Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದೊಂದಿಗಿನ 25 ವರ್ಷಾವಧಿಯ ಒಪ್ಪಂದ...

ಚೀನಾದೊಂದಿಗಿನ 25 ವರ್ಷಾವಧಿಯ ಒಪ್ಪಂದ ಅನುಷ್ಠಾನ ಹಂತದಲ್ಲಿದೆ: ಇರಾನ್

ವಾರ್ತಾಭಾರತಿವಾರ್ತಾಭಾರತಿ15 Jan 2022 11:23 PM IST
share
ಚೀನಾದೊಂದಿಗಿನ 25 ವರ್ಷಾವಧಿಯ ಒಪ್ಪಂದ ಅನುಷ್ಠಾನ ಹಂತದಲ್ಲಿದೆ: ಇರಾನ್

ಬೀಜಿಂಗ್, ಜ.15: ಕಳೆದ ವರ್ಷ ಇರಾನ್ ಮತ್ತು ಚೀನಾ ನಡುವೆ ಸಹಿ ಹಾಕಲಾದ 25 ವರ್ಷಾವಧಿಯ ಸಮಗ್ರ ಸಹಕಾರ ಒಪ್ಪಂದ ಈಗ ಅನುಷ್ಟಾನ ಹಂತದಲ್ಲಿದೆ ಎಂದು ಇರಾನ್ನ ವಿದೇಶ ವ್ಯವಹಾರ ಸಚಿವ ಹುಸೈನ್ ಅಮೀರಬ್ದುಲ್ಲಾಹಿಯಾನ್ ಹೇಳಿದ್ದಾರೆ.

ವಿದೇಶ ವ್ಯವಹಾರ ಸಚಿವರಾಗಿ ಚೀನಾಕ್ಕೆ ನೀಡಿರುವ ಪ್ರಥಮ ಭೇಟಿಯಲ್ಲಿ ಶುಕ್ರವಾರ ಚೀನಾದ ವಿದೇಶ ವ್ಯವಹಾರ ಸಚಿವ ವಾಂಗ್ ಯಿ ಜತೆ ನಡೆಸಿದ ಮಾತುಕತೆಯ ಬಳಿಕ ಹುಸೈನ್ ಈ ಘೋಷಣೆ ಮಾಡಿದ್ದಾರೆ. ಚೀನಾ ಭೇಟಿಗೆ ಸಿದ್ಧತೆ ನಡೆಸುತ್ತಿರುವಾಗ, ಉಭಯ ದೇಶಗಳ ನಡುವಿನ ಸಮಗ್ರ ಒಪ್ಪಂದವನ್ನು ಅನುಷ್ಟಾನಗೊಳಿಸುವ ಆರಂಭದ ದಿನವಾಗಿ ಈ ದಿನವನ್ನು ಗುರುತಿಸುವ ನಿಟ್ಟಿನಲ್ಲಿಯೂ ಸಿದ್ಧತೆ ನಡೆಸಿದ್ದೇವೆ ಎಂದವರು ಹೇಳಿದ್ದಾರೆ.

ಚೀನಾದ ವಿದೇಶ ಸಚಿವರೊಂದಿಗಿನ ಭೇಟಿ ಸಂದರ್ಭ ಹುಸೈನ್ ಅಮೀರಬ್ದುಲ್ಲಾಹಿಯಾನ್ ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ಗೆ ಬರೆದ ಪತ್ರವನ್ನು ಹಸ್ತಾಂತರಿಸಿದ್ದು ಇದರಲ್ಲಿ ರೈಸಿಯ ಆಡಳಿತಕ್ಕೆ ಸಂಬಂಧಿಸಿದ ಪ್ರಮುಖ ಸಂದೇಶವಿದೆ ಎಂದವರು ಹೇಳಿದ್ದಾರೆ. ಚೀನಾವನ್ನು ಪ್ರಮುಖವಾಗಿ ಪರಿಗಣಿಸಿದ ಏಶ್ಯಾ ಕೇಂದ್ರಿತ ವಿದೇಶಿ ಕಾರ್ಯನೀತಿಯನ್ನು ಹಲವು ಬಾರಿ ರೈಸಿಯ ಆಡಳಿತ ಉಲ್ಲೇಖಿಸಿದೆ. ಉಭಯ ದೇಶಗಳೂ ವಿಶ್ವಸಂಸ್ಥೆಯ ವಿವಿಧ ಹಂತದ ನಿರ್ಬಂಧಕ್ಕೆ ಒಳಗಾಗಿದ್ದರೂ, 2021ರ ಮಾರ್ಚ್ನಲ್ಲಿ ಇರಾನ್ನ ಮಾಜಿ ಪ್ರಧಾನಿ ಹಸನ್ ರೌಹಾನಿ ಅಧಿಕಾರಾವಧಿಯಲ್ಲಿ ಸಹಿ ಹಾಕಲಾದ ಕಾರ್ಯತಂತ್ರದ ಒಪ್ಪಂದವು ಆರ್ಥಿಕ, ಸೈನಿಕ ಮತ್ತು ಭದ್ರತೆಯ ಕ್ಷೇತ್ರದಲ್ಲಿ ಸಹಕಾರ ಸಂಬಂಧವನ್ನು ಒಳಗೊಂಡಿದೆ. ಜತೆಗೆ, ಇರಾನ್ನ ತೈಲವನ್ನು ಚೀನಾ ರಿಯಾಯಿತಿ ದರದಲ್ಲಿ ಖರೀದಿಸುವ ಒಪ್ಪಂದವೂ ಇದರಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X