Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಕಾರಿ ಒತ್ತಡದಿಂದಾಗಿ ಫಾಲೋವರ್ಸ್ ಗಳ...

ಸರ್ಕಾರಿ ಒತ್ತಡದಿಂದಾಗಿ ಫಾಲೋವರ್ಸ್ ಗಳ ಸಂಖ್ಯೆಗೆ ನಿರ್ಬಂಧ: ಟ್ವಿಟ್ಟರ್ ವಿರುದ್ಧ ರಾಹುಲ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ27 Jan 2022 7:21 AM IST
share
ಸರ್ಕಾರಿ ಒತ್ತಡದಿಂದಾಗಿ ಫಾಲೋವರ್ಸ್ ಗಳ ಸಂಖ್ಯೆಗೆ ನಿರ್ಬಂಧ: ಟ್ವಿಟ್ಟರ್ ವಿರುದ್ಧ ರಾಹುಲ್ ಕಿಡಿ

ಹೊಸದಿಲ್ಲಿ: "ನನ್ನ ಧ್ವನಿಯನ್ನು ಅಡಗಿಸಲು ಸರ್ಕಾರದ ಒತ್ತಡದಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ನನ್ನ ವ್ಯಾಪ್ತಿಯನ್ನು ಸೀಮಿತಗೊಳಿಸಲಾಗುತ್ತಿದೆ" ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟ್ಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಘೋಷಿತವಾಗಿ ಫಾಲೋವರ್ಸ್ ಗಳ ಸಂಖ್ಯೆಗೆ ಮಿತಿ ಹೇರಲಾಗುತ್ತಿದೆ. ಜನರಿಗೂ ಈ ಬಗ್ಗೆ ತಿಳಿವಳಿಕೆ ಇದೆ ಎಂದು ಟ್ವಿಟ್ಟರ್‌ಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಟ್ವಿಟ್ಟರ್‌ನ ವಿಷಯ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಆರೋಪದಲ್ಲಿ ರಾಹುಲ್ ಅವರ ಟ್ವೀಟನ್ನು ಇತ್ತೀಚೆಗೆ ನಿಷೇಧಿಸಲಾಗಿತ್ತು. "ಟ್ವಿಟ್ಟರ್‌ನ ಅರಿಯದ ಸಂಕೀರ್ಣತೆಯು ಭಾರತದ ಮುಕ್ತ ಹಾಗೂ ನ್ಯಾಯಸಮ್ಮತ ಅಭಿವ್ಯಕ್ತಿಯನ್ನು ನಿರ್ಬಂಧಿಸುತ್ತಿದೆ ಎಂಬ ನಂಬಿಕೆ ನನ್ನದು. ನನಗೆ ಜನರಿಂದ ಲಭ್ಯವಿರುವ ವಿಶ್ವಾಸಾರ್ಹ ಮಾಹಿತಿಯ ಪ್ರಕಾರ, ಟ್ವಿಟ್ಟರ್ ಇಂಡಿಯಾಗೆ ನನ್ನ ಧ್ವನಿಯನ್ನು ಅಡಗಿಸುವ ಬಗ್ಗೆ ಸರ್ಕಾರದಿಂದ ತೀವ್ರ ಒತ್ತಡ ಇದೆ" ಎಂದು ರಾಹುಲ್ ಅವರು, ಟ್ವಿಟ್ಟರ್ ಸಿಇಓ ಪರಾಗ್ ಅಗರ್‌ ವಾಲ್ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.
ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವಕ್ತಾರರು ನಿರಾಕರಿಸಿದ್ದಾರೆ.

"ಉದಾರ ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರತ್ವದ ನಡುವಿನ ಸಂಘರ್ಷ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿತವಾಗುತ್ತಿದೆ. ಇದು ಟ್ವಿಟ್ಟರ್‌ನಂಥ ಕಂಪನಿಯ ವ್ಯವಹಾರ ನೋಡಿಕೊಳ್ಳುತ್ತಿರುವವರ ಮಲೆ ದೊಡ್ಡ ಹೊಣೆಯನ್ನು ಹೊರಿಸಿದೆ" ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

ಟ್ವಿಟ್ಟರ್‌ನಲ್ಲಿ ಫಾಲೋವರ್ಸ್ ಗಳ ಬೆಳವಣಿಗೆ ದಿಢೀರನೇ ಹತ್ತಿಕ್ಕಲ್ಪಟ್ಟಿರುವುದು ದಿಗ್ಭ್ರಮೆಗೊಳಿಸಿದೆ. ಸುಮಾರು 20 ದಶಲಕ್ಷ ಫಾಲೋವರ್ಸ್ ಗಳೊಂದಿಗೆ ನನ್ನ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಪ್ರತಿದಿನ 8 ರಿಂದ 10 ಸಾವಿರ ಫಾಲೋವರ್ಸ್ ಗಳು ಸೇರ್ಪಡೆಯಾಗುತ್ತಿದ್ದಾರೆ. 2021ರ ಜುಲೈವರೆಗೂ ಪ್ರತಿ ವರ್ಷ ಇದು ನಡೆಯುತ್ತಿತ್ತು ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X