Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಟಕಗಳಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ...

ನಾಟಕಗಳಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ ಅಗತ್ಯ: ಸಚಿವ ಸುನಿಲ್ ಕುಮಾರ್

ಉಡುಪಿ ತುಳುಕೂಟದ ತುಳು ನಾಟಕ ಸ್ಪರ್ಧೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Jan 2022 8:50 PM IST
share
ನಾಟಕಗಳಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ ಅಗತ್ಯ: ಸಚಿವ ಸುನಿಲ್ ಕುಮಾರ್

ಉಡುಪಿ, ಜ.24: ನಾಟಕೋತ್ಸವ ಕೇವಲ ಹಾಸ್ಯ, ಮನೋರಂಜನೆಗೆ ಸೀಮಿತವಾಗದೇ ಮನಸ್ಸು ಪರಿವರ್ತನೆ ಮಾಡುವ, ಸ್ವಾಸ್ಥ್ಯ ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿ ತುಳುಕೂಟದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿ ಕೊಳ್ಳಲಾದ 20ನೆ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಅವರ ನೆನಪಿನ ತುಳು ನಾಟಕ ಸ್ಪರ್ಧೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗಂಗಾಧರ ಕಿದಿಯೂರು ರಚಿತ ಮೆನ್ಕುನ ಸಿರಿ ಸಿಂಗಾರ ತುಳು ನಾಟಕ ಸಂಪುಟವನ್ನು ಬಿಡುಗಡೆಗೊಳಿಸಿದ ಮೂಡುಬಿದಿರೆ ಜೈನಮಠದ ಡಾ.ಸ್ವಸ್ತಿಶ್ರೀ ಚಾರು ಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮೀಜಿ ಮಾತನಾಡಿ, ಭಾರತದಲ್ಲಿರುವ ಸಂಸ್ಕೃತಿ, ಆಚಾರ-ವಿಚಾರ ಬೇರೆ ಯಾವ ದೇಶದಲ್ಲೂ ಕಾಣ ಸಿಗುವುದಿಲ್ಲ. ಕರಾವಳಿಯ ಸಂಸ್ಕೃತಿ ಸೊಬಗು, ನಾಟಕಕಾರರು, ಬರಹಗಾರರು ನಮ್ಮ ಜಗತ್ತಿನ ವಿಶೇಷವಾದ ಸಂಪತ್ತು ಎಂದು ತಿಳಿಸಿದರು.

ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ತುಳುಕೂಟದ ಸ್ಥಾಪಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್, ವಿಜಯ ಕುಮಾರ್ ಶೆಟ್ಟಿ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರ್, ಉದ್ಯಮಿ ಯು.ವಿಶ್ವನಾಥ ಶೆಣೈ, ತುಳು ಕೂಟದ ಉಪಾಧ್ಯಕ್ಷರಾದ ಸದಾಶಿವ ಭಟ್, ಮನೋರಮಾ ಶೆಟ್ಟಿ, ರಂಗಕರ್ಮಿ ಡಾ.ಭರತ್ ಕುಮಾರ್ ಪೊಲಿಪು ಉಪಸ್ಥಿತರಿದ್ದರು.

ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ನಾಟಕ ಸ್ಪರ್ಧೆಯ ಸಂಚಾಲಕ ಬಿ.ಪ್ರಭಾಕರ ಭಂಡಾರಿ ವಂದಿಸಿದರು. ಬಳಿಕ ಮಂಗಳೂರಿನ ಜರ್ನಿ ಥಿಯೇಟರ್ ಗ್ರೂಪ್‌ನಿಂದ ‘ಆದಿ ಅಳವುದ ಸಾದಿ’ ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X