Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂತ್ರಿಯೇ ಮಾಸ್ಕ್ ಹಾಕಲಿಲ್ಲ ಅಂದರೆ...

ಮಂತ್ರಿಯೇ ಮಾಸ್ಕ್ ಹಾಕಲಿಲ್ಲ ಅಂದರೆ ಬೇರೆಯವರು ಏಕೆ ಹಾಕಬೇಕು?: ಸಚಿವ ಉಮೇಶ್ ಕತ್ತಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

''ಬಿಜೆಪಿಯವರು ಹೇಳುವುದು ಒಂದು, ಮಾಡುವುದು ಇನ್ನೊಂದು''

ವಾರ್ತಾಭಾರತಿವಾರ್ತಾಭಾರತಿ19 Jan 2022 8:10 PM IST
share
ಮಂತ್ರಿಯೇ ಮಾಸ್ಕ್  ಹಾಕಲಿಲ್ಲ ಅಂದರೆ ಬೇರೆಯವರು ಏಕೆ ಹಾಕಬೇಕು?: ಸಚಿವ ಉಮೇಶ್ ಕತ್ತಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: ''ಉಮೇಶ್ ಕತ್ತಿ ಮಂತ್ರಿ ಆಗಲಿಕ್ಕೆ ಯೋಗ್ಯ ಅಲ್ಲ. ಮಾಸ್ಕ್ ಹಾಕದೆ ಅವರು ನಿಯಮ ಉಲ್ಲಂಘನೆ ಮಾಡಿದ್ದಾರೆ.‌‌ ಮಂತ್ರಿಯಾಗಲು ಲಾಯಕ್ಕಾ  ಇವರು? ಇವರ ಮೇಲೆ ಸರ್ಕಾರ ಯಾಕೆ ಕೇಸ್ ಹಾಕಿಲ್ಲ.?'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ''ಒಬ್ಬ ಮಂತ್ರಿಯಾಗಿ ಕತ್ತಿ , ಮಾಸ್ಕ್ ಹಾಕದಿರುವವರನ್ನ ಬಿಟ್ಟುಬಿಡಿ, ಕಡ್ಡಾಯ ಮಾಡಬೇಡಿ. ಇಷ್ಟ ಬಂದವರು ಹಾಕ್ತಾರೆ, ಇಷ್ಟ ಇಲ್ಲದವರು ಇರ್ತಾರೆ.  ಒತ್ತಾಯ ಮಾಡಬೇಡಿ ಅಂತ ಹೇಳ್ತಾರೆ'' ಎಂದರು.

''ಸರ್ಕಾರ ನಡೆಸಲಿಕ್ಕೆ  ಇವರಿಗೆ ಯೋಗ್ಯತೆ ಇದ್ಯಾ ? ಮಂತ್ರಿಯೇ ಮಾಸ್ಕ್  ಹಾಕಲಿಲ್ಲ ಅಂದರೆ ಬೇರೆಯವರು ಏಕೆ ಹಾಕಬೇಕು?
ಬೇರೆಯವರಿಗೆ ದಂಡ ಹಾಕ್ತಾರೆ, ಕೇಸ್ ದಾಖಲು ಮಾಡ್ತಾರೆ.‌ ಮಾಸ್ಕ್  ಧರಿಸದ ಮಂತ್ರಿ ಮೇಲೆ ಕೇಸ್ ಹಾಕಬೇಕು ತಾನೆ'' ಎಂದು ಕಿಡಿಗಾರಿದ್ದಾರೆ.

''ನನ್ನ ಪ್ರಕಾರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯ ಇಲ್ಲ. ವೀಕೆಂಡ್ ಕರ್ಫ್ಯೂನಿಂದ ಕೊರೋನ ತಡೆಗಟ್ಟಲು ಸಾಧ್ಯವಿಲ್ಲ.
ಸರ್ಕಾರ ಎಲ್ಲರಿಗೂ ಲಸಿಕೆ ನೀಡಲಿ. ಜನ  ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಿ. ವೀಕೆಂಡ್ ಕರ್ಫ್ಯೂನಿಂದ ಏನಾಗುತ್ತೆ? ಅದರಿಂದ ಕೊರೋನ ತಡೆಗಟ್ಟಲು ಸಾಧ್ಯವಿಲ್ಲ'' ಎಂದು ಅಭಿಪ್ರಾಯಿಸಿದರು.

''ಬಿಜೆಪಿಯವರು ಯಾವಾಗಲೂ ಡಬಲ್ ಸ್ಟ್ಯಾಂಡರ್ಡ್ ನವರೇ. ಅವರಿಗೆ ಯಾವ ಸಿಂಗಲ್ ಸ್ಟ್ಯಾಂಡರ್ಡ್ ಇದೆ.? ಅವರು ಯಾವಾಗಲೂ ಹೇಳುವುದು ಒಂದು, ಮಾಡುವುದು ಇನ್ನೊಂದು'' ಎಂದು ಹೇಳಿದರು. 

''ಇವತ್ತು ಕೊರೋನ ನಿಯಮಗಳ ಉಲ್ಲಂಘನೆ ಆಗಿದ್ರೆ, ಅದು ಬಿಜೆಪಿಯಿಂದ. ಬಿಜೆಪಿ ಅವರಿಂದಲೇ ಜಾಸ್ತಿ ಉಲ್ಲಂಘನೆ ಆಗಿದೆ'' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X