Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತವು ಸಾಲದ ಸುಳಿಯಲ್ಲಿ ಸಿಲುಕಿದೆ,...

ಭಾರತವು ಸಾಲದ ಸುಳಿಯಲ್ಲಿ ಸಿಲುಕಿದೆ, ಯುವಜನರು ಭ್ರಮನಿರಸನಗೊಂಡಿದ್ದಾರೆ: ಜಾಗತಿಕ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ18 Jan 2022 11:13 PM IST
share
ಭಾರತವು ಸಾಲದ ಸುಳಿಯಲ್ಲಿ ಸಿಲುಕಿದೆ, ಯುವಜನರು ಭ್ರಮನಿರಸನಗೊಂಡಿದ್ದಾರೆ: ಜಾಗತಿಕ ಸಮೀಕ್ಷೆ

 ಹೊಸದಿಲ್ಲಿ,ಜ.18: ಹವಾಮಾನ ಬದಲಾವಣೆ ನಿಷ್ಕ್ರಿಯತೆಯು ಜಾಗತಿಕ ನಾಯಕರನ್ನು ಮತ್ತು ನಿರ್ಧಾರ ರೂಪಕರನ್ನು ಚಿಂತೆಗೀಡು ಮಾಡಿದೆ. ಇದು ಪ್ರದೇಶಗಳಾದ್ಯಂತ ವಿವಿಧ ಮಟ್ಟಗಳ ಪರಿಣಾಮಗಳೊಂದಿಗೆ ಶೇ.4ರಿಂದ ಶೇ.18ರಷ್ಟು ಜಾಗತಿಕ ಜಿಡಿಪಿ ನಷ್ಟಕ್ಕೆ ಕಾರಣವಾಗಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ (ಡಬ್ಲುಇಎಫ್)ಯು ಹೇಳಿದೆ.

ತನ್ನ ‘ಜಾಗತಿಕ ಅಪಾಯ ವರದಿ 2022’ರಲ್ಲಿ ಪ್ರತಿಯೊಂದು ದೇಶದಂತೆ ಭಾರತಕ್ಕೂ ಐದು ಪ್ರಮುಖ ಅಪಾಯಗಳನ್ನು ಅದು ಪಟ್ಟಿ ಮಾಡಿದೆ. ಅಂತರ್ರಾಜ್ಯ ಸಂಬಂಧಗಳಲ್ಲಿ ಬಿರುಕು,ಸಾಲದ ಬಿಕ್ಕಟ್ಟು,ಯುವಜನರಲ್ಲಿ ವ್ಯಾಪಕ ಭ್ರಮನಿರಸನ,ತಂತ್ರಜ್ಞಾನ ಆಡಳಿತದ ವೈಫಲ್ಯ ಮತ್ತು ಡಿಜಿಟಲ್ ಅಸಮಾನತೆಗಳನ್ನು ಭಾರತದ ಐದು ಮುಖ್ಯ ಅಪಾಯಗಳೆಂದು ಡಬ್ಲುಇಎಫ್ನ ಎಕ್ಸಿಕ್ಯೂಟಿವ್ ಒಪೀನಿಯನ್ ಸರ್ವೆಯು ಬೆಟ್ಟು ಮಾಡಿದೆ.
ಸಮೀಕ್ಷೆಗಾಗಿ 124 ದೇಶಗಳ 12,000ಕ್ಕೂ ಅಧಿಕ ರಾಷ್ಟ್ರಮಟ್ಟದ ನಾಯಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿತ್ತು.

ವರದಿಯ ಪ್ರಕಾರ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದವರು ಹವಾಮಾನ ಬದಲಾವಣೆಯನ್ನು ನಿಯಂತ್ರಿಸಲು ಸರಕಾರಗಳಿಂದ ಪರಿಣಾಮಕಾರಿ ಕ್ರಮಗಳ ಅನುಷ್ಠಾನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕಳವಳವು ಹವಾಮಾನ ಬದಲಾವಣೆಯನ್ನು ನಿಯಂತ್ರಿಸುವಲ್ಲಿ ವಿಶ್ವದ ಸಾಮರ್ಥ್ಯದಲ್ಲಿ ನಂಬಿಕೆಯ ಕೊರತೆಯನ್ನು ಬಹಿರಂಗಗೊಳಿಸಿದೆ. ಇದಕ್ಕೆ ಆಳವಾಗಿರುವ ಸಾಮಾಜಿಕ ಬಿರುಕುಗಳು ಮತ್ತು ಆರ್ಥಿಕ ಅಪಾಯಗಳೂ ಕಾರಣವಾಗಿವೆ ಎಂದು ವರದಿಯು ಹೇಳಿದೆ.

ಕೋವಿಡ್ ಸಾಂಕ್ರಾಮಿಕವು ಸೃಷ್ಟಿಸಿರುವ ಆರ್ಥಿಕ ಬಿಕ್ಕಟ್ಟು ಹವಾಮಾನ ಬದಲಾವಣೆಯನ್ನು ತಡೆಯುವ ಪ್ರಯತ್ನಗಳ ವಿಳಂಬದ ಅಪಾಯವನ್ನುಂಟು ಮಾಡಿದೆ ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X