Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್‌ ನಲ್ಲಿ ಬ್ರಿಟಿಷ್‌ ಕಾಲದ...

ಹೈದರಾಬಾದ್‌ ನಲ್ಲಿ ಬ್ರಿಟಿಷ್‌ ಕಾಲದ ಕ್ಲಬ್‌ ನಲ್ಲಿ ಅಗ್ನಿ ಅನಾಹುತ: ಅಂದಾಜು 35ರಿಂದ 40 ಕೋಟಿ ರೂ. ನಷ್ಟ !

ವಾರ್ತಾಭಾರತಿವಾರ್ತಾಭಾರತಿ16 Jan 2022 12:12 PM IST
share
ಹೈದರಾಬಾದ್‌ ನಲ್ಲಿ ಬ್ರಿಟಿಷ್‌ ಕಾಲದ ಕ್ಲಬ್‌ ನಲ್ಲಿ ಅಗ್ನಿ ಅನಾಹುತ: ಅಂದಾಜು 35ರಿಂದ 40 ಕೋಟಿ ರೂ. ನಷ್ಟ !

ಹೈದರಾಬಾದ್,ಜ.16: ರವಿವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹೈದರಾಬಾದ್ ತನ್ನ ಇತಿಹಾಸದ ಭಾಗವೊಂದನ್ನು ಕಳೆದುಕೊಂಡಿದೆ. ಭಾರತದ ಐದು ಅತ್ಯಂತ ಹಳೆಯ ಕ್ಲಬ್‌ಗಳಲ್ಲೊಂದಾಗಿದ್ದ ಸಿಕಂದರಾಬಾದ್ ಕ್ಲಬ್ ಬೆಂಕಿಯ ಜ್ವಾಲೆಗಳಿಗೆ ಸಿಲುಕಿ ಭಸ್ಮಗೊಂಡಿದೆ.

1878ರಲ್ಲಿ ಬ್ರಿಟಿಷರಿಂದ ಸ್ಥಾಪನೆಗೊಂಡಿದ್ದ ಸಿಕಂದರಾಬಾದ್ ಕ್ಲಬ್ 22 ಎಕರೆಗಳ ಹಸಿರು ಕ್ಯಾಂಪಸ್‌ನಲ್ಲಿ ತಲೆಯೆತ್ತಿ ನಿಂತಿತ್ತು.

ನಸುಕಿನ 2:30ರ ಸುಮಾರಿಗೆ ಬೆಂಕಿ ಆರಂಭಗೊಂಡಿದ್ದು,ಬೆಳಗಿನ ಆರು ಗಂಟೆಗೆ ಆರಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಾಗಿರಬಹುದು. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ಇಲಾಖೆಯು ತಿಳಿಸಿದೆ. ಅಘಡದಿಂದಾಗಿ ಸುಮಾರು 35ರಿಂದ 40 ಕೋ.ರೂ.ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ.
  
50,000 ಚದುರಡಿ ಬಿಲ್ಟಪ್ ಏರಿಯಾ ಹೊಂದಿದ್ದ ಕಟ್ಟಡದ ಹೆಚ್ಚಿನ ಭಾಗ ಕಟ್ಟಿಗೆಯಿಂದ ನಿರ್ಮಾಣಗೊಂಡಿತ್ತು. ಹೀಗಾಗಿ ಅಗ್ನಿಶಾಮಕ ದಳ ಮತ್ತು ಪೊಲೀಸರ ರಕ್ಷಣಾ ಕಾರ್ಯಾಚರಣೆಗಳಿಗೆ ಅದನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಹೈದರಾಬಾದ್ನ ಪೊಲೀಸ್ ಆಯುಕ್ತ ಸಿ.ವಿ.ಆನಂದ ತಿಳಿಸಿದರು. ಕ್ಲಬ್ ನ ಪದಾಧಿಕಾರಿಗಳು ಯಾವುದೇ ಶಂಕೆಯನ್ನು ವ್ಯಕ್ತಪಡಿಸಿಲ್ಲ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ತನಿಖೆ ನಡೆಸಲಿವೆ ಎಂದರು.

ಕ್ಲಬ್ ಅನ್ನು ಬೆಂಕಿಯ ಜ್ವಾಲೆಗಳು ಆವರಿಸಿಕೊಳ್ಳುತ್ತಿದ್ದಂತೆ ಕಟ್ಟಡದ ಭಾಗಗಳು ಕುಸಿದು ಬೀಳುತ್ತಿರುವುದನ್ನು ವೀಡಿಯೊ ಫೂಟೇಜ್ ತೋರಿಸಿದೆ.
 
8,000 ಸದಸ್ಯರನ್ನು ಹೊಂದಿರುವ ಸಿಕಂದರಾಬಾದ್ ಕ್ಲಬ್ ಹೈದರಾಬಾದ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಂಪರಾ ಸ್ಥಾನಮಾನವನ್ನು ಪಡೆದಿತ್ತು. ಕ್ರಿಕೆಟ್ ಮೈದಾನ,ಈಜುಕೊಳ ಮತ್ತು ಇತರ ಹಲವಾರು ಹೊರಾಂಗಣ ಕ್ರೀಡಾ ಸೌಲಭ್ಯಗಳನ್ನು ಕ್ಲಬ್ ಹೊಂದಿತ್ತು.
ಹಳೆಯ ಬ್ರಿಟಿಷ್ ಶೈಲಿಯಲ್ಲಿ ನಿರ್ಮಾಣಗೊಂಡಿದ್ದ ಕ್ಲಬ್ ವಿಶಾಲ ಬಾಲ್ ರೂಮ್,ಓಪನ್ ಏರ್ ಥಿಯೇಟರ್ ಇತ್ಯಾದಿ ಸೌಲಭ್ಯಗಳನ್ನೂ ಒಳಗೊಂಡಿತ್ತು. ಪಂಚತಾರಾ ವಸತಿ ಸೌಲಭ್ಯವೂ ಇಲ್ಲಿತ್ತು. ವಾತಾನುಕೂಲಿತ ಬಾರ್‌ಗಳು,ಡೈನಿಂಗ್ ಹಾಲ್‌ಗಳು,ಬಾಂಕ್ವೆಟ್ ಹಾಲ್‌ಗಳು,ದೊಡ್ಡ ಸಮಾವೇಶಗಳಿಗಾಗಿ ಹಲವಾರು ಹುಲ್ಲುಹಾಸುಗಳನ್ನೂ ಕ್ಲಬ್ ಹೊಂದಿತ್ತು.

Prestigious and extremely popular #SecunderabadClub gutted in fire that may have been triggered by short circuit; #Hyderabad is waking up to a part of its history going up in flames; said to be among five oldest clubs in India, established in 1878 #Heartbreaking @ndtv @ndtvindia pic.twitter.com/K0ao66hJXD

— Uma Sudhir (@umasudhir) January 16, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X