Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರ ಅಮರ್ ಜವಾನ್ ಜ್ಯೋತಿ...

ಸರಕಾರ ಅಮರ್ ಜವಾನ್ ಜ್ಯೋತಿ ನಂದಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಕೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ21 Jan 2022 12:58 PM IST
share
ಸರಕಾರ ಅಮರ್ ಜವಾನ್ ಜ್ಯೋತಿ ನಂದಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಕೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ...

ಹೊಸದಿಲ್ಲಿ: ಸೈನಿಕರಿಗಾಗಿ ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯನ್ನು  50 ವರ್ಷಗಳ ನಂತರ ನಂದಿಸಲಾಗುವುದು ಹಾಗೂ ಇಂದು ನಡೆಯುವ ಸಮಾರಂಭದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿರುವ  ಜ್ಯೋತಿಯೊಂದಿಗೆ ವಿಲೀನಗೊಳಿಸಲಾಗುತ್ತದೆ. ಜ್ಯೋತಿಯ ಒಂದು ಭಾಗವನ್ನು ಇಂದು ಮಧ್ಯಾಹ್ನ ಯುದ್ಧ ಸ್ಮಾರಕಕ್ಕೆ ಕೊಂಡೊಯ್ಯಲಾಗುತ್ತದೆ ಎಂದು NDTV ವರದಿ ಮಾಡಿದೆ.

ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯಲ್ಲಿರುವ ಶಾಶ್ವತ ಜ್ಯೋತಿಯನ್ನು ನಂದಿಸುವ ಹಾಗೂ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶಾಶ್ವತ ಜ್ಯೋತಿಯನ್ನು ಇಡುವ ಕೇಂದ್ರ ಸರ್ಕಾರದ ಉದ್ದೇಶವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವಾರು ರಾಜಕೀಯ ನಾಯಕರು ಪ್ರಶ್ನಿಸಿದ್ದಾರೆ.

ಈಗ  "ಸಾಕಷ್ಟು ತಪ್ಪು ಮಾಹಿತಿ" ಪ್ರಸಾರವಾಗುತ್ತಿದೆ. ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ನಂದಿಸಲಾಗುತ್ತಿಲ್ಲ. ಅದನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ವಿಲೀನಗೊಳಿಸಲಾಗುತ್ತಿದೆ" ಎಂದು ಸರಕಾರದ ಮೂಲಗಳು ತಿಳಿಸಿವೆ.

ಮೊದಲನೆಯ ಮಹಾಯುದ್ಧದಲ್ಲಿ ಮಡಿದ ಬ್ರಿಟಿಷ್ ಭಾರತೀಯ ಸೇನೆಯ ಸೈನಿಕರ ನೆನಪಿಗಾಗಿ ಇಂಡಿಯಾ ಗೇಟ್ ಅನ್ನು ಬ್ರಿಟಿಷರು ನಿರ್ಮಿಸಿದರು. 1971ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಅಮರ್ ಜವಾನ್ ಜ್ಯೋತಿಯನ್ನು ಇಂಡಿಯಾ ಗೇಟ್ ಬಳಿ ಇರಿಸಲಾಗಿತ್ತು.

“ನಮ್ಮ ವೀರ ಯೋಧರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿಯನ್ನು ಇಂದು ನಂದಿಸುತ್ತಿರುವುದು ಅತ್ಯಂತ ದುಃಖದ ಸಂಗತಿ. ಕೆಲವು ಜನರು ದೇಶಭಕ್ತಿ ಹಾಗೂ ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.  ಪರವಾಗಿಲ್ಲ. ನಾವು ನಮ್ಮ ಸೈನಿಕರಿಗೆ ಅಮರ್ ಜವಾನ್ ಜ್ಯೋತಿಯನ್ನು ಮತ್ತೊಮ್ಮೆ ಬೆಳಗಿಸುತ್ತೇವೆ’’ ರಾಹುಲ್ ಗಾಂಧಿ ಟ್ವೀಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X