Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ನಾಲ್ವರು ಸಾಧಕರಿಗೆ ಹೊಸ ವರ್ಷದ...

ಮಣಿಪಾಲ: ನಾಲ್ವರು ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 Jan 2022 9:51 PM IST
share
ಮಣಿಪಾಲ: ನಾಲ್ವರು ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ ಪ್ರದಾನ

ಮಣಿಪಾಲ: ಕರಾವಳಿ ಮೂಲದ ನಾಲ್ವರು ಸಾಧಕರಾದ ಟಾಟಾ ಸನ್ಸ್ ಪ್ರೈ.ಲಿನ ನಿರ್ದೇಶಕ ಭಾಸ್ಕರ ಭಟ್, ಮುಂಬಯಿ ಸಂಜೀವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುರೇಶ್ ರಾವ್, ಮಾಹೆ ಬೆಂಗಳೂರು ಕ್ಯಾಂಪಸ್‌ನ ಸಹಕುಲಪತಿ ಡಾ.ಪ್ರಜ್ಞಾ ರಾವ್ ಹಾಗೂ ಯಕ್ಷಗಾನ ಕಲಾವಿದ ತೀರ್ಥಹಲ್ಳಿ ಗೋಪಾಲ ಆಚಾರ್ಯ ಇವರಿಗೆ 2022ನೇ ಸಾಲಿನ ಹೊಸ ವರ್ಷ ಪ್ರಶಸ್ತಿಯನ್ನು ಶುಕ್ರವಾರ ಸಂಜೆ ಮಣಿಪಾಲದಲ್ಲಿ ಪ್ರದಾನ ಮಾಡಲಾಯಿತು.

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಷನ್, ಮಾಹೆ ವಿವಿ, ಮಣಿಪಾಲ ಎಜುಕೇಷನ್ ಆ್ಯಂಡ್ ಮೆಡಿಕಲ್ ಗ್ರೂಪ್ (ಎಂಇಎಂಜಿ) ಹಾಗೂ ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿ. ಇವುಗಳ ಸಹಯೋಗ ದೊಂದಿಗೆ ಈ ಕಾರ್ಯಕ್ರಮವನ್ನು ಮಣಿಪಾಲದ ಹೊಟೇಲ್ ವ್ಯಾಲಿವ್ಯೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಯಕ್ಷಗಾನ ಕಲಾವಿದ ಕುಂದಾಪುರ ತಾಲೂಕು ಕೆರ್ಗಾಲ್ ನಿವಾಸಿ ತೀರ್ಥಹಳ್ಳಿ ಗೋಪಾಲ ಆಚಾರ್ಯ, ಕರಾವಳಿಯ ಗಂಡುಕಲೆಯಾದ ಯಕ್ಷಗಾನವನ್ನು ಉಳಿಸಿ, ಬೆಳೆಸುವಲ್ಲಿ ಯುವ ಪೀಳಿಗೆಗೆ ಹೊಣೆಗಾರಿಕೆ ಇದೆ. ಕ್ಷೇತ್ರದಲ್ಲಿ ಸದ್ಯ ಸಾಕಷ್ಟು ಮಂದಿ ಪ್ರತಿಭಾನ್ವಿತ ಯುವ ಕಲಾವಿದರಿದ್ದು ಇವರು ಹೊಣೆ ಹೊರುತ್ತಾರೆಂಬ ಭರವಸೆ ಇದೆ ಎಂದರು.

ಪ್ರಶಸ್ತಿ ವಿಜೇತರನ್ನು ಎಂಇಎಂಜಿ ಗ್ರೂಪ್‌ನ ಅಧ್ಯಕ್ಷ ಹಾಗೂ ಅಕಾಡೆಮಿ ಆಪ್ ಜನರಲ್ ಎಜುಕೇಷನ್‌ನಮ ರಿಜಿಸ್ಟ್ರಾರ್ ಡಾ.ರಂಜನ್ ಪೈ ಅವರು, ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್,ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್.ಪೈ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ನ ಆಡಳಿತ ನಿರ್ದೇಶಕ ಟಿ.ಸತೀಶ್ ಯು.ಪೈ, ಮಾಹೆಯ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಸನ್ಮಾನಿಸಿದರು.

ಡಾ.ಎಚ್.ಎಸ್.ಬಲ್ಲಾಳ್ ಅತಿಥಿಗಳನ್ನು ಸ್ವಾಗತಸಿದರೆ, ಭಂಡಾರ್‌ಕಾರ್ಸ್‌ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ನಾರಾಯಣ ಶೆಟ್ಟಿ ವಂದಿಸಿದರು. ಎಂಸಿಎಚ್‌ಪಿನ ಪ್ರಾಧ್ಯಾಪಕಿ ಡಾ.ನಿವೇದಿತಾ ಎಸ್.ಪ್ರಭು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X