Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೀಕೆಂಡ್ ಕರ್ಫ್ಯೂ: ಮಂಗಳೂರಿನಲ್ಲಿ ಬಸ್...

ವೀಕೆಂಡ್ ಕರ್ಫ್ಯೂ: ಮಂಗಳೂರಿನಲ್ಲಿ ಬಸ್ ಸಹಿತ ವಾಹನಗಳ ಓಡಾಟದಲ್ಲಿ ಇಳಿಮುಖ

ವಾರ್ತಾಭಾರತಿವಾರ್ತಾಭಾರತಿ15 Jan 2022 7:27 PM IST
share
ವೀಕೆಂಡ್ ಕರ್ಫ್ಯೂ: ಮಂಗಳೂರಿನಲ್ಲಿ ಬಸ್ ಸಹಿತ ವಾಹನಗಳ ಓಡಾಟದಲ್ಲಿ ಇಳಿಮುಖ

ಮಂಗಳೂರು, ಜ.15: ಕೊರೋನ ರೂಪಾಂತರಿ ಒಮೈಕ್ರಾನ್ ಸೋಂಕಿನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರದ ಆದೇಶದ ಹಿನ್ನಲೆಯಲ್ಲಿ ವೀಕೆಂಡ್ ಕರ್ಫ್ಯೂವಿನ ಮೊದಲ ದಿನವಾದ ಶನಿವಾರ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಬಸ್ ಸಹಿತ ವಾಹನಗಳ ಸಂಚಾರ ಎಂದಿನಂತಿತ್ತು. ಆದರೆ ಅವುಗಳ ಸಂಖ್ಯೆಯಲ್ಲಿ ತೀರಾ ಇಳಿಮುಖವಿತ್ತು. ಸಾರ್ವಜನಿಕರ ಓಡಾಟವೂ ತುಂಬಾ ಕಡಿಮೆ ಇತ್ತು.

ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಬಸ್ಸುಗಳು, ಆಟೋರಿಕ್ಷಾ, ಟ್ಯಾಕ್ಸಿಗಳ ಓಡಾಟ ಅಷ್ಟೇನೂ ಇರಲಿಲ್ಲ. ದಿನಬಳಕೆಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರ, ಮಾರುಕಟ್ಟೆಗಳು ಎಂದಿನಂತೆ ಕಾರ್ಯಾಚರಿಸಿತ್ತು. ಆದರೆ ಬೀದಿಬದಿ ಸಹಿತ ಮಾರುಕಟ್ಟೆಗಳಲ್ಲಿ ಜನರಿಲ್ಲದ ಕಾರಣ ವ್ಯಾಪಾರ ವಹಿವಾಟಿನಲ್ಲಿ ಚುರುಕು ಕಾಣಿಸಲಿಲ್ಲ. ಮಧ್ಯಾಹ್ನದ ಬಳಿಕವಂತೂ ನಗರದಲ್ಲಿ ಜನರ ಮತ್ತು ವಾಹನಗಳ ಓಡಾಟ ತೀರಾ ಕಡಿಮೆಯಾಗಿತ್ತು.

ಸಾಮಾನ್ಯವಾಗಿ ಬೆಳಗ್ಗೆ ಮತ್ತು ಸಂಜೆ ವೇಳೆಗೆ ನಗರದಲ್ಲಿ ಅದರಲ್ಲೂ ಶನಿವಾರ ವಾಹನ ದಟ್ಟಣೆ ಇರುತ್ತದೆ. ಆದರೆ ಶನಿವಾರ ವೀಕೆಂಡ್ ಕರ್ಫ್ಯೂ ಆದ ಕಾರಣ ವಾಹನ ಸಂಚಾರ ಕಡಿಮೆ ಇದ್ದುದರಿಂದ ಸಿಗ್ನಲ್ ಲೈಟ್‌ನ ಸಮಸ್ಯೆಯೇ ಇರಲಿಲ್ಲ.

ಹೊಟೇಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ಎಂದು ಆದೇಶಿಸಲಾಗಿದ್ದರೂ ನಗರದ ಹಲವು ಒಳರಸ್ತೆಗಳ ಕೆಲವು ಹೊಟೇಲ್‌ಗಳಲ್ಲಿ ಗ್ರಾಹಕರಿಗೆ ಕುಳಿತು ತಿನ್ನಲು ಅವಕಾಶ ನೀಡಿರುವುದು ಕಂಡು ಬಂದಿದೆ.

ನಗರದ ಪ್ರಾರ್ಥನಾ ಕೇಂದ್ರಗಳು, ಬೀಚ್, ಮಾಲ್‌ಗಳಿಗೆ ಅವಕಾಶವಿಲ್ಲದ ಕಾರಣ ಬಹುತೇಕ ಮಂದಿ ಮನೆಯಲ್ಲೇ ಕಳೆದರು. ಶಾಲೆ, ಕಾಲೇಜುಗಳು ಕೂಡ ಬಂದ್ ಆಗಿದ್ದವು. ವಿವಾಹ, ನೇಮೋತ್ಸವ, ಯಕ್ಷಗಾನ ಇತ್ಯಾದಿ ಪೂರ್ವ ನಿಗದಿತ ಕಾರ್ಯಕ್ರಮಗಳು ಹೊರಾಂಗಣದಲ್ಲಿ 200, ಒಳಾಂಗಣದಲ್ಲಿ 100ರಷ್ಟು ಜನರ ಸೇರುವಿಕೆಯಿಂದ ನಿಯಮಬದ್ಧವಾಗಿ ನೆರವೇರಿದವು.

ವಾಹನ ತಪಾಸಣೆ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ 36 ಕಡೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳ ಹಲವೆಡೆ ಚೆಕ್‌ಪೋಸ್ಟ್ ಹಾಕಲಾಗಿತ್ತು. ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಕಾವಲು ಇತ್ತು. ಅನಗತ್ಯವಾಗಿ ಓಡಾಡುವ ವಾಹನಗಳಿಗೆ ದಂಡ ವಿಧಿಸುತ್ತಿದ್ದುದು ಕಂಡುಬಂತು. ಅಲ್ಲದೆ ಮಾಸ್ಕ್ ಹಾಕದ ವಾಹನಿಗರಿಗೂ ದಂಡ ವಿಧಿಸಲಾಗುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X