Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೈಯಕ್ತಿಕವಾಗಿ ನನಗೆ ದುಃಖದ ದಿನ: ಟೆಸ್ಟ್...

ವೈಯಕ್ತಿಕವಾಗಿ ನನಗೆ ದುಃಖದ ದಿನ: ಟೆಸ್ಟ್ ನಾಯಕತ್ವ ತ್ಯಜಿಸಿದ ಕೊಹ್ಲಿ ಕುರಿತು ರವಿ ಶಾಸ್ತ್ರಿ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ15 Jan 2022 5:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವೈಯಕ್ತಿಕವಾಗಿ ನನಗೆ ದುಃಖದ ದಿನ: ಟೆಸ್ಟ್ ನಾಯಕತ್ವ ತ್ಯಜಿಸಿದ ಕೊಹ್ಲಿ ಕುರಿತು ರವಿ ಶಾಸ್ತ್ರಿ ಪ್ರತಿಕ್ರಿಯೆ

ಹೊಸದಿಲ್ಲಿ: ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿರಾಟ್ ಕೊಹ್ಲಿ ಅವರ ನಿರ್ಧಾರದ ಬಗ್ಗೆ ಟೀಮ್ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಶನಿವಾರ ಪ್ರತಿಕ್ರಿಯಿಸಿದ್ದಾರೆ.  

ಭಾರತ ಕ್ರಿಕೆಟ್ ತಂಡದಲ್ಲಿ ಕೋಚ್ ಆಗಿದ್ದಾಗ ಕೊಹ್ಲಿಯೊಂದಿಗೆ ಇದ್ದ ಫೋಟೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಶಾಸ್ತ್ರಿ ಅವರು ಇಂದು ನನಗೆ 'ದುಃಖದ ದಿನ'ವಾಗಿದೆ ಎಂದು ಬರೆದಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಐಸಿಸಿ ಟ್ವೆಂಟಿ- 20 ವಿಶ್ವಕಪ್‌ನಲ್ಲಿ ಭಾರತದ ಅಭಿಯಾನದ ಕೊನೆಗೊಂಡ ನಂತರ ಶಾಸ್ತ್ರಿ ಅವರ ಮುಖ್ಯ ಕೋಚ್‌ನ ಅವಧಿಯು ಕೊನೆಗೊಂಡಿತು. ಕೊಹ್ಲಿ  40 ವಿಜಯಗಳೊಂದಿಗೆ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಾಗಿ ತಂಡವನ್ನು ತ್ಯಜಿಸಿದರು.  ಸೆಂಚುರಿಯನ್‌ನಲ್ಲಿ ಶುಕ್ರವಾರ ಕೊನೆಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯು ಅವರ ಕೊನೆಯ ಟೆಸ್ಟ್ ಪಂದ್ಯವಾಗಿದೆ.

"ವಿರಾಟ್, ನೀವು ತಲೆ ಎತ್ತಿಕೊಂಡು ಹೋಗಬಹುದು. ನಾಯಕನಾಗಿ ನೀವು ಸಾಧಿಸಿದ್ದನ್ನು ಕೆಲವರು ಮಾತ್ರ ಸಾಧಿಸಿದ್ದಾರೆ. ಖಂಡಿತವಾಗಿ ಭಾರತ ಅತ್ಯಂತ ಆಕ್ರಮಣಕಾರಿ ಹಾಗೂ  ಯಶಸ್ವಿಯಾಗಿದೆ.  ವೈಯಕ್ತಿಕವಾಗಿ ನನಗೆ ದುಃಖದ ದಿನವಾಗಿದೆ. ಏಕೆಂದರೆ ಇದು ನಾವು ಒಟ್ಟಾಗಿ ನಿರ್ಮಿಸಿದ ತಂಡವಾಗಿದೆ'' ಎಂದು  ಶಾಸ್ತ್ರಿ ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ.

Virat, you can go with your head held high. Few have achieved what you have as captain. Definitely India's most aggressive and successful. Sad day for me personally as this is the team we built together - @imVkohli pic.twitter.com/lQC3LvekOf

— Ravi Shastri (@RaviShastriOfc) January 15, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X