Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒರಿಸ್ಸಾ ಪೊಲೀಸರ ಅಸಹಕಾರ ಆರೋಪ; 3 ದಿನಗಳ...

ಒರಿಸ್ಸಾ ಪೊಲೀಸರ ಅಸಹಕಾರ ಆರೋಪ; 3 ದಿನಗಳ ಬಳಿಕ ಯುವಕನ ಮೃತದೇಹ ಪಡೆದ ಕಾರ್ಕಳದ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ22 Jan 2022 9:51 PM IST
share
ಒರಿಸ್ಸಾ ಪೊಲೀಸರ ಅಸಹಕಾರ ಆರೋಪ; 3 ದಿನಗಳ ಬಳಿಕ ಯುವಕನ ಮೃತದೇಹ ಪಡೆದ ಕಾರ್ಕಳದ ಕುಟುಂಬ

ಕಾರ್ಕಳ, ಜ.22: ಒರಿಸ್ಸಾದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಕಾರ್ಕಳದಲ್ಲಿ ಮೃತಪಟ್ಟ ಯುವಕನ ಮೃತದೇಹವನ್ನು ಅಲ್ಲಿನ ಪೊಲೀಸರ ಅಸಹಕಾರದಿಂದಾಗಿ ಮೂರು ದಿನಗಳ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಯಿತು ಎನ್ನಲಾದ ಘಟನೆ ನಡೆದಿದೆ.

ಐದು ವರ್ಷಗಳಿಂದ ಮಂಗಳೂರು ಪ್ಲಾನ್‌ಟೆಕ್ ಕಂಪನಿಯಲ್ಲಿ ಸೇಫ್ಟಿ ಸುಪರ್ ವೈಸರ್ ಆಗಿ ಆಯ್ಕೆಯಾಗಿದ್ದ ಕಾರ್ಕಳ ಬಂಗ್ಲೆಗುಡ್ಡೆಯ ಕಾರ್ತಿಕ್ (25), 2 ತಿಂಗಳಿನಿಂದ ಒರಿಸ್ಸಾದ ಪಾರಾದೀಪ್‌ನಲ್ಲಿ ಪ್ಲಾನ್ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಜ.13ರಂದು ಕಾರ್ತಿಕ್ ವೈಯಕ್ತಿಕ ವಿಚಾರಕ್ಕೆ ಮನನೊಂದು ತನ್ನ ರೂಮಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು.

ಒರಿಸ್ಸಾದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ತಿಕ್ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಸೂಚನಾ ಪತ್ರ ಕಳುಹಿಸಿದರೂ ಅಲ್ಲಿನ ಪೊಲೀಸರು ಯಾವುದೇ ಸಹಕಾರ ನೀಡಿರಲಿಲ್ಲ ಮತ್ತು ದೂರು ಕೂಡ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದ್ದು, ಖಾಸಗಿ ಆಸ್ಪತ್ರೆಯ ಹಣ ಕಟ್ಟಲು ಸಾಧ್ಯವಾಗದ ಕಾರಣ ಕಾರ್ತಿಕ್ ಸಂಬಂಧಿಕರು ಒರಿಸ್ಸಾಗೆ ತೆರಳಿ ಜ.17ರಂದು ಕಾರ್ತಿಕ್‌ರನ್ನು ಆ್ಯಂಬುಲೆನ್ಸ್ ನಲ್ಲಿ  ಉಡುಪಿಗೆ ಕರೆದುಕೊಂಡು ಬಂದರು. ಜ.19ರಂದು ಕಾರ್ಕಳ ಬಳಿ ತೀವ್ರ ಅಸ್ವಸ್ಥಗೊಂಡ ಕಾರ್ತಿಕ್ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಸಂಜೆ ವೇಳೆ ಮೃತಪಟ್ಟರು.

ಘಟನೆ ಬಗ್ಗೆ ಮಾಹಿತಿ ಪಡೆದ ಕಾರ್ಕಳ ನಗರ ಪೊಲೀಸರು, ಒರಿಸ್ಸಾ ರಾಜ್ಯದ ಪಾರಾದೀಪ್ ಲಾಕ್ ಪೊಲೀಸ್ ಠಾಣೆಗೆ ಸೂಚನಾ ಪತ್ರ ಕಳುಹಿಸಿ ಮಾಹಿತಿ ನೀಡಿದರು. ಅಲ್ಲದೆ ಪ್ಲಾನ್ ಟೆಕ್ ಕಂಪನಿಯ ಮ್ಯಾನೇಜರ್ ಪಾರಾದೀಪ್ ಲಾಕ್ ಠಾಣೆಗೆ ಹೋದಾಗಲೂ ಸ್ಪಂದಿಸದೆ ಈ ಬಗ್ಗೆ ದೂರು ಸ್ವೀಕರಿಸಿರುವುದಿಲ್ಲ. ಕಾರ್ತಿಕ್ ಮೃತದೇಹವನ್ನು ಮಣಿಪಾಲ ಆಸ್ಪತ್ರೆಯ ಶವಗಾರದಲ್ಲಿ ಇರಿಸಿದ್ದು, ಒರಿಸ್ಸಾ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಬಿಟ್ಟುಕೊಡುವುದಾಗಿ ಕಾರ್ತಿಕ್ ಮನೆಯವರು ನಂಬಿದ್ದರು. ಆದರೆ ಕಾರ್ಕಳ ನಗರ ಪೊಲೀಸರು ಮಾಹಿತಿ ನೀಡಿದ ನಂತರವೂ ಅಲ್ಲಿನ ಪೊಲೀಸರು ಸ್ಪಂದಿಸಿಲ್ಲ ಎಂದು ದೂರಲಾಗಿದೆ.

ಕಾರ್ತಿಕ್ ಮೃತಪಟ್ಟು ಈಗಾಗಲೆ ಮೂರು ದಿನಗಳು ಕಳೆದಿದ್ದು ಆತನ ತಾಯಿ ಆಹಾರ ಸೇವಿಸದೆ ಅಸ್ವಸ್ಥರಾಗಿದ್ದಾರೆ ಎಂದು ಮೃತರ ಸಂಬಂಧಿ ಧರ್ಮೇಂದ್ರ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹವನ್ನು ಜ.22ರಂದು ಕುಟುಂಬದವರಿಗೆ ಬಿಟ್ಟುಕೊಟ್ಟರೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X