ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಅಪಾರ್ಟ್ಮೆಂಟ್ ಮಾಲಕರ ಸಂಘದಿಂದ ಗಣರಾಜ್ಯೋತ್ಸವ

ಉಡುಪಿ: ಬ್ರಹ್ಮಗಿರಿ ಸಾಯಿ ರಾಧಾ ಪ್ರೈಡ್ ಅಪಾರ್ಟ್ಮೆಂಟ್ ಮಾಲಕರ ಸಂಘದ ವಸತಿ ಸಮುಚ್ಚಯದಲ್ಲಿ ಇಂದು 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಘದ ಅಧ್ಯಕ್ಷ ಪ್ರವೀಣ್ ಭಟ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮೋಹನದಾಸ ಪಾಟೀಲ ಸ್ವಾಗತಿಸಿ, ವಂದಿಸಿದರು.
Next Story