Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 1392 ಮಂದಿಯಲ್ಲಿ ಕೋವಿಡ್ ಸೋಂಕು...

ಉಡುಪಿ: 1392 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ; ಓರ್ವ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ26 Jan 2022 9:14 PM IST
share
ಉಡುಪಿ: 1392 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ; ಓರ್ವ ಮೃತ್ಯು

ಉಡುಪಿ, ಜ.26: ಬುಧವಾರದಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ ಈವರೆಗಿನ ಗರಿಷ್ಠ 1392ಕ್ಕೇರಿದೆ. ದಿನದಲ್ಲಿ ಒಟ್ಟು 502 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 6660ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಉತ್ತರ ಕನ್ನಡದ 46ರ ಹರೆಯದ ಸೋಕಿಂತನೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ ಇತರ ಕಾಯಿಲೆಯಿಂದ ಬಳಲುತಿದ್ದ ಈತ ಬಹು ಅಂಗ ವೈಫಲ್ಯದಿಂದಾಗಿ ಆಸ್ಪತ್ರೆಗೆ ದಾಖಲಾದ ದಿನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಪಾಸಿಟಿವ್ ಬಂದ 1392 ಮಂದಿಯಲ್ಲಿ 724 ಮಂದಿ ಪುರುಷರು ಹಾಗೂ 668 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 690 ಮಂದಿ ಉಡುಪಿ ತಾಲೂಕಿಗೆ ಸೇರಿದವರು. ಕುಂದಾಪುರ ತಾಲೂಕಿನ 363 ಹಾಗೂ ಕಾರ್ಕಳ ತಾಲೂಕಿನ 337 ಮಂದಿಯೊಂದಿಗೆ ಹೊರಜಿಲ್ಲೆಯ ಇಬ್ಬರು ಸಹ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 158 ಮಂದಿಯನ್ನು ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿದೆ. ಎಂಟು ಮಂದಿಯನ್ನು ಕೋವಿಡ್ ಆಸ್ಪತ್ರೆಗೂ, 18 ಮಂದಿಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿದ್ದು, ಉಳಿದ 1208 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಜಿಲ್ಲೆಯಲ್ಲಿ ಒಟ್ಟು 167 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು ಇವರಲ್ಲಿ 12 ಮಂದಿ ವೆಂಟಿಲೇಟರ್, 28 ಮಂದಿ ಐಸಿಯು ಹಾಗೂ 35 ಮಂದಿ ಎಚ್‌ಡಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ 502 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 6213ಕ್ಕೇರಿದೆ. ನಿನ್ನೆ ಜಿಲ್ಲೆಯ ಉಡುಪಿ ತಾಲೂಕಿನಲ್ಲಿ 3240 ಮಂದಿ, ಕುಂದಾಪುರದಲ್ಲಿ 1379 ಹಾಗೂ ಕಾರ್ಕಳ ತಾಲೂಕಿನ 971 ಮಂದಿ ಸೇರಿದಂತೆ ಒಟ್ಟು 5590 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 12733ಕ್ಕೇರಿದೆ.

656 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 656 ಮಂದಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 570 ಮಂದಿ ಲಸಿಕೆ ಪಡೆದರೆ, 76 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 10 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಸೇರಿದ್ದಾರೆ.

355 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 355 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 26 ಮಂದಿ 15ರಿಂದ 18 ವರ್ಷ ದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 98 ಮಂದಿ ಮೊದಲ ಡೋಸ್ ಹಾಗೂ 257 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

780 ಮಂದಿ 25 ವರ್ಷದೊಳಗಿನವರು

ಬುಧವಾರ ಕೋವಿಡ್‌ಗೆ ಪಾಸಿಟಿವ್ ಬಂದ 1392 ಮಂದಿಯಲ್ಲಿ 780 ಮಂದಿ 0-25 ವರ್ಷದೊಳಗಿನವರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇವರಲ್ಲಿ 0-5 ವರ್ಷದೊಳಗಿನ 26 ಮಂದಿ ಪುಟಾಣಿ ಮಕ್ಕಳಿದ್ದರೆ, 6ರಿಂದ 10 ವರ್ಷದೊಳಗಿನ 89 ಮಂದಿ, 11ರಿಂದ 15ವರ್ಷದೊಳಗಿನ 218, 16ರಿಂದ 20 ವರ್ಷದೊಳಗಿನ 323 ಹಾಗೂ 20ರಿಂದ 25 ವರ್ಷದೊಳಗಿನ 124 ಮಂದಿ ಯುವಕರೂ ಸೇರಿದ್ದಾರೆ ಎಂದು ಮಾಹಿತಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X