ ನಿಯಮ: ಜಾತ್ರೆ...

ಭಟ್ಕಳದಲ್ಲಿ ಕಠಿಣ ಕೋವಿಡ್ ನಿಯಮ: ಜಾತ್ರೆ ಉತ್ಸವಗಳಿಗಿಲ್ಲ ಅವಕಾಶ; ಸಹಾಯಕ ಆಯುಕ್ತೆ ಮಮತಾ ದೇವಿ

ವಾರ್ತಾಭಾರತಿವಾರ್ತಾಭಾರತಿ15 Jan 2022 6:41 PM IST
share
ಭಟ್ಕಳದಲ್ಲಿ ಕಠಿಣ ಕೋವಿಡ್ ನಿಯಮ: ಜಾತ್ರೆ ಉತ್ಸವಗಳಿಗಿಲ್ಲ ಅವಕಾಶ; ಸಹಾಯಕ ಆಯುಕ್ತೆ ಮಮತಾ ದೇವಿ

ಭಟ್ಕಳ: ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯಂತೆ ದೇವಾಲಯಗಳಲ್ಲಿ ಒಳಾಂಗಣ ಪೂಜೆಗಳಿಗೆ ಅವಕಾಶವಿದ್ದು ಜಾತ್ರೆ, ಉತ್ಸವಾದಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಹೇಳಿದರು. 

ಅವರು ತಮ್ಮ ಕಚೇರಿಯಲ್ಲಿ ಮುರ್ಡೇಶ್ವರ ಜಾತ್ರೆಯ ಕುರಿತು ಕರೆದಿದ್ದ ಸಭೆಯಲ್ಲಿ ಮಾತನಾಡುತ್ತಿದ್ದರು. 

ಸರಕಾರದ ಈ ಹಿಂದಿನ ಮಾರ್ಗಸೂಚಿಯಂತೆ ತಾಲೂಕಿನ ಮುರ್ಡೇಶ್ವರ ಜಾತ್ರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿತ್ತು ಆದರೆ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಕೋವಿಡ್ ತಡೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಹೇರಲು ಜಿಲ್ಲಾಡಳಿತ ತೀರ್ಮಾನಿಸಿದ್ದರಿಂದ ಮುರ್ಡೇಶ್ವರ ಜಾತ್ರೆಯನ್ನು ಕೇವಲ ಧಾರ್ಮಿಕ ವಿಧಿವಿಧಾನಗಳಿಗಷ್ಟೇ ಸೀಮಿತಗೊಳಿಸಲಾಗಿದೆ ಎಂದರು.

ಮುರ್ಡೇಶ್ವರ ಬ್ರಹ್ಮರಥೋತ್ಸವ ರದ್ದುಪಡಿಸಿದ್ದು, ಜಾತ್ರೆಗೆ ಬರುವವರಿಗೆ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಲು ಕೇವಲ 50 ಮಂದಿಗಷ್ಟೇ ಅವಕಾಶವಿದ್ದು ಕೋವಿಡ್ ಲಸಿಕೆ, ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದೂ ಅವರು ಹೇಳಿದರು. ಜಾತ್ರೆಯ ಪ್ರಯುಕ್ತ ಯಾವುದೇ ಜಾತ್ರಾ ಅಂಗಡಿ, ವ್ಯಾಪಾರ, ಮನೊರಂಜನಾ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ ಎಂದರು.

ಮಾವಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಸದಸ್ಯರು ಜಾತ್ರಾ ಮಳಿಗೆಗೆ ಅವಕಾಶ ಕೊಡುವುದಾಗಿ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಸಭೆಗೆ ತಿಳಿಸಿದಾಗ, ಅಂತಹ ಯಾವುದೇ ಅವಕಾಶ ಇಲ್ಲ, ಇದನ್ನು ಮೀರಿ ಜಾತ್ರಾ ಅಂಗಡಿಗೆ ಅವಕಾಶ ನೀಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಎಚ್ಚರಿಸಿದರು. 

ತಾಲೂಕಿನಲ್ಲಿ ಜ.23ರಿಂದ 9 ದಿನಗಳ ಕಾಲ ನಡೆಯಲಿರುವ ಅದ್ದೂರಿ ಸೋಡಿಗದ್ದೆ ಮಹಾಸತಿ ಜಾತ್ರೆಯನ್ನು ಕೂಡಾ ರದ್ದುಪಡಿಸಲಾಗಿದ್ದು ಇದೇ ನಿಯಮ ಸೋಡಿಗದ್ದೆ ದೇವಸ್ಥಾನಕ್ಕೂ ಅನ್ವಯಿಸಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. 

ಸರಕಾರದ ಹೊಸ ಮಾರ್ಗಸೂಚಿಯಂತೆ ಎಲ್ಲರೂ ನಡೆದುಕೊಳ್ಳಬೇಕಾಗಿದ್ದು ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದರು. 

ಸಭೆಯಲ್ಲಿ ತಹಸೀಲ್ದಾರ ಎಸ್. ರವಿಚಂದ್ರ ಭಟ್ಕಳ, ಗ್ರಾಮಾಂತರ ವೃತ್ತ ನಿರೀಕ್ಷಕ ಮಹಾಬಲೇಶ್ವರ ನಾಯ್ಕ, ಮುರ್ಡೇಶ್ವರ ಸಬ್ ಇನ್ಸಪೆಕ್ಟರ್ ರವೀಂದ್ರ ಬಿರಾದಾರ, ಮ್ಹಾತೋಬಾರ ಶ್ರೀ ಮುರ್ಡೇರ್ವಶರ ದೇವಸ್ಥಾನದ ನಾಗರಾಜ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X